ಶಿವಮೊಗ್ಗದಲ್ಲಿ ಇಂದಿನಿಂದ ಕ್ರಿಕೆಟ್‌ ಪಂದ್ಯಾವಳಿ, ರಾಷ್ಟ್ರೀಯ ತಂಡದ ಆಯ್ಕೆಗಾರರು ಆಗಮನ, ಎಲ್ಲಿ?

KSCA-Cricket-stadium-in-Shivamogga.

ಶಿವಮೊಗ್ಗ: ನಗರದ ಕೆಎಸ್‌ಸಿಎ ಹಾಗೂ ಜೆಎನ್ಎನ್‌ಸಿಇ ಕ್ರೀಡಾಂಗಣದಲ್ಲಿ ಡಿ.8ರಿಂದ ವಿಜಯ್ ಮರ್ಚೆಂಟ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ (Cricket Tournament) ನಡೆಯಲಿದೆ. ಬಿಸಿಸಿಐ ಮೂರನೇ ಬಾರಿಗೆ ಇಲ್ಲಿ ಪ್ರಮುಖ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. 16 ವರ್ಷದೊಳಗಿನ ಪ್ರತಿಭೆಗಳನ್ನು ಗುರುತಿಸಲು ಪಂದ್ಯಾವಳಿ ಅತ್ಯಂತ ಮಹತ್ವದ್ದೆನಿಸಿದೆ. ದೇಶದ ವಿವಿಧ ರಾಜ್ಯಗಳ 36 ತಂಡಗಳು ಹಲವು ಕಡೆಗಳಲ್ಲಿ ಆಯೋಜಿಸಿರುವ ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ. ತಲಾ ಆರು ತಂಡಗಳ ಆರು ಗುಂಪುಗಳನ್ನು ರಚಿಸಲಾಗಿದೆ. ಎ ಗುಂಪಿನ ಎಲ್ಲ ಪಂದ್ಯಗಳು ಶಿವಮೊಗ್ಗದ ಮೂರು ಕ್ರೀಡಾಂಗಣದಲ್ಲಿ ನಡೆಯಲಿವೆ. ಎ ಗುಂಪಿನಲ್ಲಿ … Read more

ರಾಜ್ಯ ಕ್ರಿಕೆಟ್‌ ಸಂಸ್ಥೆ ಚುನಾವಣೆ, ಡಿ.ಎಸ್‌.ಅರುಣ್‌ಗೆ ಭರ್ಜರಿ ಗೆಲುವು

DS-Arun-MLC-Shimoga

ಶಿವಮೊಗ್ಗ: ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಮತ್ತು ರಾಜ್ಯ ಕ್ರಿಕೆಟ್ (Cricket) ಸಂಸ್ಥೆಯ ನಿರ್ದೇಶಕರಾಗಿ (Director) ಆಯ್ಕೆಯಾಗಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್ ಅವರು, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ. ಇದರೊಂದಿಗೆ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದು … Read more

ಶಿವಮೊಗ್ಗದಲ್ಲಿ ಮತ್ತೊಮ್ಮೆ ಶತಕ ಸಿಡಿಸಿದ ಕರುಣ್‌ ನಾಯರ್‌, ಈಗ ಕರ್ನಾಟಕದ ಸ್ಕೋರ್‌ ಎಷ್ಟು?

261025-Karun-Nair-Scores-century-in-Shimoga-Ranji-cricket.webp

ಶಿವಮೊಗ್ಗ: ನಗರದ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಪಂದ್ಯದಲ್ಲಿ (Ranji Cricket) ಕರುಣ್‌ ನಾಯರ್‌ ಶತಕ ಸಿಡಿಸಿದ್ದಾರೆ. ಎರಡನೇ ದಿನದ ಭೋಜನ ಅವಧಿಗು ಮುನ್ನ 101 ಓವರ್‌ಗಳಿಗೆ ಕರ್ನಾಟಕ ತಂಡ 8 ವಿಕೆಟ್‌ ಕಳೆದುಕೊಂಡು 336 ರನ್‌ ಗಳಿಸಿದೆ. ಕರ್ನಾಟಕಕ್ಕೆ ಆರಂಭಿಕ ಆಘಾತ ಶನಿವಾರ 69 ಓವರ್‌ಗೆ ಕರ್ನಾಟಕ ತಂಡ 5 ವಿಕೆಟ್‌ ಕಳೆದುಕೊಂಡು 222 ರನ್‌ ಗಳಿಸಿತ್ತು. ಇವತ್ತು ಕರುಣ್‌ ನಾಯರ್‌ ಮತ್ತು ಶ್ರೇಯಸ್‌ ಗೋಪಾಲ್‌ ಉತ್ತಮ … Read more

ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್‌, ಮೊದಲ ದಿನದ ಆಟ ಮುಕ್ತಾಯ, ಕರ್ನಾಟಕದ ಸ್ಕೋರ್‌ ಎಷ್ಟು? ಇಲ್ಲಿದೆ ಡಿಟೇಲ್ಸ್‌

Karnataka-Goa-Ranji-cricket-match-in-Shimoga-Navule-KSCA-ground

ಶಿವಮೊಗ್ಗ: ನವುಲೆಯ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ವರ್ಸಸ್‌ ಗೋವಾ ರಣಜಿ ಕ್ರಿಕೆಟ್‌ (Cricket) ಟೆಸ್ಟ್‌ ಪಂದ್ಯಾವಳಿಯ ಮೊದಲ ದಿನದ ಆಟ ಮುಕ್ತಾಯವಾಗಿದೆ. ಕರ್ನಾಟಕ ತಂಡ 5 ವಿಕೆಟ್‌ ಕಳೆದುಕೊಂಡು 222 ರನ್‌ ಗಳಿಸಿದೆ. ಗೋವಾ ತಂಡದ ಪರ ಅರ್ಜುನ್‌ ತೆಂಡುಲ್ಕರ್‌ ಮೂರು ವಿಕೆಟ್‌ ಪಡೆದು ಬೌಲಿಂಗ್‌ ವಿಭಾಗದಲ್ಲಿ ಗಮನ ಸೆಳೆದರು. ಯಾರೆಲ್ಲ ಎಷ್ಟು ರನ್‌ ಗಳಿಸಿದರು? ಕರ್ನಾಟಕ ತಂಡದ ನಿಕಿನ್‌ ಜೋಸ್‌ 3, ಮಯಾಂಕ್‌ ಅಗರ್‌ವಾಲ್‌ 28, ಕೆ.ಎಲ್.ಶ್ರೀಜಿತ್‌ 0, ಸ್ಮರಣ್‌.ಆರ್‌ 3, ಅಭಿನವ್‌ ಮನೋಹರ್‌ … Read more

ಶಿವಮೊಗ್ಗದಲ್ಲಿ ರಣಜಿ ಪಂದ್ಯ, ಟಾಸ್ ವಿನ್ ಆದ ಗೋವಾ ತಂಡ

BREAKING-NEWS-ENGLISH

ಶಿವಮೊಗ್ಗ: ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ. ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ತಡವಾಗಿ ಆರಂಭ ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್‌ ಆಟೋ ಕೌಂಟರ್‌ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? … Read more

ಶಿವಮೊಗ್ಗದಲ್ಲಿ ನಾಳೆಯಿಂದ ರಣಜಿ ಕ್ರಿಕೆಟ್‌, ಕರ್ನಾಟಕ vs ಗೋವಾ ಹಣಾಹಣಿಗೆ ನವುಲೆ ಅಖಾಡ ರೆಡಿ

241025-Karnataka-Vs-Goa-Ranaji-Cricket-in-Shimoga-KSCA-Stadium.webp

ಶಿವಮೊಗ್ಗ: ನಾಳೆಯಿಂದ ನವುಲೆಯ ಕೆಎಸ್‌ಸಿಎ ಕ್ರಿಕೆಟ್‌ (Cricket) ಸ್ಟೇಡಿಯಂನಲ್ಲಿ ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಾವಳಿ ನಡೆಯಲಿದೆ. ಅ.28ರವರೆಗೆ ಪಂದ್ಯಾವಳಿ ನಡೆಯಲಿದ್ದು, ಉಭಯ ತಂಡಗಳು ಅಂತಿಮ ಹಂತದ ಸಿದ್ಧತೆ ನಡೆಸಿವೆ. ರಣಜಿ ಟ್ರೋಫಿ ಎಲೈಟ್ ವಿಭಾಗದ ‘ಬಿ’ ಗುಂಪಿನಲ್ಲಿ ಮಯಂಕ್ ಅಗರ್‌ವಾಲ್ ನಾಯಕತ್ವದ ಕರ್ನಾಟಕ ತಂಡ ಹಾಗೂ ದೀಪರಾಜ್ ಗಾಂವ್ಕರ್ ನೇತೃತ್ವದ ಗೋವಾ ತಂಡಗಳು ಮುಖಾಮುಖಿಯಾಗಲಿವೆ. ಐದು ವರ್ಷದ ಬಳಿಕ ಶಿವಮೊಗ್ಗದಲ್ಲಿ ಮತ್ತೆ ರಣಜಿ ಪಂದ್ಯಾವಳಿ ನಡೆಯುತ್ತಿದೆ. ಅ.25ರಂದು ಬೆಳಿಗ್ಗೆ 8.45ಕ್ಕೆ ಪಂದ್ಯದ ಉದ್ಘಾಟನೆ … Read more

ಇಂದಿನಿಂದ ಬಾರ್ಡರ್‌ ಗವಾಸ್ಕರ್‌ ಟೆಸ್ಟ್‌ ಕ್ರಿಕೆಟ್‌ ಆರಂಭ

CRICKET-NEWS.webp

CRICKET NEWS : ಭಾರತ – ಆಸ್ಟ್ರೇಲಿಯ ನಡುವೆ ಇಂದಿನಿಂದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಪಂದ್ಯಾವಳಿ (Cricket) ಆರಂಭವಾಗಲಿದೆ. ಐದು ಟೆಸ್ಟ್‌ ಸರಣಿಯ ಮೊದಲ ಪಂದ್ಯಾವಳಿ ಇವತ್ತು ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯಲಿದೆ. ಜಸ್ಪ್ರೀತ್‌ ಬುಮ್ರಾ ನೇತೃತ್ವದಲ್ಲಿ ಟೀಮ್‌ ಇಂಡಿಯಾ, ಪ್ಯಾಟ್‌ ಕಮಿನ್ಸ್‌ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡ ಹಣಾಹಣಿಗೆ ಸಿದ್ಧವಾಗಿದೆ. ಇದೇ ಮೊದಲ ಬಾರಿಗೆ ಇಬ್ಬರು ವೇಗಿಗಳ ನೇತೃತ್ವದಲ್ಲಿ ಉಭಯ ತಂಡಗಳು ಅಂಗಣಕ್ಕೆ ಇಳಿಯುತ್ತಿವೆ. ನ.22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್‌, ಡಿ.6ರಿಂದ ಅಡಿಲೇಡ್‌ನಲ್ಲಿ ಎರಡನೆ ಟೆಸ್ಟ್‌, ಡಿ.14 … Read more

ಶಿವಮೊಗ್ಗದಲ್ಲಿ ನ.21ರಿಂದ ಅಂತಾರಾಜ್ಯ ಮಹಿಳಾ ಕ್ರಿಕೆಟ್‌

DS-Arun-MLC-Shimoga

SHIMOGA NEWS, 18 NOVEMBER 2024 : ನ.21 ರಿಂದ 29ರವರೆಗೆ ನವುಲೆಯ ಕೆಎಸ್‌ಸಿಎ ಮತ್ತು ಜೆಎನ್‌ಎನ್‌ಸಿಇ ಕ್ರೀಡಾಂಗಣದಲ್ಲಿ 15 ವರ್ಷ ವಯೋಮಿತಿಯೊಳಗಿನ ಅಂತಾರಾಜ್ಯ ಮಹಿಳಾ ಕ್ರಿಕೆಟ್‌ (Cricket) ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ರಾಜ್ಯ ಕ್ರಿಕೆಟ್‌ ಸಂಸ್ಥೆಯ ಮೂಲಸೌಕರ್ಯ ಅಭಿವೃದ್ಧಿ ಸಮಿತಿ ಸಂಚಾಲಕ ಡಿ.ಎಸ್.ಅರುಣ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್‌, ನ.21ರಂದು ಬೆಳಗ್ಗೆ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್‌ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಜೆಎನ್‌ಎನ್‌ಸಿಇ ಮೈದಾದನಲ್ಲಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್‌.ಎನ್‌.ನಾಗರಾಜ್‌ ಉದ್ಘಾಟಿಸಲಿದ್ದಾರೆ ಎಂದರು. … Read more

ಶಿವಮೊಗ್ಗದ ಮದುವೆ ರಿಸೆಪ್ಷನ್‌ನಲ್ಲಿ RCB ಪಂದ್ಯ ಲೈವ್‌, ಕುಣಿದು ಕುಪ್ಪಳಿಸಿದ ನೆಂಟರು, ಇಷ್ಟರು

RCB-Cricket-Match-live-in-Sarji-Convention-hall

SHIVAMOGGA LIVE NEWS | 19 MAY 2024 SHIMOGA : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪಂದ್ಯಾವಳಿಯಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸಿ ಆರ್‌ಸಿಬಿ (rcb vs csk) ಪ್ಲೇ ಆಫ್‌ ಪ್ರವೇಶಿಸಿದೆ. ಆರ್‌ಸಿಬಿ ಪಂದ್ಯ ಗೆಲ್ಲುತ್ತಿದ್ದಂತೆ ಜೋರು ಮಳೆ ನಡವೆ ಶಿವಮೊಗ್ಗದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಕಲ್ಯಾಣ ಮಂಟಪದಲ್ಲಿ ಆರ್‌ಸಿಬಿ ಘೋಷಣೆ ನಗರದ ಸರ್ಜಿ ಕನ್ವೆನ್‌ಷನ್‌ ಹಾಲ್‌ನಲ್ಲಿ ಬಿ.ಹೆಚ್‌.ಮಂಜುನಾಥ್‌ ಮತ್ತು ಬಿ.ಟಿ.ತನುಜಾ ಅವರ ಮದುವೆ ರಿಸೆಪ್ಷನ್‌ ನಡೆಯುತ್ತಿತ್ತು. ವಿಡಿಯೋ ವೀಕ್ಷಣೆಗೆ ಎರಡು ಪರದೆ ಹಾಕಲಾಗಿತ್ತು. … Read more

ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು, ಶಿವಮೊಗ್ಗದಲ್ಲಿ ಸಂಭ್ರಮಾಚರಣೆ

Virat-Kohli-Cricket-Celebration-in-Shimoga

SHIMOGA | ಮೆಲ್ಬರ್ನ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡ ವಿಜಯ ಸಾಧಿಸುತ್ತಿದ್ದಂತೆ ಶಿವಮೊಗ್ಗದಲ್ಲಿ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು. (VIRAT KOHLI) ಮಲವಗೊಪ್ಪದಲ್ಲಿ ನಾಗರಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾ ಪರವಾಗಿ ಘೋಷಣೆ ಕೂಗಿದರು. (VIRAT KOHLI) ನಗರದ ವಿವಿಧೆಡೆ ಜನರು ಭಾರತ ತಂಡದ ಗೆಲುವಿನ ಹಿನ್ನೆಲೆ ಸಂಭ್ರಮಾಚರಣೆ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿ ಖುಷಿಪಟ್ಟರು. ಕ್ಲಿಕ್ ಮಾಡಿ ಇದನ್ನೂ … Read more