ಹೊಳೆಹೊನ್ನೂರು ಸಮೀಪ ವಿದ್ಯುತ್ ಗ್ರೌಂಡ್ ಆಗಿ ರೈತ ಸಾವು
SHIVAMOGGA LIVE NEWS | 1 ಏಪ್ರಿಲ್ 2022 ವಿದ್ಯುತ್ ಗ್ರೌಂಡ್ ಆಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫೂಟ್ಬಾಲ್ಗೆ ನೀರು ತುಂಬುವಾಗ ವಿದ್ಯುತ್ ಗ್ರೌಂಡ್ ಆಗಿ ರೈತ ಮೃತಪಟ್ಟಿದ್ದಾನೆ. ಕಲ್ಲಿಹಾಳಿನ ಮನು (45) ಮೃತ ದುರ್ದೈವಿ. ಮನು ಅವರ ಚಿಕ್ಕಪ್ಪ ಬಸವರಾಜಪ್ಪ ಎಂಬುವವರ ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫುಟ್ಬಾಲ್ ಗೆ ನೀರು ತುಂಬುವಾಗ ವಿದ್ಯುತ್ ಗೌಂಡ್ ಆಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ … Read more