BREAKING NEWS | ಕಲ್ಲಗಂಗೂರು ಸ್ಪೋಟ ಕೇಸ್, ಪೀಸ್ ಪೀಸ್ ಆಗಿದ್ದ ಮೃತದೇಹದ ಗುರುತು ಏಳು ತಿಂಗಳ ಬಳಿಕ ಪತ್ತೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗ ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರಿ ಸ್ಪೋಟದಲ್ಲಿ ಮೃತಪಟ್ಟಿದ್ದ ಆರನೆ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಪ್ರಕರಣ ಸಂಭವಿಸಿ ಏಳೂವರೆ ತಿಂಗಳ ಬಳಿಕ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಯಾರಿದು ಆರನೇ ವ್ಯಕ್ತಿ? ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಐವರ ಗುರುತು ಪತ್ತೆಯಾಗಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿತ್ತು. ಆರನೆ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿತ್ತು. ಹಾಗಾಗಿ ಆತನ ಗುರುತು ಪತ್ತೆಯಾಗಿರಲಿಲ್ಲ. ಈಗ … Read more