ಗಾಜನೂರು ತುಂಗಾ ಜಲಾಶಯದ ಐದು ಗೇಟುಗಳು ಓಪನ್

Tunga-Dam-full-5-gates-opened

SHIVAMOGGA LIVE NEWS | DAM | 19 ಮೇ 2022 ತುಂಗಾ ಜಲಾಶಯದ ಐದು ಗೇಟುಗಳನ್ನು ಮೇಲೆತ್ತಲಾಗಿದೆ. ಭಾರಿ ಮಳೆ ಮತ್ತು ಈಗಾಗಲೇ ಜಲಾಶಯ ಭರ್ತಿಯಾಗಿದ್ದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮಿಮೀ. ಈಗಾಗಲೆ ಅಷ್ಟೆ ಪ್ರಮಾಣದ ನೀರಿನ ಸಂಗ್ರಹವಿತ್ತು. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗಿದ್ದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿತ್ತು. ಇವತ್ತು ಜಲಾಶಯದ ಐದು ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ, ಹೊಳೆಗೆ … Read more

ನಿರಂತರ ಮಳೆಗೆ ತಂಪಾಯ್ತು ಶಿವಮೊಗ್ಗ, ಬೇಸಿಗೆಯಲ್ಲೂ ವಾಡಿಕೆಗಿಂತ ಹೆಚ್ಚು ವರ್ಷಧಾರೆ

Rain-in-Shimoga-City-Gopi-Circle-Photos

SHIVAMOGGA LIVE NEWS | RAINFALL | 18 ಮೇ 2022 ಸುಳಿಗಾಳಿಯ ಪರಿಣಾಮ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಕಳೆದ ಮೂರು ದಿನದಿಂದ ಜಿಲ್ಲೆಯ ವಿವಿಧೆಡೆ ಮಳೆ (RAINFALL) ಅಬ್ಬರಿಸುತ್ತಿದೆ. ಇವತ್ತು ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 8.39 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 7.40 ಮಿ.ಮೀ, ಭದ್ರಾವತಿಯಲ್ಲಿ 14.60 ಮಿ.ಮೀ, ತೀರ್ಥಹಳ್ಳಿಯಲ್ಲಿ 9.20 ಮಿ.ಮೀ, ಸಾಗರದಲ್ಲಿ 1.20 ಮಿ.ಮೀ, ಶಿಕಾರಿಪುರದಲ್ಲಿ 4 ಮಿ.ಮೀ, ಸೊರಬದಲ್ಲಿ 2.30 … Read more

ಇವತ್ತಿನಿಂದ ಭದ್ರಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ದಿನ ನೀರು ಹರಿಸಲಾಗುತ್ತದೆ? ಕಾರಣವೇನು?

Bhadra-Dam-General-Images

SHIVAMOGGA LIVE NEWS | BHADRA DAM | 06 ಮೇ 2022 ಗದಗ, ಬೆಟಗೇರಿ ಭಾಗದ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (DAM) ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.6ರ ರಾತ್ರಿ 10.30ರಿಂದ ಮೇ 11ರವರೆಗೆ ಒಟ್ಟು 2.25 ಟಿಎಂಸಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತದೆ. ಮೇ 6ರಂದು 3800 ಕ್ಯೂಸೆಕ್, ಮೇ 7ರಂದು 4,340 ಕ್ಯೂಸೆಕ್, ಮೇ 8ರಿಂದ 10ರವರೆಗೆ ತಲಾ 4,520 ಕ್ಯೂಸೆಕ್ … Read more

BREAKING NEWS | ಗಾಜನೂರು ಡ್ಯಾಂ ಭರ್ತಿ, ಯಾವುದೆ ಕ್ಷಣದಲ್ಲಿ ನೀರು ಹೊರಬಿಡುವ ಎಚ್ಚರಿಕೆ

Tunga-River-Dam

SHIVAMOGGA LIVE NEWS | SHIMOGA JOBS | 26 ಏಪ್ರಿಲ್ 2022 ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಮುಂಗಾರು ಪ್ರಾರಂಭವಾಗಿ, ಜಲಾನಯನ ಪ್ರದೇಶದಲ್ಲಿ ಮಳೆಯಾಗಲಿದೆ. ಹಾಗಾಗಿ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವುದೆ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ತುಂಗಾ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು. ದನಕರುಗಳನ್ನು, ಪ್ರಾಣಿಗಳನ್ನು ಮೇಯಲು … Read more

ಬೇಸಿಗೆ ಬೆಳೆಗೆ ಭದ್ರಾ ಎಡ, ಬಲ ದಂಡೆ ನಾಲೆಗಳಲ್ಲಿ ನೀರು ಹರಿಸಲು ನಿರ್ಧಾರ

Bhadra-Dam-No-Water

ಶಿವಮೊಗ್ಗದ ಲೈವ್.ಕಾಂ | SHIMOGA NEWS |  28 ಡಿಸೆಂಬರ್ 2021 ಬೇಸಿಗೆ ಹಂಗಾಮಿನ ಬೆಳೆಗಾಗಿ ಭದ್ರಾ ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ120 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಯಿತು. ಡಿ.29ರ ಮಧ್ಯರಾತ್ರಿಯಿಂದ ಎಡ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ. … Read more

BREAKING NEWS | ಭದ್ರಾ ಜಲಾಶಯದಿಂದ ನೀರು ಹೊರಬಿಡಲು ಟೈಮ್ ಫಿಕ್ಸ್

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 ಆಗಸ್ಟ್ 2021 ಭದ್ರಾ ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಡ್ಯಾಂನಿಂದ ನೀರು ಹೊರಗೆ ಹರಿಸಲು ನಿರ್ಧರಿಸಲಾಗಿದೆ. ಗುರುವಾರ ಬೆಳಗ್ಗೆ ನೀರು ಹೊರಗೆ ಬಿಡುವ ಸಾಧ್ಯತೆ ಇದೆ. ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ಭದ್ರಾ ನದಿಗೆ ನೀರು ಬಿಡಲಾಗುತ್ತದೆ. ಆದ್ದರಿಂದ ನದಿ ಪತ್ರದ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಆಗಸ್ಟ್ 4ರ ವರದಿ ಪ್ರಕಾರ ಭದ್ರಾ ಜಲಾಶಯದಲ್ಲಿ 183.30 ಅಡಿಯಷ್ಟು ನೀರು ಸಂಗ್ರಹವಾಗಿದೆ. … Read more

ಭದ್ರಾ ನದಿಗೆ ವಿಶೇಷ ಪೂಜೆ, ಶಾಸಕರ ಕುಟುಂಬದಿಂದ ಜಲಾಶಯಕ್ಕೆ ಬಾಗಿನ ಅರ್ಪಣೆ

030821 Sangameshwara Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಆಗಸ್ಟ್ 2021 ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ಕುಟುಂಬ ಸಹಿತ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಜಲಾಶಯದ ಪ್ರವಾಸಿ ಮಂದಿರದ ಕಡೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಸಂಗಮೇಶ್ವರ್ ಅವರ ಕುಟುಂಬವರು, ವಿಶೇಷ ಪೂಜೆ ಸಲ್ಲಿಸಿದರು. ಸಂಗಮೇಶ್ವರ್ ಅವರ ಸಹೋದರ ಮೋಹನ್, ಪುತ್ರರಾದ ಗಣೇಶ್, ಬಸವೇಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಭದ್ರಾವತಿ ಮತ್ತು ಭದ್ರಾ ಜಲಾಶಯದ ಸುತ್ತಮುತ್ತಲ ಗ್ರಾಮಗಳ … Read more

ಲಿಂಗನಮಕ್ಕಿ ಜಲಾಶಯದ ಒಂದು ಗೇಟ್ನಿಂದ ನೀರು ಹೊರಕ್ಕೆ, ಶರಾವತಿ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ

020821 Water Released From Linganamakki 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಆಗಸ್ಟ್ 2021 ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಶರಾವತಿಗೆ ನದಿಗೆ ಬಾಗಿನ ಅರ್ಪಿಸಿ, ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರು ಹೊರಗೆ ಬಿಡಲಾಯಿತು. ಇವತ್ತು ಬೆಳಗ್ಗೆ ಕೆಪಿಸಿ ಅಧಿಕಾರಿಗಳು ಶರಾವತಿ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಾಗಿನ ಅರ್ಪಣೆ ಮಾಡಿದರು. ಕೆಪಿಸಿ ಅಧಿಕಾರಿಗಳು, ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗೇಟ್ ನಿಂದ ನೀರು ಹೊರಗೆ ಲಿಂಗನಮಕ್ಕಿ ಜಲಾಶಯದ ಗೇಟ್ನಿಂದ ಇವತ್ತು ಸಾಂಪ್ರದಾಯಿಕವಾಗಿ ಕೆಲವು … Read more

ತುಂಗಾ ನದಿ ದಂಡೆ ಮೇಲೆ ಚಪ್ಪಲಿ ಬಿಟ್ಟು ಯುವಕ ನಾಪತ್ತೆ, ಎರಡು ದಿನದ ಬಳಿಕ ಶೋಧ ಕಾರ್ಯ ಅಂತ್ಯ

290721 Fire Department Operation at Tunga River Near Pillangere 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ತುಂಗಾ ನದಿಯಲ್ಲಿ ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ನಡೆಸುತ್ತಿದ್ದ ಶೋಧ ಕಾರ್ಯ ಅಂತ್ಯವಾಗಿದೆ. ಎರಡು ದಿನ ನಿರಂತರ ಶೋಧ ನಡೆಸಿದರೂ ಯುವಕನ ಸುಳಿವು ಸಿಕ್ಕಿಲ್ಲ. ಏನಿದು ಶೋಧ ಕಾರ್ಯ? ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಯುವಕನೊಬ್ಬ ಮುಳುಗಿದ್ದಾನೆ ಎಂದು ಹೇಳಲಾಗಿತ್ತು. ಈ ಸಂಬಂಧ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶೋಧ ಕಾರ್ಯಾಚರಣೆ ನಡೆಸಿದರು. ಎರಡು ದಿನದ ಕಾರ್ಯಾಚರಣೆ ಬುಧವಾರಕ್ಕೆ ಅಂತ್ಯವಾಯಿತು. ಶೋಧಕ್ಕೆ … Read more

ಸಾವೇಹಕ್ಲು ಜಲಾಶಯ ಭರ್ತಿ, ನೀರು ಹೊರ ಹೋಗುವ ದೃಶ್ಯ ಕಣ್ತುಂಬಿಕೊಳ್ಳಲು ಜನವೋ ಜನ

260721 Savehaklu Dam in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಜುಲೈ 2021 ಹೊಸನಗರ ತಾಲೂಕಿನ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ. ಡ್ಯಾಂ ತುಂಬಿ ನೀರು ಹೊರ ಹೋಗುತ್ತಿರುವ ದೃಶ್ಯ ಆಕರ್ಷಣೀಯವಾಗಿದೆ. ಸಾವೇಹಕ್ಲು ಜಲಾಶಯ 582 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ ನೀರು ತುಂಬಿ ಹೊರ ಹೋಗಿ, ಲಿಂಗನಮಕ್ಕಿ ಜಲಾಶಯ ಸೇರಲಿದೆ. ಸೆಲ್ಫಿ, ಪೋಟೊ ಶೂಟ್‍ ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಊರುಗಳ ಜನರು ಭೇಟಿ ನೀಡಿ, ನೀರು ಹೊರಗೆ … Read more