ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್‌ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್‌

Tree-cuttion-row-in-Shimoga-city

ಶಿವಮೊಗ್ಗ: ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಡುರಾತ್ರಿ ರಸ್ತೆ ಬದಿಯ ಎರಡು ಮರಗಳಿಗೆ (Tree) ಗರಗಸ ಹಾಕಿದ್ದಾರೆ. ವಿಚಾರ ತಿಳಿದು ಪರಿಸರವಾದಿಗಳು ಸ್ಥಳದಲ್ಲಿ ಧರಣಿ ನಡೆಸಿದರು. ಇನ್ನೊಂದೆಡೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕೂಡ ಘಟನೆಗೆ ಬೇಸರ ವ್ಯಕ್ತಪಡಿಸಿದ್ದು, ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿದ್ದರು. ಇದರ ಬೆನ್ನಿಗೆ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಶಿವಮೊಗ್ಗ ಬಿ.ಹೆಚ್‌.ರಸ್ತೆಯ ಸೇಕ್ರೆಡ್‌ ಹಾರ್ಟ್‌ ಚರ್ಚ್‌ ಎದುರುಗಿರುವ ಹೊಟೇಲ್‌ ಮುಂಭಾಗ ಫುಟ್‌ಪಾತ್‌ ಮೇಲಿದ್ದ ಮರಗಳಿಗೆ ಕೊಡಲಿ ಹಾಕಲಾಗಿದೆ. ಒಂದು ಮರ ಧರೆಗುರುಳಿತ್ತು. ಮತ್ತೊಂದು … Read more

ಭತ್ತ ಒಕ್ಕಲು ವೇಳೆ ಯಂತ್ರಕ್ಕೆ ಸಿಲುಕಿ ರೈತನ ಬಲಗೈ ಕಟ್

HOSANAGARA-TALUK-NEWS-1.jpg

SHIVAMOGGA LIVE NEWS | 7 DECEMBER 2022 ಹೊಸನಗರ : ಭತ್ತದ ಒಕ್ಕಲು ಮಾಡುವಾಗ ಮಿಷನ್ ಗೆ ಸಿಲುಕಿ ರೈತನ ಕೈ ತುಂಡಾಗಿದೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. (farmer hand cut) ಹೊಸನಗರ ತಾಲೂಕು ದೇವಗಂಗೆ ಗ್ರಾಮದ ರೈತ ವಿಶ್ವಾನಾಥ್ ಅವರ ಬಲಗೈ ತುಂಡಾಗಿದೆ. ಗ್ರಾಮದ ಮಹೇಶ ಗೌಡ ಎಂಬುವವರ ಜಮೀನಿನಲ್ಲಿ ಭತ್ತದ ಒಕ್ಕಲು ಮಾಡಲಾಗುತ್ತಿತ್ತು. ಈ ವೇಳೆ ವಿಶ್ವನಾಥ್ ಅವರ … Read more

ಹೈಟೆಕ್ ಗೇಟಿಗೆ ಅಡ್ಡಿ ಅಂತಾ ನೆರಳು ನೀಡುತ್ತಿದ್ದ ಮರಗಳನ್ನೇ ಕತ್ತರಿಸಿ ಬಿಸಾಕಿದರು

Tree Cut in Front of Sahyadri College

SHIVAMOGGA LIVE NEWS | SHIMOGA | 28 ಜೂನ್ 2022 ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಐದು ಮರಗಳನ್ನು ಕಡಿತಲೆ ಮಾಡಲಾಗಿದೆ (TREE CUTTING). ಗೇಟಿಗೆ ಅಡ್ಡಲಾಗಿದೆ ಎಂಬ ಏಕೈಕ ಕಾರಣಕ್ಕೆ ಮರಗಳನ್ನು ಕತ್ತರಿಸಲಾಗಿದೆ. ವಿದ್ಯಾನಗರದ ಕಡೆಗಿರುವ ಸಹ್ಯಾದ್ರಿ ಕಾಲೇಜು ಗೇಟ್ ಮುಂಭಾಗದ ಮರಗಳನ್ನು ಕಡಿತಲೆ ಮಾಡಲಾಗಿದೆ. ಗೇಟಿಗೆ ಅಡ್ಡಲಾಗಿದೆ ಎಂಬ ಕಾರಣಕ್ಕೆ ಮರಗಳು ಕತ್ತರಿಸಿ ಹಾಕಲಾಗಿದೆ. ಒಂದೇ ದಿನ ಐದು ಮರ ಕಟ್ ಗೇಟಿನ ಮುಂಭಾಗ ಇದ್ದ ಐದು ಮರಗಳನ್ನು ಒಂದೆ ದಿನ ಕಡಿತಲೆ … Read more

ಪುರಲೆಯಲ್ಲಿ ಕ್ರ್ಯಾಶ್ ಬ್ಯಾರಿಯರ್ ಕಟ್, ಡೆವಲಪರ್ ಸಂಸ್ಥೆ ವಿರುದ್ಧ ಕೇಸ್

shivamogga graphics map

SHIVAMOGGA LIVE NEWS | SHIMOGA | 11 ಜೂನ್ 2022 off road bike ರಾಷ್ಟ್ರೀಯ ಹೆದ್ದಾರಿಗೆ ಅಳವಡಿಸಿರುವ ಕ್ರ್ಯಾಶ್ ಬ್ಯಾರಿಯರ್ ಕತ್ತರಿಸಿದ ಅರೋಪ ಸಂಬಂಧ ಡೆವಲಪರ್ ಸಂಸ್ಥೆಯೊಂದರ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೂರು ನೀಡಿದೆ. ಪುರಲೆ ಕೆರೆ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಅಳವಡಿಸಿರುವ ಕ್ರ್ಯಾಶ್ ಬ್ಯಾರಿಯರ್ ಅನ್ನು ಬಡಾವಣೆ ನಿರ್ಮಾಣ ಮಾಡುತ್ತಿರುವ ಸಂಸ್ಥೆಯೊಂದು ಕತ್ತರಿಸಿದೆ. ಏನಿದು ಪ್ರಕರಣ? ಪುರಲೆ ಕೆರೆ ಏರಿಯ ಒಂದು ಭಾಗದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುತ್ತಿದೆ. ಕಾಮಗಾರಿಗೆ ಅನುಕೂಲ ಆಗುವಂತೆ … Read more

ಸೊರಬ ತಾಲೂಕಿನಲ್ಲಿ ಮರ ಕಡಿತಲೆಗೆ ಜಿಲ್ಲಾಧಿಕಾರಿಯಿಂದ ತಾತ್ಕಾಲಿಕ ನಿಷೇಧ

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವ ಸಂದರ್ಭ ಮತ್ತು ಮಳೆ ಬಿದ್ದ ನಂತರದ ಎರಡು ದಿನ ಭಾರಿ ವಾಹನಗಳ ಮೂಲಕ ಮರ, ನಾಟಾ ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ. ಆಗಸ್ಟ್ 16ರಿಂದ ಅಕ್ಟೋಬರ್ 31ರವರೆಗೆ ಈ ನಿರ್ಬಂಧವಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಾಗರ ಅರಣ್ಯ ವಿಭಾಗದ ಸೊರಬ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಹಿಡುವಳಿ, ಖಾಸಗಿ, ಖಾನೇಷುಮಾರಿ ಜಮೀನಿನ ಪ್ರದೇಶದಲ್ಲಿರುವ ಮರಗಳನ್ನು … Read more