‘ಹೆಬ್ಬಾಳ್ಕರ್‌ ಮೇಲಿನ ಆತ್ಮೀಯತೆಗೆ ಡಿಕೆಶಿನೆ ಇದನ್ನೆಲ್ಲ ಮಾಡಿಸಿರಬಹುದುʼ

251224 KS Eshwarappa Press meet in Shimoga press trust

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಸಿ.ಟಿ.ರವಿ ಪ್ರಕರಣವನ್ನು ಸರ್ಕಾರ CID ತನಿಖೆಗೆ ವಹಿಸುವ ಬದಲು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕಿತ್ತು. ಪ್ರಕರಣದ ಪ್ರಮುಖ ಸಂಗತಿಗಳು ನ್ಯಾಯಾಂಗ ತನಿಖೆಯಿಂದ ಮಾತ್ರವೆ ಹೊರಬರಲು ಸಾಧ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸೌಧದಲ್ಲಿ ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿ ಪೂರ್ತಿ ಐದು ಜಿಲ್ಲೆ ಸುತ್ತಿಸಿದ್ದಾರೆ. ಇದರ ಸೂಕ್ತ ತನಿಕೆ ಆಗಬೇಕಿದ್ದರೆ ನ್ಯಾಯಾಂಗ ತನಿಖೆಯೇ ಸರಿ ಎಂದರು. ಪೊಲೀಸ್ ಇಲಾಖೆಯ ವೈಫಲ್ಯವನ್ನು ಕಾಂಗ್ರೆಸ್ … Read more

ಸಿ.ಟಿ.ರವಿ ವಿರುದ್ಧ ಮಹಿಳೆಯರ ಆಕ್ರೋಶ, ರಾಜ್ಯಪಾಲರಿಗೆ ಮನವಿ, ಆಗ್ರಹವೇನು?

Congress-Women-wing-protest-against-CT-Ravi

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ಅವಾಚ್ಯವಾಗಿ ನಿಂದಿಸಿದ ಸಿ.ಟಿ.ರವಿ ಅವರನ್ನು ಶಾಸಕ ಸ್ಥಾನದಿಂದ ಅಮಾನತು (Suspend) ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮಹಿಳೆಯರಿಗೆ ಗೌರವ ನೀಡಬೇಕಿದ್ದ ಹಿರಿಯ ಸದಸ್ಯ ಸಿ.ಟಿ.ರವಿ, ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಕುರಿತು ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಇದರ … Read more

‘ಜಗ್ಗುವುದಿಲ್ಲ, ಕುಗ್ಗುವುದಿಲ್ಲ, ಬೆದರಿಕೆಗೆ ಹೆದರುವುದಿಲ್ಲ’, ಬಿಜೆಪಿ ಆಕ್ರೋಶ

BJP-MLA-SN-Channabasappa-Protest-in-front-of-DC-office

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಬಂಧನ ಮತ್ತು ಸಂಸತ್‌ನಲ್ಲಿ BJP ಸಂಸದರ ಮೇಲೆ ರಾಹುಲ್‌ ಗಾಂಧಿ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲಾಧ್ಯಕ್ಷ ಟಿ.ಡಿ. ಮೇಘರಾಜ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಯಾರೆಲ್ಲ … Read more

ಸಿ.ಟಿ.ರವಿ ಕ್ಷಮೆ ಕೇಳದಿದ್ದರೆ ಕೇಸ್‌ | ಭದ್ರಾವತಿಯಲ್ಲಿ 9 ಕಡೆ ಗೃಹಲಕ್ಷ್ಮಿ ಸಂವಾದ | ಈವರೆಗಿನ ಟಾಪ್‌ 3 ನ್ಯೂಸ್‌

250823 Lawyer KP Sripal Warns CT Ravi in Shimoga

SHIVAMOGGA LIVE NEWS | 25 AUGUST 2023 ಸಿ.ಟಿ.ರವಿ ನ್ಯಾಯಮೂರ್ತಿಗಳ ಕ್ಷಮೆ ಕೇಳಬೇಕು SHIMOGA : ನ್ಯಾಯಮೂರ್ತಿ ಹೆಚ್‌.ಎನ್.‌ನಾಗಮೋಹನ ದಾಸ್‌ ಅವರ ವಿರುದ್ಧ ಬಿಜೆಪಿ (bjp) ಮುಖಂಡ ಸಿ.ಟಿ.ರವಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತಕ್ಷಣ ಕ್ಷಮೆ ಯಾಚಿಸಬೇಕು. ಇಲ್ಲವಾದರಲ್ಲಿ ಸಿ.ಟಿ.ರವಿ (C.T Ravi) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಕೀಲ ಮತ್ತು ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ನ ಕೆ.ಪಿ.ಶ್ರೀಪಾಲ್‌ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 40 … Read more

ಕುಂಸಿ ಪೊಲೀಸ್ ಠಾಣೆಯಲ್ಲಿ ಗೃಹ ಸಚಿವರ ವಿರುದ್ಧ ದೂರು

Congress-Complaint-against-Home-minister-in-Kumsi.

SHIVAMOGGA LIVE NEWS | POLITICS | 9 ಏಪ್ರಿಲ್ 2022 ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂಸಿ ಠಾಣೆಗೆ ದೂರು ನೀಡಲಾಯಿತು. ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಚಂದ್ರು ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ … Read more