ಗಾಜನೂರಿನ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊಳೆಗೆ

140819 Drone Video Pradeep Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಹಿನ್ನೀರು ಭಾಗದಲ್ಲಿ ಜೋರು ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಅದರಂತೆ ಹೊರ ಹರಿವು ಕೂಡ ಏರಿಕೆಯಾಗಿದೆ. ಇದನ್ನೂ ಓದಿ | ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ? ಸಂಜೆ 6 ಗಂಟೆ ವೇಳೆಗೆ ತುಂಗಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. … Read more

ಶಿವಮೊಗ್ಗ ಜಿಲ್ಲೆಯ ಮೂರು ಜಲಾಶಯಗಳ ಒಳ ಹರಿವು ಹೆಚ್ಚಳ, ತುಂಗಾದಿಂದ ಸಾವಿರ ಸಾವಿರ ಕ್ಯೂಸೆಕ್ ಹೊರಹರಿವು

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ. ತುಂಗಾ ಜಲಾಶಯದಿಂದ ದೊಡ್ಡ ಪ್ರಮಣದಲ್ಲಿ ನೀರು ಹೊರ ಬಿಡಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯ ಲಿಂಗನಮಕ್ಕಿ ಜಲಾಶಯಕ್ಕೆ 45,458 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಇದರಿಂದ ಜಲಾಶಯದ ನೀರಿನ ಮಟ್ಟ 1796 ಮಿ.ಮೀ.ಗೆ ಏರಿಕೆಯಾಗಿದೆ. ಭದ್ರಾ ಡ್ಯಾಂ ಭದ್ರಾ ಜಲಾಶಯಕ್ಕೆ 15,668 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಡ್ಯಾಂನ ನೀರಿನ ಮಟ್ಟ 167.11 ಅಡಿಗೆ … Read more

ಭದ್ರಾ ಎಡ, ಬಲ ದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ಫಿಕ್ಸ್

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದ ಎಡೆ ಮತ್ತು ಬಲ ದಂಡೆ ನಾಲೆಗಳಿಗೆ ಜುಲೈ 23ರಿಂದ ನೀರು ಹರಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ತಿಳಿಸಿದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಪವಿತ್ರಾ ರಾಮಯ್ಯ, ಜುಲೈ 23ರ ಮಧ್ಯರಾತ್ರಿಯಿಂದ 120 ದಿನಗಳ ಕಾಲ ಎಡ, ಬಲ ದಂಡೆ … Read more

ಭರ್ತಿಯಾದ ಅಂಜನಾಪುರಕ್ಕೆ ಬಾಗಿನ, ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

120721 Bagina For Anjanapura Dam in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್‍ಬೋಲೆ ಗೇಟ್‍ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು. ಅಕ್ಕಪಕ್ಕದ ಊರಿಗೆ ಪೈಪ್‍ಲೈನ್‍ ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ … Read more

ಭದ್ರಾ ಡ್ಯಾಂನಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಪ್ರತಿಭಟನೆ

H R Basavarajapp Raitha Sangha 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಭದ್ರಾ ಜಲಾಶಯ ಅಚ್ಚುಕಟ್ಟು ಪ್ರದೇಶದ ನೀರು ಬಳಕೆದಾರರ ಒಕ್ಕೂಟ ಮುಖ್ಯಮಂತ್ರಿಗಳನ್ನು ಆಗ್ರಹಿಸಿದೆ. ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಜುಲೈ 9 ರಂದು ಕೇವಲ 155.9 ಅಡಿ ಮಾತ್ರ ನೀರಿದೆ. ಡೆಡ್ … Read more

‘ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ, ಆ ವಿಚಾರ ಬಿಟ್ಟುಬಿಡಿ’

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ನಾನು ನಿಮಗೆ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ. ಸುಮಲತಾ ಮತ್ತು ಕುಮಾರಸ್ವಾಮಿಯವರ ವಿಚಾರ ಬಿಟ್ಟು ಬಿಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಮಾಧ್ಯಮದವರಿಗೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಿಮಗೆ ಬೇರೆ ಯಾವ ವಿಚಾರವೂ ಇಲ್ವಾ. ದೇಶದಲ್ಲಿ ಬೇಕಾದಷ್ಟು ಸಮಸ್ಯೆಗಳು ಇವೆ. ಅದನ್ನು ಬಿಟ್ಟು ಅವರು ಏನ್ ಹೇಳಿದ್ರು, ಇವರೇನು ಹೇಳಿದ್ರು ಅಂತ ತೋರಿಸುತ್ತೀರಾ. ಇದಕ್ಕೇನಾದ್ರು … Read more

ನಿಗದಿಗಿಂತಲೂ ಮೊದಲೆ ಅಂಜನಾಪುರ ಜಲಾಶಯ ಭರ್ತಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ

040721 Anjanapura Dam Full 1

ಶಿವಮೊಗ್ಗ ಲೈವ್.ಕಾಂ | ANJANAPURA NEWS | 4 ಜುಲೈ 2021 ಈ ಬಾರಿ ನಿಗದಿಗಿಂತಲೂ ಮೊದಲೆ ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಪ್ರವಾಸಿಗರನ್ನು ಬರ ಸೆಳೆಯುತ್ತಿದೆ. ಅಂಜನಾಪುರ ಜಲಾಶಯ ಭರ್ತಿಯಾಗಿದ್ದು ಕೋಡಿ ಬಿದ್ದಿದೆ. ಗೇಟುಗಳ ಮೂಲಕ ನೀರು ಹೊರಗೆ ಹೋಗುತ್ತಿದೆ. ಶುಕ್ರವಾರ ಈ ಜಲಾಶಯ ಕೋಡಿ ಬಿದ್ದಿದೆ. ತಾಲೂಕಲ್ಲಿ ಮಳೆ ಕ್ಷೀಣ, ಒಳಹರಿವು ನಿರಂತರ ಕಳೆದೊಂದು ವಾರದಿಂದ ಶಿಕಾರಿಪುರದಲ್ಲಿ ಮಳೆ ಕಡಿಮೆಯಾಗಿದೆ. ಆದರೂ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ಶಿವಮೊಗ್ಗ, … Read more

FULL DETAILS | ಭದ್ರಾ ಡ್ಯಾಮ್ ಬುಡದಲ್ಲಿ ಅಕ್ರಮ ಕಾಮಗಾರಿ, ಯಾರದ್ದೋ ಧನದಾಹಕ್ಕೆ ಡ್ಯಾಮ್​​ಗೆ ಹಾನಿಯ ಭೀತಿ

280621 Bhadra Dam Work Front View 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 JUNE 2021 ಲಕ್ಷಾಂತರ ರೈತರು, ಕೋಟ್ಯಂತರ ಜನರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ಬುಡದಲ್ಲಿ ಬುಡದಲ್ಲಿ ಕಾಮಗಾರಿಯೊಂದರ ಹೆಸರಲ್ಲಿ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಅಕ್ರಮ ಕಾಮಗಾರಿ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇಂತಹ ಕಾಮಗಾರಿಗಳಿಂದಾಗಿ ಜಲಾಶಯಕ್ಕೆ ಅಪಾಯ ಎದುರಾಗುವ ಭೀತಿ ಸ್ಥಳೀಯರು ಮತ್ತು ರೈತರನ್ನು ಕಾಡುತ್ತಿದೆ. ಡ್ಯಾಂ ಮುಂದೆ ಆಗಿರುವ ಅಕ್ರಮವೇನು? ಭದ್ರಾ ಜಲಾಶಯ ಭರ್ತಿಯಾಗಿ ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಧುಮುಕುವ ಸ್ಪಿಲಿಂಗ್ ಬೇಸಿನ್‍ನಲ್ಲಿ … Read more

ವಿಶೇಷ ಪೂಜೆ ಸಲ್ಲಿಸಿ ತುಂಗಾ ನದಿಗೆ ಬಾಗಿನ ಅರ್ಪಿಸಿದ ಮಿನಿಸ್ಟರ್

230621 Eshwarappa Family Bagina to Tunga Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ರಾಜ್ಯದ ಅತೀ ಚಿಕ್ಕ ಜಲಾಶಯ ಹಾಗೂ ಮುಂಗಾರು ಆರಂಭವಾಗುತ್ತಿದ್ದಂತೆ ತುಂಬಿಕೊಳ್ಳುವ ಗಾಜನೂರು ತುಂಗಾ ಜಲಾಶಯಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ದಂಪತಿ ಬಾಗಿನ ಸಮರ್ಪಣೆ ಮಾಡಿದರು. ಇಂದು ಮುಂಜಾನೆ ತೀರ್ಥಹಳ್ಳಿ ರಸ್ತೆಯ ಗಾಜನೂರು ಜಲಾಶಯಕ್ಕೆ ಆಗಮಿಸಿದ ಈಶ್ವರಪ್ಪ ಪುರೋಹಿತರ ನೇತೃತ್ವದಲ್ಲಿ ಪೂಜೆ ಸಲ್ಲಿಸಿದರು. ನಂತರ ಶಾಸ್ತ್ರೋಕ್ತವಾಗಿ ಬಾಗೀನ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ನಿರೀಕ್ಷೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಬರುತ್ತಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ. ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ … Read more