ಶಿವಮೊಗ್ಗದಲ್ಲಿ ದರೋಡೆಗೆ ಪ್ಲಾನ್‌, ಲಾಂಗು, ರಾಡ್‌, ಖಾರದ ಪುಡಿ ಸಹಿತ ಸಿಕ್ಕಿಬಿತ್ತು ಗ್ಯಾಂಗ್‌

Doddapete-Police-raid-on-Lodge-in-Shimoga.

SHIVAMOGGA LIVE NEWS | 12 FEBRUARY 2024 SHIMOGA : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್‌ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಪಕ್ಕದ ಎಗ್ಸಿಬಿಷನ್‌ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಒಬ್ಬಾತ ತಪ್ಪಿಸಿಕೊಂಡಿದ್ದಾನೆ. ಚಿನ್ನಾಭರಣದ ದರೋಡಗೆ ಹೊಂಚು ಆ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು ಎಂದು ಆರೋಪಿಸಲಾಗಿದೆ. ಗಸ್ತು ತಿರುಗುತ್ತಿದ್ದ … Read more

ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು, ದರೋಡೆ ಬಳಿಕ ಕೊಲೆ ಶಂಕೆ

Shimoga Yeshwanthapura Train Annapurneshwari forest official.

SHIVAMOGGA LIVE NEWS | 2 FEBRUARY 2024 SHIMOGA : ಶಿವಮೊಗ್ಗ – ಯಶವಂತಪುರ ರಾತ್ರಿ ರೈಲಿನಲ್ಲಿ ಮಹಿಳಾ ಮೀಸಲು ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಭದ್ರಾವತಿ ಮೂಲದ ಮಹಿಳೆಯೊಬ್ಬರ ಮೃತದೇಹ ತುಮಕೂರು ಸಮೀಪದ ಹಿರೇಹಳ್ಳಿ ಬಳಿ ಪತ್ತೆಯಾಗಿದೆ. ಸುಮಾರು 20 ಕಿ.ಮೀ ದೂರದಲ್ಲಿ ಅವರ ಬ್ಯಾಗ್‌ ದೊರಕಿದೆ. ಚಿನ್ನಾಭರಣ ದೋಚಿ ಮಹಿಳೆಯ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷೆ ಮೇಲ್ವಿಚಾರಣೆಗೆ ಬಂದಿದ್ದರು ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಇಲಾಖೆ ವಸತಿ ಸಮುಚ್ಚಯದ ನಿವಾಸಿ, ಅರಣ್ಯ ಇಲಾಖೆಯ ಸ್ಟೆನೋಗ್ರಾಫರ್‌ ಜಿ.ಅನ್ನಪೂರ್ಣ … Read more

ತುಂಗಾ ಚಾನಲ್ ಬಳಿ ಪೊಲೀಸರ ದಾಳಿ, ದರೋಡೆಕೋರರ ಗ್ಯಾಂಗ್ ಅರೆಸ್ಟ್

Police-Jeep-With-Light-New.

SHIVAMOGGA LIVE NEWS | 21 FEBRURARY 2023 SHIMOGA : ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ (Dacoity Gang) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಬಸವನಗಂಗೂರು ಗ್ರಾಮದ ತುಂಗಾ ಚಾನಲ್ ಬಳಿ ದರೋಡೆ ಮಾಡಲು ಸಿದ್ಧವಾಗಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾರೆಲ್ಲ ಅರೆಸ್ಟ್ ಆಗಿದ್ದಾರೆ? ಶಿವಮೊಗ್ಗ ಬೊಮ್ಮನಕಟ್ಟೆಯ ಅನಿಲ್ ಕುಮಾರ್ (42), ಕೋಹಳ್ಳಿ ತಾಂಡಾದ ಶಿವನಾಯ್ಕ್ (34), ಆಯನೂರಿನ ಟಿ.ಶಿವಕುಮಾರ್ (45), ಸಿರಿಗೆರೆಯ … Read more

ಅಡಕೆ ವ್ಯಾಪಾರಿ ಮೇಲೆ ಅಟ್ಯಾಕ್, ಕಂತೆ ಕಂತೆ ದುಡ್ಡಿನ ಜೊತೆ ಸಿಕ್ಕಿಬಿತ್ತು ದರೋಡೆ ಗ್ಯಾಂಗ್

Tunga-Nagara-Police-Nab-five-in-adike-merchant-dacoity

SHIVAMOGGA LIVE NEWS | 17 FEBRURARY 2023 SHIMOGA : ಸಿಪ್ಪೆಗೋಟು ಅಡಕೆ ಖರೀದಿಗೆ (Adike Merchant) ಬಂದಿದ್ದ ವ್ಯಾಪಾರಿ ಮೇಲೆ ಹಲ್ಲೆ ನಡೆಸಿ 5 ಲಕ್ಷ ರೂ. ಹಣ ದರೋಡೆ ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3.15 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಕೆ ಮಾಡಿದ್ದ 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರೆಲ್ಲ ಅರೆಸ್ಟ್ ಆಗಿದ್ದಾರೆ? ಗೋಪಾಳದ ಮಂಜನಾಯ್ಕ (35), ಶಿಕಾರಿಪುರದ ಆಸೀಫ್ ಉಲ್ಲಾ (32), ಕೊನಗವಳ್ಳಿಯ ಗಣೇಶ್ ನಾಯ್ಕ … Read more

ಗಾಜನೂರು ರಸ್ತೆಯಲ್ಲಿ ದರೋಡೆಗೆ ಪ್ಲಾನ್, ಶಿವಮೊಗ್ಗದ ಲಾಡ್ಜ್ ನಲ್ಲಿ ಸ್ಕೆಚ್, ಐವರ ವಿರುದ್ಧ ಕೇಸ್

Crime-News-General-Image

SHIVAMOGGA LIVE NEWS | 16 FEBRURARY 2023 SHIMOGA : ದರೋಡೆಗೆ ಹೊಂಚು (dacoity plan) ಹಾಕಿದ್ದ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಈ ಕುರಿತು ಲಾಡ್ಜ್ ಒಂದರಲ್ಲಿ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ. ಭದ್ರಾವತಿಯ ಇಬ್ಬರು, ಶಿವಮೊಗ್ಗದ ಮೂವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ – ಗಾಜನೂರು ರಸ್ತೆಯಲ್ಲಿ ರಾತ್ರಿ ವೇಳೆ ವಾಹನಗಳನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ಹಣ, ಚಿನ್ನಾಭರಣ, ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಲು … Read more

ಶಿವಮೊಗ್ಗದ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ

Shimoga-Sagar-Highway-Road-in-Shimoga-city

SHIVAMOGGA LIVE NEWS | 15 FEBRUARY 2023 SHIMOGA : ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ ತೆರಳುತ್ತಿದ್ದ ಯುವಕನ ಕಾರು ಅಡ್ಡಗಟ್ಟಿ ಹೆದ್ದಾರಿಯಲ್ಲಿ ದರೋಡೆ (Dacoity) ಮಾಡಲಾಗಿದೆ. ಕುತ್ತಿಗೆ ಬಳಿ ಮಚ್ಚು ಇಟ್ಟು ನಗದು ಮತ್ತು ಚಿನ್ನದ ಸರ ಕಸಿದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತರೀಕೆರೆಯ ವಸಂತ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದಾಗ ಮಂಗಳವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಶಿವಮೊಗ್ಗ ಸಾಗರ ಹೆದ್ದಾರಿಯ ಟ್ರೀ ಪಾರ್ಕ್ ಬಳಿ ಕಾರು ಅಡ್ಡಗಟ್ಟಲಾಗಿದೆ (Dacoity) ಎಂದು ಆರೋಪಿಸಲಾಗಿದೆ. ಹೇಗಾಯ್ತು ಘಟನೆ? ವಸಂತ … Read more

ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್

Shimoga-Honnali-Bridge-near-Railway-Station

SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ಮೋಜು ಮಸ್ತಿಗಾಗಿ ದರೋಡೆ ಮಾಡಲು ಹೊಂಚು ಹಾಕಿದ್ದ ಗ್ಯಾಂಗ್ (gang arrested) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಒಬ್ಬ ತಪ್ಪಿಸಿಕೊಂಡಿದ್ದಾನೆ. ರೈಲ್ವೆ ನಿಲ್ದಾಣ ಪಕ್ಕದ ಗೂಡ್ಸ್ ಶೆಡ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಕೋಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. (gang arrested) ಮಾರಕಾಸ್ತ್ರ, ಖಾರದ ಪುಡಿ ದಾಳಿ ನಡೆಸುತ್ತಿದ್ದಂತೆ … Read more

ಸವಳಂಗ ರಸ್ತೆ ಪಕ್ಕದ ಕೃಷಿ ನಗರದ ಬಳಿ ಪೊಲೀಸರಿಂದ ದಾಳಿ, ಮೂವರು ಅರೆಸ್ಟ್

crime name image

SHIVAMOGGA LIVE NEWS | SHIMOGA | 22 ಜುಲೈ 2022 ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗದ ಕೃಷಿ ನಗರದ (KRUSHI NAGARA) ಬಳಿ ಪೊಲೀಸರು ದಾಳಿ (POLICE RAID) ನಡೆಸಿ, ದರೋಡೆಗೆ ಹೊಂಚು ಹಾಕಿದ್ದ ಮೂವರನ್ನು ಬಂಧಿಸಿದ್ದಾರೆ. ಇಬ್ಬರು ಪರಾರಿಯಾಗಿದ್ದು ಅವರ ಶೋಧ ಕಾರ್ಯ ನಡೆಯುತ್ತಿದೆ. ಇನ್ನು, ದರೋಡೆಗೆ ಹೊಂಚು ಹಾಕಿದ್ದವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಅಜೆಯ (21), ಕೃಷ್ಣ (21), ಶಿವಕುಮಾರ (20) ಬಂಧಿತರು. ಯುವರಾಜ ನಾಯ್ಕ ಮತ್ತು ರಾಜು ನಾಯ್ಕ ಎಂಬುವವರು ಪರಾರಿಯಾಗಿದ್ದಾರೆ. … Read more

ಮಟ ಮಟ ಮಧ್ಯಾಹ್ನ, ನಡು ರಸ್ತೆಯಲ್ಲಿ ವ್ಯಕ್ತಿಗೆ ಚಾಕು ತೋರಿಸಿ ಹಣ ಕಿತ್ತು ಪರಾರಿ

Doddapete-Police-Station-General-Image.

SHIVAMOGGA LIVE NEWS | DACOITY | 08 ಮೇ 2022 ಮಟ ಮಟ ಮಧ್ಯಾಹ್ನ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಹಣ ಕಿತ್ತುಕೊಂಡು ಹೋಗಿರುವ ಸಂಬಂಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಘಟನೆ ಸಂಭವಿಸಿದೆ. ಕಾರ್ ಡೀಲರ್ ಸದ್ದಾಂ ಹುಸೇನ್ ಅವರು ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ತೆರಳುತ್ತಿದ್ದರು. ಈ ವೇಳೆ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಅಡ್ಡಗಟ್ಟಿದ್ದಾರೆ. ಬೈಕಿನ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕೆಳಗಿಳಿದು ಬಂದು ಸದ್ದಾ ಹುಸೇನ್ … Read more