ಇಂಟರ್‌ನೆಟ್‌ ಬಿಲ್‌ ಕಟ್ಟಲು ಮುಂದಾದ ನಿವೃತ್ತ ಉದ್ಯೋಗಿಯ ಬ್ಯಾಂಕ್‌ ಖಾತೆ ಖಾಲಿ, ಆಗಿದ್ದೇನು?

Online-Fraud-In-Shimoga

ಶಿವಮೊಗ್ಗ: ಜಿಯೋ ಏರ್‌ಫೈಬರ್ ಇಂಟರ್‌ನೆಟ್‌ ಕನೆಕ್ಷನ್ ಕಸ್ಟಮರ್ ಕೇರ್ ಸಿಬ್ಬಂದಿಯಂತೆ ನಟಿಸಿ ಆನ್‌ಲೈನ್ ವಂಚಕರು ನಿವೃತ್ತ ವ್ಯಕ್ತಿಯೊಬ್ಬರಿಗೆ ₹2,53,500 ವಂಚಿಸಿದ್ದಾರೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರ ಮನೆಯ ಟಿವಿ ಸಂಪರ್ಕವು ಇದ್ದಕ್ಕಿದ್ದಂತೆ ಕಡಿತಗೊಂಡಿತ್ತು. ಹಾಗಾಗಿ ವಾಟ್ಸ್ಆ್ಯಪ್‌ನಲ್ಲಿ ಇದ್ದ ಕಸ್ಟಮರ್ ಕೇರ್ ಸೇವೆಗೆ ಕರೆ ಮಾಡಿದಾಗ, ಅಪರಿಚಿತ ವ್ಯಕ್ತಿಯು ಹಿಂದಿನ ರೀಚಾರ್ಜ್ ಬಿಲ್ ದಿನಾಂಕದ ವಿವರಣೆ ಕೇಳಿದ್ದಾರೆ. ತಾವು ಫೋನ್‌ಪೇ ಮೂಲಕ ಪಾವತಿಸಿರುವುದಾಗಿ ನಿವೃತ್ತ ಉದ್ಯೋಗಿ ತಿಳಿಸಿದಾಗ, ಆ ವ್ಯಕ್ತಿಯು ತಕ್ಷಣವೇ ಒಂದು APK ಆ್ಯಪ್ ಲಿಂಕ್ ವಾಟ್ಸ್ ಆ್ಯಪ್‌ಗೆ … Read more

ಶಿವಮೊಗ್ಗದ ಮಹಿಳೆಯರೆ ಹುಷಾರ್‌, ದಾಖಲಾಯ್ತು ಮತ್ತೊಂದು ಕೇಸ್‌

Crime-News-General-Image

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಳೆದ ಕೆಲವು ದಿನದಿಂದ ಮತ್ತೆ ಚಿನ್ನದ ಸರ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯೊಬ್ಬರು ಶಾಪಿಂಗ್‌ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮರಳುತ್ತಿದ್ದಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅರ್ಧ ಭಾಗ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ. ಸಂಗೀತಾ ಎಂಬುವವರು ಗೋಪಾಳದಲ್ಲಿ ಶಾಪಿಂಗ್‌ ಮುಗಿಸಿ ತಮ್ಮ ದ್ವಿಚಕ್ರ ವಾಹನವನ್ನು ಚಲಾಯಿಸಿಕಂಡು ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಮನೆಗೆ ಮರಳುತ್ತಿದ್ದರು. ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜು ಎದುರು ರಸ್ತೆಯಲ್ಲಿ ಮತ್ತೊಂದು ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ, ಸಂಗೀತಾ ಅವರ ಕೊರಳಿಗೆ ಕೈ … Read more

ಅಡ್ಡಗಟ್ಟಿ ಚಿನ್ನ, ನಗದು ಕಸಿದವನು ಅರೆಸ್ಟ್‌, ರಂಗೋಲೆ ಹಾಕುತ್ತಿದ್ದ ಮಹಿಳೆ ಸರ ಕಿತ್ತುಕೊಂಡವನು ಜೈಲಿಗೆ

Thieves-nabbed-by-Vinobanagara-Police-in-shimoga.

ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ವಿನೋಬನಗರ ಠಾಣೆ ಪೊಲೀಸರು ಇಬ್ಬರು ಕಳ್ಳರನ್ನು ಅರೆಸ್ಟ್‌ ಮಾಡಿ, ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ 1 ನವುಲೆಯ ಶಿವಬಸವ ನಗರ ಕ್ರಾಸ್‌ ಬಳಿ ಅಕ್ಟೋಬರ್‌ 10ರಂದು ಬೆಳಗಿನ ಜಾವ 4 ಗಂಟೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅಡ್ಡಗಟ್ಟಿದ್ದ. ಉಂಗುರ, ನಗದು ಕಸಿದುಕೊಂಡು ವ್ಯಕ್ತಿಯನ್ನ ತಳ್ಳಿ ಪರಾರಿಯಾಗಿದ್ದ. ಈ ಪ್ರಕರಣ ಸಂಬಂಧ ಸಚಿನ್‌ ಅಲಿಯಾಸ್‌ ಶ್ಯಾಡೋ (27) ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ₹55,000 … Read more

Woman Brutally Murdered in Shivamogga

BREAKING-NEWS-ENGLISH

Shivamogga: A woman was brutally murdered with a sharp weapon. The incident took place last night in Siddeshwara Nagar of Dummalli, Shivamogga Taluk. The deceased woman has been identified as Gangamma (45). It is suspected that Gangamma was murdered due to an old rivalry. The police have taken two individuals, Nagesh Naik and Harish, into … Read more

BREAKING NEWS – ಶಿವಮೊಗ್ಗದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಕೊಲೆ

SHIMOGA-BREAKING-NEWS.jpg

ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ (woman) ಭೀಕರ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ತಾಲೂಕು ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಗಂಗಮ್ಮ (45) ಕೊಲೆಯಾದ ಮಹಿಳೆ. ಹಳೆ ದ್ವೇಷದ ಹಿನ್ನೆಲೆ ಗಂಗಮ್ಮ ಅವರ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ನಾಗೇಶ ನಾಯ್ಕ್‌ ಮತ್ತು ಹರೀಶ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಂಗಮ್ಮ ಅವರ ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ … Read more

ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?

SMS-Fraud-Shimoga-CEN-Police-Station.

ಶಿವಮೊಗ್ಗ: ಪ್ರತಿ ದಿನ ₹200 ಮೊತ್ತ ವರ್ಗಾವಣೆ ಮಾಡಿ ನಂಬಿಕೆ ಮೂಡಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹7.84 ಲಕ್ಷ ವಂಚಿಸಲಾಗಿದೆ (Investment). ಹೇಗಾಯ್ತು ವಂಚನೆ? ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಇನ್ಸ್‌ಸ್ಟಾಗ್ರಾಂನಲ್ಲಿ ಪ್ರಕಟವಾದ ಜಾಹಿರಾತು ನಂಬಿ ಶಿವಮೊಗ್ಗದ ಉದ್ಯಮಿಯೊಬ್ಬರು ವಂಚನೆಗೊಳಗಾಗಿದ್ದಾರೆ. ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿದಾಗ ಉದ್ಯಮಿಯನ್ನು ಗ್ರೂಪ್‌ ಒಂದಕ್ಕೆ ಸೇರಿಸಿಕೊಳ್ಳಲಾಯಿತು. ಮೊದಲಿಗೆ ₹20,000 ಹೂಡಿಕೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಶಿವಮೊಗ್ಗದ ಉದ್ಯಮಿ ಹೂಡಿಕೆ ಮಾಡಿದ್ದರು. ಪ್ರತಿದಿನ ಬಂತು ₹200 ಹಣ ಹೂಡಿಕೆ ಮಾಡಿಸಿಕೊಂಡವರು … Read more

21 Types of Expensive Branded Liquor Stolen from Shivamogga Wine Shop

Expensive-Branded-bottles-theft-from-liquor-shop-in-gopala.

Shivamogga: Expensive branded liquor bottles of 21 different varieties were stolen from a wine shop after the thieves forcibly opened the rolling shutter. The incident occurred at Channambika Wines in Gopala. On the night of October 4th, the shop owner had locked the door and left. The next morning, owner on a walk noticed the … Read more

ಶಿವಮೊಗ್ಗದ ಲೇಔಟ್‌ ಮೇಲೆ ಪೊಲೀಸ್‌ ರೇಡ್‌, ಗಾಂಜಾ ಪ್ಯಾಕಿಂಗ್‌ ಮಾಡ್ತಿದ್ದ ಇಬ್ಬರು ಅರೆಸ್ಟ್‌

Police-nabbed-two-in-a-layout-at-Shimoga

ಶಿವಮೊಗ್ಗ: ವಡ್ಡಿನಕೊಪ್ಪದ ನಿರ್ಮಾಣ ಹಂತದ ಲೇಔಟ್‌ವೊಂದರ ರಸ್ತೆಯಲ್ಲಿ ಗಾಂಜಾ ಪ್ಯಾಕಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ (Raid) ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಆಶ್ರಯ ಬಡಾವಣೆಯ ಕಾರ್ತಿಕ್ (21) ಮತ್ತು ಕಡೇಕಲ್‌ನ ರಾಜು (24) ಬಂಧಿತರು. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಆರೋಪಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಗಾಂಜಾ ತುಂಬುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಅವರಿಂದ ₹1.70 ಲಕ್ಷ ಮೌಲ್ಯದ 5.780 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಸಿಇಎನ್ … Read more

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

Police-Jeep-at-Shimoga-General-Image

ಶಿವಮೊಗ್ಗ: ಮನೆಯಲ್ಲಿದ್ದವರು ಕೆಲಸಕ್ಕೆ ತೆರಳಿದಾಗ ಬಾಗಲಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪ ಸಮೀಪದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ. ಯೋಗೇಂದ್ರಪ್ಪ ಎಂಬುವವರ ಮನೆಯ ಗೇಟ್‌ಗೆ ಹಾಕಿದ್ದ ಬೀಗ, ಬಾಗಿಲಿನಿಂದ ಮುಂದಿದ್ದ ಕಬ್ಬಿಣ್ಣದ ಬಾಗಿಲಿನ ಇಂಟರ್‌ ಲಾಕ್‌, ಬಾಗಿಲಿನ ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕೊಠಡಿಯ ಬೀರುವಿನ ಲಾಕ್‌ ಮುರಿದು ಕಳ್ಳತನ ಮಾಡಿದ್ದಾರೆ. ವಿನೋಬನಗರ ಪೊಲೀಸ್‌ ಚೌಕಿ ಸಮೀಪ ಯೋಗೇಂದ್ರಪ್ಪ ಅವರು ಡಯೋಗ್ನಸ್ಟಿಕ್‌ … Read more

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

Crime-News-General-Image

ಶಿವಮೊಗ್ಗ: ಸಿಟಿ ಬಸ್‌ (City Bus) ಕಂಡಕ್ಟರ್‌ ಒಬ್ಬರ ಮೇಲೆ ಮತ್ತೊಂದು ಬಸ್ಸಿನ ಕಂಡಕ್ಟರ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗೋಪಾಳದ ಕೊನೆ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಎಸ್‌.ಬಿ.ಎಂ. ಸಿಟಿ ಬಸ್ಸಿನ ಕಂಡಕ್ಟರ್‌ ರಾಘವೇಂದ್ರ ಎಂಬುವವರ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌ ನಿಲ್ದಾಣದಿಂದ ಬಸ್‌ ತಡವಾಗಿ ಹೊರಟಿದೆ ಎಂದು ಹಿಂದಿನ ಬಸ್ಸಿನ ಕಂಡಕ್ಟರ್‌ ಆರೋಪಿಸಿದ್ದಾರೆ. … Read more