ಶಿವಮೊಗ್ಗಕ್ಕೆ ಸೈಕಲ್‌ನಲ್ಲಿ ಆಗಮಿಸಿದ ಅಪ್ಪು ಅಭಿಮಾನಿ, ಗಿನ್ನಿಸ್‌ ದಾಖಲೆಯ ಗುರಿ, ಏನಿದು ಸೈಕಲ್‌ ಯಾತ್ರೆ?

Puneeth-Rajkumar-fan-Muthu-cycle-ride-from-tamilnadu-to-shimoga.

SHIVAMOGGA LIVE NEWS | 19 DECEMBER 2023 SHIMOGA : ವಿಶ್ವಶಾಂತಿಯ ಉದ್ದೇಶ ಇಟ್ಟುಕೊಂಡು ಚಿತ್ರನಟ ಪುನೀತ್ ರಾಜಕುಮಾರ್ ಅಭಿಮಾನಿ ತಮಿಳುನಾಡು ಕೊಯಮತ್ತೂರು ಮೂಲದ ಮುತ್ತು ಸೆಲ್ವನ್ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿದ್ದು, ಸೋಮವಾರ ನಗರದಲ್ಲಿನ ಜಿಲ್ಲಾ‍ಧಿಕಾರಿ ಕಚೇರಿಗೆ ಆಗಮಿಸಿದರು. ಮುತ್ತು ಸೆಲ್ವನ್ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಕಿಮೀ ಕ್ರಮಿಸಿದ್ದಾರೆ. 34 ರಾಜ್ಯಗಳ 733 ಜಿಲ್ಲೆಗಳ 34 ಸಾವಿರ ಕಿಮೀಗಳನ್ನು ಸೈಕಲ್‌ನಲ್ಲೆ ಸಂಚರಿಸುವ ಮೂಲಕ ಗಿನ್ನಿಸ್ ಬುಕ್ ದಾಖಲೆಗೆ ಸೇರಲಿದ್ದಾರೆ. ಮುತ್ತು ತಮ್ಮ ಯಾತ್ರೆಯನ್ನು … Read more

ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿಯೇ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Crime-News-General-Image

SHIVAMOGGA LIVE NEWS | 11 SEPTEMBER 2023 SHIMOGA : ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ (Police Quarters) ಮನೆ ಮುಂದೆ ನಿಲ್ಲಿಸಿದ್ದ ಸೈಕಲ್‌ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬ ಬೆಳಗಿನ ಜಾವ ಸೈಕಲ್‌ ಕದ್ದುಕೊಂಡ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಟೆ ರಸ್ತೆಯ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಸೆ.5ರಂದು ಬೆಳಗಿನ ಜಾವ 4.30ರ ಹೊತ್ತಿಗೆ 25 ರಿಂದ 30 ವರ್ಷದ ಯುವಕನೊಬ್ಬ ಸೈಕಲ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಮನೆ ಎದುರು ಇರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು … Read more

ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

190323 Cycle jaatha by Shimoga DC SP in the city

SHIVAMOGGA LIVE NEWS | 19 MARCH 2023 SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜನರಲ್ಲಿ ಮತದಾನ ಜಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ಸೈಕಲ್ ಜಾಥಾ (Cycle Jatha) ಆಯೋಜಿಸಲಾಗಿದೆ. ಪೊಲೀಸ್ ಸಿಬ್ಬಂದಿ, ವಿವಿಧ ಸಂಘಟನೆಗಳು, ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ಸಾಗರ ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿ ಆವರಣದಿಂದ ಜಾಥಾಗೆ (Cycle Jatha) ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿವಿದ ಸಂಘಟನೆಗಳ ಪ್ರಮುಖರು ಜಾಥಾದಲ್ಲಿ … Read more

BREAKING NEWS | ಬೆಳ್ಳಂಬೆಳಗ್ಗೆ ಬಸ್ ಡಿಕ್ಕಿ, ಪತ್ರಿಕೆ ಹಂಚಲು ತೆರಳುತ್ತಿದ್ದ ಯುವಕ ಸಾವು

Sagara-Bus-Cycle-Accident-Near-IB

SHIVAMOGGA LIVE NEWS | SAGARA | 2 ಜುಲೈ 2022 KSRTC BUS ಡಿಕ್ಕಿಯಾಗಿ ಪತ್ರಿಕೆ ವಿತರಕರೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಲಮಕ್ಕಿಯ ಗಣೇಶ್ (25) ಮೃತ ದುರ್ದೈವಿ. ಸಾಗರ ಪ್ರವಾಸಿ ಮಂದಿರದ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ತೆರಳುತ್ತಿದ್ದ KSRTC BUS, ಪತ್ರಿಕೆ ವಿತರಣೆಗೆ ಹೊರಟಿದ್ದ ಸೈಕಲ್’ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೈಕಲ್ ಹಿಂಬದಿ ಸವಾರ ರಾಹುಲ್ ಗಾಯಗೊಂಡಿದ್ದು ಪ್ರಣಪಾಯದಿಂದ … Read more

ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? ಕಾರಣವೇನು?

Puneeth-Rajkumar-Fans-Cycle-jaatha-to-Appu-Samadhi

SHIVAMOGGA LIVE NEWS | 3 ಮಾರ್ಚ್ 2022 ನಟ ಪುನೀತ್ ರಾಜಕುಮಾರ್ ಅವರ ಸಮಾಧಿ ದರ್ಶನಕ್ಕೆ ಇಬ್ಬರು ಅಭಿಮಾನಿಗಳು ಶಿವಮೊಗ್ಗದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಜಾಥಾ ನಡೆಯಲಿದೆ. ಮೆಸ್ಕಾಂ ಎಂಜಿನಿಯರ್ ನಂಜುಂಡಿ ಮತ್ತು ಸ್ವರೂಪ್ ಎಂಬುವವರು ಸೈಕಲ್ ಜಾಥಾ ನಡೆಸುತ್ತಿದ್ದಾರೆ. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಜಾಥಾ ಆರಂಭಿಸಲಾಯಿತು. ಅಪ್ಪು ಫೋಟೊ ಹೊತ್ತು ಯಾತ್ರೆ ನಂಜುಂಡಿ ಮತ್ತು ಸ್ವರೂಪ್ ಅವರು ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು. ಅಪ್ಪು ಅವರ … Read more

ಶಿವಮೊಗ್ಗದಲ್ಲಿ ಸೈಕಲ್ ಜಾಥಾ, ಕೋರ್ಟ್ ಆವರಣದಿಂದ ಕಾಲ್ನಡಿಗೆ

011221 Aids day jaatha at shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ವಿಶ್ವ ಏಡ್ಸ್ ದಿನದ ಅಂಗವಾಗಿ ಶಿವಮೊಗ್ಗದಲ್ಲಿ ಇವತ್ತು ಸೈಕಲ್ ಜಾಥಾ ಮತ್ತು ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕೋರ್ಟ್ ಆವರಣದಿಂದ ಕಾಲ್ನಡಿಗೆ ಜಾಥಾ ನಡೆಸಿ, ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಬಳಿಕ ಐಎಂಎ ಸಭಾಂಗಣದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯತು. … Read more

ಶಿವಮೊಗ್ಗ ಸಿಟಿಯಲ್ಲಿ ಸೈಕಲ್ ಜಾಥಾ, ಮೋದಿ, ಯಡಿಯೂರಪ್ಪ ವಿರುದ್ಧ ಆಕ್ರೋಶ, ಹೇಗಿತ್ತು ಪ್ರತಿಭಟನೆ ಕಾವು?

070721 Cycle Jaatha in Shimoga By Congress Workers 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021 ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಸೈಕಲ್ ಜಾಥಾ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೈಕಲ್ ಏರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದನ್ನೂ ಓದಿ | ಪೆಟ್ರೋಲ್, ಡಿಸೇಲ್ ದರ ಮತ್ತೆ ಹೆಚ್ಚಳ, ಶಿವಮೊಗ್ಗ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ನಾಲ್ಕನೆ ಬಾರಿಗೆ ಏರಿಕೆ ಎಲ್ಲೆಲ್ಲಿ ಹೇಗಿತ್ತು … Read more

ಶಿವಮೊಗ್ಗದಿಂದ 2700 ಕಿ.ಮೀ ಸೈಕ್ಲಿಂಗ್, ಅಟಲ್ ಟನಲ್ ತಲುಪಿ ಹೊಸ ರೆಕಾರ್ಡ್ ಮಾಡಿದ ಯುವಕ, ಹೇಗಿತ್ತು ಯಾತ್ರೆ?

231120 Siddeshwara Hiremat Reaches Atal Tunnel in Himachal Pradesh 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 23 NOVEMBER 2020 ನಿಗದಿಯಂತೆ ಹಿಮಾಚಲ ಪ್ರದೇಶದಲ್ಲಿರುವ ಅಟಲ್ ಟನಲ್ ತಲುಪಿದ ಶಿವಮೊಗ್ಗದ ಯುವಕ. ಟನಲ್‍ನಲ್ಲಿ ಒಂಭತ್ತು ಕಿಲೋ ಮೀಟರ್‍ ಸೈಕಲ್ ಪಯಣ. 30 ದಿನದ ಸೈಕಲ್ ಯಾತ್ರೆ ಶಿವಮೊಗ್ಗದ ಸಿದ್ದೇಶ್ವರಸ್ವಾಮಿ ಹಿರೇಮಠ್, ಸೈಕಲ್‌ನಲ್ಲಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದಾರೆ. 30 ದಿನದ ಸೈನಲ್ ಯಾತ್ರೆಯಲ್ಲಿ 2700 ಕಿ.ಮೀ ಕ್ರಮಿಸಿದ್ದಾರೆ. ಹಿಮಾಚಲ ಪ್ರದೇಶದ ಅಟಲ್ ಟನಲ್ ತಲುಪಬೇಕು ಅನ್ನುವುದು ಸಿದ್ದೇಶ್ವರಸ್ವಾಮಿ ಹಿರೇಮಠ್ ಗುರಿಯಾಗಿತ್ತು. ಹೇಗಿತ್ತು ಯಾತ್ರೆ? ಸಿದ್ದೇಶ್ವರಸ್ವಾಮಿ ಹಿರೇಮಠ ಅವರು ಅಕ್ಟೋಬರ್ … Read more