ಜಾನುವಾರು ಮೈ ತೊಳೆಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಕೊನೆಯುಸಿರು

youth-missing-at-soraba.

SORABA NEWS, 18 OCTOBER 2024 : ಜಾನುವಾರ ಮೈ ತೊಳೆಯಲು ಹೋಗಿದ್ದ ಯುವಕ (Youth) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸೊರಬ ತಾಲೂಕು ಭೈರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಮಿಥುನ್‌ ಆರ್‌. ಪಾಟೀಲ್‌ (21) ಮೃತ ದುರ್ದೈವಿ. ಇಂದು ಬೆಳಗ್ಗೆ ಮಿಥುನ್‌ ಜಾನುವಾರುಗಳ ಮೈ ತೊಳೆಯಲು ಕೆರೆಗೆ ಹೋದಾಗ ಆಕಸ್ಮಿಕವಾಗಿ ಜಾರಿ ಬಿದ್ದು ಕೊನೆ ಉಸಿರೆಳೆದಿದ್ದಾನೆ. ಮಿಥುನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದರು. ಘಟನೆ ಸಂಬಂಧ ಸೊರಬ ಪೊಲೀಸ್‌ ಠಾಣೆಯಲ್ಲಿ … Read more