ಒಂದೇ ವಾರದಲ್ಲಿ ಎರಡು ಹಸುಗಳನ್ನು ಕೊಂದ ಚಿರತೆ, ಬೋನ್‌ ಇರಿಸಿದ ಅರಣ್ಯ ಇಲಾಖೆ, ಎಲ್ಲಿ?

forest-department-officers-visit-kaidotlu-village-leapord.

ಶಿವಮೊಗ್ಗ: ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಚಿರತೆಯೊಂದು (Leopard) ದಾಳಿ ನಡೆಸಿದೆ. ಶಿವಮೊಗ್ಗ ತಾಲೂಕು ಉಂಬ್ಳಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈದೊಟ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬಿಷ್ಟೇಗೌಡ ಎಂಬುವವರ ಮನೆ ಹಿಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಹಸು ಮೃತಪಟ್ಟಿದೆ. ಕಳೆದ ವಾರ ಸಂಪತ್‌ ಎಂಬುವವರಿಗೆ ಸೇರಿದ ಹಸುವಿನ ಮೇಲು ಚಿರತೆ ದಾಳಿ ಮಾಡಿ ಕೊಂದಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಸೆರೆಗೆ ಬೋನ್‌ ಇರಿಸಿದ್ದಾರೆ. ಇದನ್ನೂ ಓದಿ … Read more

ಬೆಳಗಿನ ಜಾವ ಹಸು ಕೂಗಿದ ಶಬ್ದವಾಯ್ತು, ಮಾಲೀಕ ಹೊರ ಬಂದು ನೋಡಿದಾಗ ಆಘಾತ ಕಾದಿತ್ತು

Maluru-Police-Station-in-Thirthahalli-taluk.webp

ತೀರ್ಥಹಳ್ಳಿ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವೊಂದನ್ನು (Cow) ದುಷ್ಕರ್ಮಿಗಳು ರಾತ್ರಿ ಕಳ್ಳತನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ಗಬಡಿ ಕೂಡಿಗೆ ಗ್ರಾಮದಲ್ಲಿ ಸುನಿಲ್‌ ಎಂಬುವವರಿಗೆ ಸೇರಿದ ಹಸು ಕಳ್ಳತನವಾಗಿದೆ. ಹಸುವನ್ನು ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಪಕ್ಕದಲ್ಲೇ ಇದ್ದ ಮನೆಗೆ ಹೋಗಿ ಸುನಿಲ್‌ ಮಲಗಿದ್ದರು. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಹಸು ಕೂಗಿದ ಶಬ್ದವಾಗಿದೆ. ಸುನಿಲ್‌ ಹೊರಗೆ ಬಂದು ನೋಡುವಷ್ಟರಲ್ಲಿ ಮೂವರು ವ್ಯಕ್ತಿಗಳು ಪಿಕಪ್‌ ವಾಹನದಲ್ಲಿ ಹಸುನ್ನು ಕದ್ದೊಯ್ಯುತ್ತಿದ್ದರು. ಘಟನೆ ಸಂಬಂಧ ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more

ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

281123-Anandapura-Police-Station-Board.webp

ತ್ಯಾಗರ್ತಿ: ಜಾನುವಾರು (Cow) ಅಕ್ರಮ ಸಾಗಣೆ ಮಾಡುತ್ತಿದ್ದ ವಾಹನವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಆನಂದಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕಿನ ತ್ಯಾಗರ್ತಿ ಮಾರಿಕಾಂಬಾ ವೃತ್ತದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಪರವಾನಗಿ ಇಲ್ಲದೆ 2 ಎಮ್ಮೆ, 1 ಕೋಣ, 2 ಹೋರಿಗಳನ್ನು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತುಂಬಿ ಸಾಗಿಸುತ್ತಿದ್ದರು. ಶಿಕಾರಿಪುರ ತಾಲೂಕು ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಹಾಗೂ ಮಕ್ಬೂಲ್ ಸಾಬ್ ಎಂಬುವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ » ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ … Read more

ಜಿಂಕ್‌ ಲೈನ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

BHADRAVATHI-NEWS-UPDATE

ಭದ್ರಾವತಿ: ಗೋವುಗಳ ಕಳ್ಳತನ (Cow) ಪ್ರಕರಣಗಳು ಮುಂದುವರೆದಿದ್ದು ಜಿಂಕ್‌ ಲೈನ್‌ ಬಡಾವಣೆಯ ದಿವ್ಯಾ ಎಂಬುವವರು ಸಾಕಿದ್ದ ಮೂರು ಹೆಚ್‌.ಎಫ್‌ ತಳಿಯ ಹಸುಗಳು ಕಳ್ಳತನವಾಗಿವೆ. ಸೆ.9ರ ಹಾಲು ಕರೆದು ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿತ್ತು. ಬೆಳಗ್ಗೆ 5 ಗಂಟೆಗೆ ದಿವ್ಯಾ ಅವರ ಪತಿ ಕೊಟ್ಟಿಗೆಗೆ ಹೋಗಿ ನೋಡಿದಾಗ ಮೂರು ಹಸುಗಳು ನಾಪತ್ತೆ ಆಗಿದ್ದವು. ಎಲ್ಲಡೆ ಹುಡುಕಿದರು ಹಸುಗಳು ಸಿಕ್ಕಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ. ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು … Read more

ಬಾವಿಗೆ ಬಿದ್ದ ಹಸು ರಕ್ಷಣೆ, ಹೇಗಾಯ್ತು ಕಾರ್ಯಾಚರಣೆ?

Cow-Rescued-at-Hosapete-in-Soraba

ಸೊರಬ: ಬಾವಿಗೆ ಬಿದ್ದಿದ್ದ ಹಸುವನ್ನು (Cow) ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಸೊರಬದ ಹೊಸಪೇಟೆ ಬಡಾವಣೆಯ ಹುಚ್ಚಪ್ಪ ಎಂಬುವವರ 6 ವರ್ಷದ ಹಸು ಬಾವಿಗೆ ಬಿದ್ದಿತ್ತು. ಅಂದಾಜು 30 ಅಡಿ ಆಳದ ಬಾವಿಗೆ ಬಿದ್ದಿದ್ದ ಹಸುವನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಅದನ್ನು ರಕ್ಷಿಸಿದರು. ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು? ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ … Read more

ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

Crime-News-General-Image

ಶಿರಾಳಕೊಪ್ಪ: ಮಂಚಿಕೊಪ್ಪದ ಹಕ್ಕಳ್ಳಿ ಎಂಬಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ 47 ಜಾನುವಾರುಗಳನ್ನು ಶಿರಾಳಕೊಪ್ಪ ಪೊಲೀಸರು ರಕ್ಷಿಸಿ (Secure) ಗೋ ಶಾಲೆಗೆ ಬಿಟ್ಟಿದ್ದಾರೆ. ಹಕ್ಕಳ್ಳಿ ಗ್ರಾಮದ ಮೌಲಾನಾ ಸಾಜಿದ್ ಅಲಿ ಎಂಬುವವರ ಮಾವಿನ ತೋಟದಲ್ಲಿ ವಧೆಗಾಗಿ ಕಟ್ಟಿದ್ದ ಎರಡು ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ಪಿಎಸ್‌ಐ ಪ್ರಶಾಂತ್ ಕುಮಾರ್ ಹಾಗೂ ಸಿಬ್ಬಂದಿ ರಕ್ಷಿಸಿದ್ದಾರೆ. 250 ಕೆ.ಜಿ. ಮಾಂಸ, 4 ವಾಹನಗಳು, ಆಯುಧ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದಾರೆ.  ಜೈನುಲ್ಲ, ಅಕ್ಬರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪಟ್ಟಣದ ಪೊಲೀಸ್ … Read more

ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್‌, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?

Cow-theives-escaped-in-a-car-in-gajanuru

ಶಿವಮೊಗ್ಗ : ನಡುರಾತ್ರಿ ದನಗಳ್ಳತನಕ್ಕೆ ಯತ್ನಿಸುತ್ತಿದ್ದ ಗ್ಯಾಂಗ್‌ (Gang) ಒಂದು ಸ್ಥಳೀಯರು ಬರುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿದೆ. ಈ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವಮೊಗ್ಗದ ತಾಲೂಕು ಗಾಜನೂರಿನ ಬಸವೇಶ್ವರ ಬೀದಿಯಲ್ಲಿ ನಡೆದಿದೆ. ಮಾ.20ರಂದು ರಾತ್ರಿ 3 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ನಡುರಾತ್ರಿ ಶಬ್ದ, ಹೊರಗೆ ನಿಂತಿತ್ತು ಕಾರು ಬಸವೇ‍ಶ್ವರ ಬೀದಿಯಲ್ಲಿ ನಡುರಾತ್ರಿ ಶಬ್ದವಾಗುತ್ತಿತ್ತು. ನಾಯಿಗಳು ಜೋರಾಗಿ ಬೊಗಳುತ್ತಿದ್ದವು. ಅಕ್ಕಪಕ್ಕದ ಮನೆಯವರು ಎಚ್ಚರಗೊಂಡಿದ್ದಾರೆ. ಹೊರ ಬಂದಾಗ ರಸ್ತೆ ಬದಿ ನಿಂತಿದ್ದ ಹಸುವೊಂದನ್ನು ಸ್ಯಾಂಟ್ರೋ ಕಾರಿಗೆ ತುಂಬಿಕೊಳ್ಳುವ ಪ್ರಯತ್ನ … Read more

ಗುಡ್ಡದಿಂದ ಇಳಿದು ಬಂದ ಹುಲಿ, ಹಸುವಿನ ಮೇಲೆ ದಾಳಿ

Sagara-News-Update.

ಸಾಗರ : ತಾಲೂಕಿನ ಕರೂರು ಹೋಬಳಿಯ ಕುದರೂರು ಗ್ರಾಮದಲ್ಲಿ ಹಸುವೊಂದರ ಮೇಲೆ ಹುಲಿ (Tiger) ದಾಳಿ ನಡೆಸಿ ಕೊಂದಿದೆ. ಹಸು ಕುದರೂರು ಗ್ರಾಮದ ಗಣಪತಿ ತೇಕಲೆ ಅವರಿಗೆ ಸೇರಿದ್ದಾಗಿದೆ. ಗೋಮಾಳದಲ್ಲಿ ಹಸುವನ್ನು ಮೇಯಲು ಬಿಡಲಾಗಿತ್ತು. ಈ ಸಂದರ್ಭ ತೇಕಲೆ ಗುಡ್ಡದಿಂದ ಬಂದ ಹುಲಿಯು ದಾಳಿ ನಡೆಸಿದೆ ಎನ್ನಲಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಅತಿ ಹೆಚ್ಚು ಬಿಸಿಲು, ಉಳಿದ ತಾಲೂಕುಗಳಲ್ಲಿ ಹೇಗಿದೆ ಸೂರ್ಯನ ಅಬ್ಬರ?

ತಮ್ಮಡಿಹಳ್ಳಿ ಸಮೀಪ ನಡುರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ, ಕರುವಿನ ಮೇಲೆ ದಾಳಿ

290125 leopard attack on cow at tammadihalli

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ (Attack) ಮಾಡಿ ಗಾಯಗೊಳಿಸಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮ ಎಂಬುವವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಅದು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದೆ. ಕೂಡಲೆ ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಸಮೀಪದ … Read more

ಭದ್ರಾವತಿಯಲ್ಲಿ ಎಂಟು ಅಡಿ ಆಳದ ತೊಟ್ಟಿಗೆ ಬಿದ್ದ ಹಸು

cow-rescued-at-bhadravathi.

BHADRAVATHI, 4 SEPTEMBER 2024 : ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ (RESCUED). ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಹಸುವೊಂದು ನೀರಿನ ತೊಟ್ಟಿಗೆ ಬಿದ್ದಿತ್ತು. ಹೊಳೆಗಂಗೂರು ಗ್ರಾಮದಲ್ಲಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಿಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೇಲೆ ಮುಚ್ಚಿದ್ದ ಅಡಿಕೆ ದಬ್ಬೆ ಮೇಲೆ ಕಾಲಿಟ್ಟಿದ್ದು, ಸಂಪ್‌ಗೆ … Read more