ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗದಲ್ಲಿ ದೂರು

Youth-Congress-Complaint-Against-Home-Minister-Crime-Alert

SHIVAMOGGA LIVE NEWS |CRIME ALERT | 8 ಏಪ್ರಿಲ್ 2022 ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ದೂರು ನೀಡಲು ಕಾರಣವೇನು? ಬೆಂಗಳೂರಿನಲ್ಲಿ ಯುವಕ ಚಂದ್ರು ಹತ್ಯೆ ಪ್ರಕರಣ … Read more

ನ್ಯೂ ಮಂಡ್ಲಿಯಲ್ಲಿ ಯುವಕನ ಮೇಲೆ ದಾಳಿ, ಹಿಂದೂ ಮುಖಂಡರು ಆಸ್ಪತ್ರೆಗೆ ದೌಡು

Attack-on-Hindu-Madhu-at-Shimoga-Crime-Alert

SHIVAMOGGA LIVE NEWS | CRIME ALERT | 7 ಏಪ್ರಿಲ್ 2022 ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತಪ್ಪಿಸಿಕೊಂಡು ಬಂದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಮುಖಂಡರು ಆಸ್ಪತ್ರೆಗೆ ದೌಡಾಯಿಸಿದರು. ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಎನ್.ಟಿ.ರಸ್ತೆ ನಿವಾಸಿ ಮಧು (22) ಎಂಬಾತನ ಮೇಲೆ ಹಲ್ಲೆಯಾಗಿದೆ. ನ್ಯೂ ಮಂಡ್ಲಿ 1ನೇ ಕ್ರಾಸ್’ನಲ್ಲಿ ಮಧು ಮೇಲೆ ಆರು ಯುವಕರು ದಾಳಿ ಮಾಡಿದ್ದಾರೆ. ಆತನ ಮೇಲೆ ಹಲ್ಲೆ … Read more