ಬೆಳೆ ವಿಮೆ, ಪರಿಷ್ಕರಣೆಗೆ ಆರ್‌ಎಂಎಂ ಆಗ್ರಹ, ಕಾರಣವೇನು?

041224 Dr RM Manjunatha Gowda press meet in DCC Bank1

SHIVAMOGGA LIVE NEWS | 4 DECEMBER 2024 ಶಿವಮೊಗ್ಗ : ಬೆಳೆ ವಿಮೆ (Insurance) ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಇದನ್ನು ಪರಿಷ್ಕರಣೆ ಮಾಡಬೇಕು ಎಂದು ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಡಾ. ಆರ್‌.ಎಂ.ಮಂಜುನಾಥ ಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿವಮೊಗ್ಗ ಜಿಲ್ಲೆಯಲ್ಲಿ 50,383 ರೈತರು 22.60 ಕೋಟಿ ರೂ. ಪ್ರೀಮಿಯಂ ಪಾವತಿಸಿದ್ದರು. ಈ ಪೈಕಿ 23,094 ರೈತರು ಡಿಸಿಸಿ ಬ್ಯಾಂಕ್‌ ಮೂಲಕವೇ 10.13 ಕೋಟಿ ರೂ. ಜಮಾ ಮಾಡಿದ್ದರು. ಈಗ ಒಟ್ಟು 19,358 ರೈತರಿಗೆ … Read more

ಶಿವಮೊಗ್ಗ ಜಿಲ್ಲೆಯ 71 ಸಾವಿರ ರೈತರ ಖಾತೆಗೆ ವಿಮೆ ಪರಿಹಾರ

Agriculture-News-Farmer

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಎಂದ ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ ಜಿಲ್ಲೆಯ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ … Read more

ಚೋರಡಿ ಸುತ್ತಮುತ್ತ ಕಾಡಾನೆ ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ, ಬೆಳೆ ನಷ್ಟದಿಂದ ಕಂಗಾಲದ ರೈತ

191023-Elephant-enters-agriculture-fields-near-choradi.webp

SHIVAMOGGA LIVE NEWS | 19 OCTOBER 2023 SHIMOGA : ಚೋರಡಿ ಸಮೀಪದ ಕೆಂಚನಾಳ, ಹೊರಬೈಲು ಸುತ್ತಮುತ್ತ ಕಾಡಾನೆಗಳು ಗದ್ದೆ ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಬೆಳೆ ಹಾನಿ ತಪ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಎಲ್ಲೆಲ್ಲಿ ದಾಳಿ ಮಾಡಿವೆ? ಎರಡು ದಿನದ ಹಿಂದೆ ಕೆಂಚನಾಳ ಸಮೀಪದ ಗಾಳಿಬೈಲಿನಲ್ಲಿ ಮೂರು ಆನೆಗಳು ಗದ್ದೆ ಮತ್ತು ತೋಟಕ್ಕೆ ನುಗ್ಗಿ ಭತ್ತ, ಅಡಿಕೆ, ಬಾಳೆ ಹಾಳು ಮಾಡಿವೆ. ಹೊರಬೈಲಲ್ಲಿ … Read more

ಭತ್ತ, ಹೆಚ್ಚು ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

Bhadra-Dam-General-Image

SHIVAMOGGA LIVE NEWS | 9 SEPTEMBER 2023 SHIMOGA : ಭದ್ರಾ ಅಚ್ಚುಕಟ್ಟು (Bhadra Dam) ವ್ಯಾಪ್ತಿಯಲ್ಲಿ ಭತ್ತ ಮತ್ತು ಅಧಿಕ ನೀರು ಬೇಡುವ ಯಾವ ಬೆಳೆಯನ್ನೂ ಬೆಳೆಯಬಾರದು ಎಂದು ನೀರಾವರಿ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವುದಕ್ಕೆ, ತೋಟಗಾರಿಕೆ ಹಾಗೂ ಇತರೆ ಬೆಳೆಗಳಿಗೆ ನೀರು ಸಂಗ್ರಹಿಸಿಡಬೇಕಿದೆ. ಆದ್ದರಿಂದ ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆಯದಂತೆ ಸೂಚಿಸಲಾಗಿದೆ‌. ಇದನ್ನೂ ಓದಿ – BREAKING NEWS – ಭದ್ರಾ … Read more

‘ಮೆಕ್ಕೆಜೋಳಕ್ಕೆ ಎಕರೆಗೆ 25 ಸಾವಿರ, ಭತ್ತಕ್ಕೆ 30 ಸಾವಿರ ಪರಿಹಾರ ಬೇಕು, ತಾಲೂಕು ಬರಪೀಡಿತ ಅಂತಾ ಘೋಷಿಸಬೇಕುʼ

020923-Soraba-Farmers-protest-in-front-of-Tahasildhar-office.webp

SHIVAMOGGA LIVE NEWS | 2 SEPTEMBER 2023 SORABA : ತಾಲೂಕನ್ನು ಬರಪೀಡಿತ (drought prone) ಪ್ರದೇಶವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ (Farmer) ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸೊರಬ ತಾಲೂಕಿನಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಹಾನಿಗೀಡಾಗಿದ್ದು, ರೈತರ ಬದುಕು ದುಸ್ತರವಾಗಿದೆ. ದೇಶಕ್ಕೆ ಅನ್ನ ನೀಡುವ ರೈತರನ್ನು ಸರ್ಕಾರಗಳು ಕೈ … Read more

ಅಡಕೆ ಧಾರಣೆ | 2 ಸೆಪ್ಟೆಂಬರ್ 2022 | ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

ಶಿವಮೊಗ್ಗ | ವಿವಿಧ ಎಪಿಎಂಸಿಗಳಲ್ಲಿ ಅಡಕೆ ಧಾರಣೆ ಎಷ್ಟಿದೆ. ಶಿವಮೊಗ್ಗ ಸೇರಿದಂತೆ ಪ್ರಮುಖ ಮಾರುಕಟ್ಟೆಯಲ್ಲಿ ADIKE RATE. ಶಿವಮೊಗ್ಗ ಮಾರುಕಟ್ಟೆ ಗೊರಬಲು 17509 39599 ರಾಶಿ 49199 54989 ಸರಕು 60199 80100 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 28119 33699 ಕೋಕ 26699 35112 ಚಾಲಿ 38699 42999 ತಟ್ಟಿಬೆಟ್ಟೆ 11109 51769 ಬಿಳೆ ಗೋಟು 31299 35699 ರಾಶಿ 51799 52209 ಇತರೆ ಮಾರುಕಟ್ಟೆ ಕಾರ್ಕಳ ನ್ಯೂ ವೆರೈಟಿ 40000 47500 ಕುಮುಟ ಕೋಕ 20169 … Read more