ಭದ್ರಾ ಮೇಲ್ದಂಡೆ ಕಾಲುವೆಗೆ ಡಿ.29ರಿಂದ ನೀರು, ಸಾರ್ವಜನಿಕರಿಗೆ ಎಚ್ಚರಿಕೆ
SHIVAMOGGA LIVE NEWS | 26 DECEMBER 2023 SHIMOGA : ಭದ್ರಾ ಮೇಲ್ದಂಡೆ ಕಾಲುವೆಗೆ ಡಿ.29ರಿಂದ ನೀರು ಹರಿಸಲಾಗುತ್ತದೆ. ಈ ಹಿನ್ನೆಲೆ ಕಾಲುವೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಸೂಪರಿಂಟೆಂಡೆಂಟ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ಸರ್ಕಾರದ ನಿರ್ದೇಶನದಂತೆ ಡಿ.29 ರಂದು … Read more