ಗೃಹಪ್ರವೇಶಕ್ಕೆ ತೆರಳಲು ರೆಡಿಯಾಗಲು ಬೀರು ತೆಗೆದ ಗೃಹಿಣಿಗೆ ಕಾದಿತ್ತು ಆಘಾತ, ಆಗಿದ್ದೇನು?
SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ (gold) ನಾಪತ್ತೆಯಾಗಿವೆ ಎಂದು ಆರೋಪಿಸಿ ಅಶೋಕ ನಗರ ನಿವಾಸಿ ಗೀತಾ ಎಂಬುವವರು ದೂರು ನೀಡಿದ್ದಾರೆ. ಗೃಹ ಪ್ರವೇಶ ಸಮಾರಂಭಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳುವಾಗ ಕಳ್ಳತನ ಬೆಳಕಿಗೆ ಬಂದಿದೆ. ಅಶೋಕ ನಗರದ ಗೀತಾ ಎಂಬುವವರ ಮನೆ ಬೀರುವಿನಲ್ಲಿದ್ದ ಚಿನ್ನಾಭರಣಗಳ ಪೈಕಿ 10 ಗ್ರಾಂ ತೂಕದ ಜುಮುಕಿ ಮತ್ತು 10 ಗ್ರಾಂ ತೂಕದ ಬಂಗಾರದ ಮಾಟಿ ನಾಪತ್ತೆಯಾಗಿವೆ. ಕುಟುಂಬದವರನ್ನು ವಿಚಾರಿಸಿದಾಗ ಯಾರಿಗು ಇದರ ಬಗ್ಗೆ … Read more