ಗಿಫ್ಟ್‌ ಆಸೆಗೆ ತಾಯಿ, ಮಗಳು ಕಳೆದುಕೊಂಡರು ಲಕ್ಷ ಲಕ್ಷ ಹಣ, ಏನಿದು ಪ್ರಕರಣ?

SMS-Fraud-Shimoga-CEN-Police-Station.

ಶಿವಮೊಗ್ಗ: ನೈಜೀರಿಯ ದೇಶದಿಂದ ಗಿಫ್ಟ್‌ ಬಂದಿದೆ. ಇದನ್ನು ಪಡೆಯಲು ಸರ್ವಿಸ್‌ ಟ್ಯಾಕ್ಸ್‌ ಕಟ್ಟಬೇಕು ಎಂದು ನಂಬಿಸಿ ತಾಯಿ ಮತ್ತು ಮಗಳಿಗೆ ಲಕ್ಷಾಂತರ ರುಪಾಯಿ ವಂಚಿಸಲಾಗಿದೆ (Cheated). ಸೆಪ್ಟೆಂಬರ್‌ 26ರಂದು ಕರೆ ಮಾಡಿದ ವ್ಯಕ್ತಿಯೊಬ್ಬ, ತನ್ನನ್ನು ಮುಂಬೈ ಕಸ್ಟಮ್ಸ್‌ ಇಲಾಖೆ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೈಜೀರಿಯಾದಿಂದ ಗಿಫ್ಟ್‌ ಬಂದಿದೆ. ಅದನ್ನು ಪಡೆಯಲು ಸರ್ವಿಸ್‌ ಟ್ಯಾಕ್ಸ್‌ ಕಟ್ಟಬೇಕು ಎಂದು ನಂಬಿಸಿದ್ದ. ವಂಚಕ ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ತಾಯಿ ಮತ್ತು ಮಗಳು ಹಣ ವರ್ಗಾಯಿಸಿದ್ದಾರೆ. ಒಟ್ಟು ₹2,80,590 ಹಣ ವರ್ಗಾವಣೆ … Read more

ATMನಲ್ಲಿ ಹಣ ಬಿಡಿಸಲು ಹೋದಾಗ ಎಚ್ಚರ, ಭದ್ರಾವತಿಯ ರೈತನಿಗೆ ವಂಚನೆ, ಆಗಿದ್ದೇನು?

Bhadravathi-News-Update

ಭದ್ರಾವತಿ: ATMನಲ್ಲಿ ಹಣ ಬಿಡಿಸಲು ಹೋದಾಗ ರೈತರೊಬ್ಬರು ವಂಚನೆಗೆ ಒಳಗಾಗಿ ₹79,000 ಕಳೆದುಕೊಂಡಿದ್ದಾರೆ. ವಂಚನೆ ಆಗಿದ್ದು ಹೇಗೆ? ಬೊಮ್ಮನಕಟ್ಟೆಯ ನಾರಾಯಣ ಅವರು 11 ತಿಂಗಳ ಹಿಂದೆ ರಂಗಪ್ಪ ವೃತ್ತ ಸಮೀಪದ ಬ್ಯಾಂಕ್ ಆಫ್ ಬರೋಡದ ಎಟಿಎಂನಲ್ಲಿ ಹಣ ಬಿಡಿಸಲು ಹೋಗಿದ್ದರು. ಆಗ ಹಿಂದೆ ನಿಂತಿದ್ದ ಇಬ್ಬರು ಅಪರಿಚಿತರಲ್ಲಿ ಒಬ್ಬ, ಹಣ ಬಿಡಿಸಿಕೊಡುವುದಾಗಿ ಎಟಿಎಂ ಕಾರ್ಡ್ ಪಡೆದಿದ್ದ. 3 ಬಾರಿ ಪ್ರಯತ್ನಿಸಿದರೂ ಹಣ ಬಂದಿರಲಿಲ್ಲ. ಹೀಗಾಗಿ ಅವರು ಕಾರ್ಡ್‌ ಹಿಂದಕ್ಕೆ ಪಡೆದು ಮನೆಗೆ ಹೋಗಿದ್ದರು. ನಂತರ ಅವರ ಖಾತೆಯಿಂದ … Read more