BREAKING NEWS | ಕಲ್ಲಗಂಗೂರು ಸ್ಪೋಟ ಕೇಸ್, ಪೀಸ್ ಪೀಸ್ ಆಗಿದ್ದ ಮೃತದೇಹದ ಗುರುತು ಏಳು ತಿಂಗಳ ಬಳಿಕ ಪತ್ತೆ

Breaking News Plate

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗ ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರಿ ಸ್ಪೋಟದಲ್ಲಿ ಮೃತಪಟ್ಟಿದ್ದ ಆರನೆ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಪ್ರಕರಣ ಸಂಭವಿಸಿ ಏಳೂವರೆ ತಿಂಗಳ ಬಳಿಕ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಯಾರಿದು ಆರನೇ ವ್ಯಕ್ತಿ? ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಐವರ ಗುರುತು ಪತ್ತೆಯಾಗಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿತ್ತು. ಆರನೆ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿತ್ತು. ಹಾಗಾಗಿ ಆತನ ಗುರುತು ಪತ್ತೆಯಾಗಿರಲಿಲ್ಲ. ಈಗ … Read more

SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪೂರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021 ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸ್ಪೋಟಕ ಪೂರೈಕೆ ಮಾಡಿದ್ದ ಆಂಧ್ರ ಪ್ರದೇಶದ ಆರೋಪಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಇದರಿಂದ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಪಿ.ಶ್ರೀರಾಮುಲು (68), ಆತನ ಪುತ್ರ ಪಿ.ಮಂಜುನಾಥ ಸಾಯಿ (36), ಕಲ್ಲಗಂಗೂರಿನ ಕ್ರಷರ್ ಜಾಗದ ಮಾಲೀಕ ಶಂಕರಗೌಡ ಕುಲಕರ್ಣಿ (76), ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು. ಮುಂಬೈನಲ್ಲಿ ಸಿಕ್ಕಿಬಿದ್ದ … Read more