ಭದ್ರಾವತಿ ಹೊಸ ಸೇತುವೆ ಮೇಲೆ ಇನ್ನೂ ಹರಿಯುತ್ತಿದೆ ನೀರು, ಕಾಳಜಿ ಕೇಂದ್ರಕ್ಕೆ 100ಕ್ಕಿಂತಲೂ ಹೆಚ್ಚು ಜನ

210920 New Bridge Drowned in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದರಿಂದ ಭದ್ರಾವತಿಯಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ನೂರಕ್ಕು ಹೆಚ್ಚು ಜನರಿಗೆ ಆಶ್ರಯ ನೀಡಲಾಗಿದೆ. 32 ಕುಟುಂಬದ 100ಕ್ಕೂ ಅಧಿಕ ಜನರಿಗೆ ಭದ್ರಾವತಿಯ ಒಕ್ಕಲಿಗ ಸಮುದಾಯ ಭವನದ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಇವರಿಗೆ ಊಟ ಮತ್ತು ಸುರಕ್ಷಿತ ವಸತಿಗೆ ವ್ಯವಸ್ಥೆ ಮಾಡಲಾಗಿದೆ. 30ಕ್ಕೂ ಹೆಚ್ಚು ಮನೆ ಜಲಾವೃತ ಭದ್ರಾವತಿಯ ಕವಲಗುಂದಿಯ 30ಕ್ಕೂ ಹೆಚ್ಚು … Read more

ಮತ್ತೊಮ್ಮೆ ಮುಳುಗಿತು ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ

050820 Mantapa Immersed in Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಟ್ಟಿರುವುದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮತ್ತೊಮ್ಮೆ ಮುಳುಗಡೆಯಾಗಿದೆ. Video Report ನಿನ್ನೆ ರಾತ್ರಿಯಿಂದ ಜಲಾಶಯದ ಹೊರ ಹರಿವು ಹೆಚ್ಚಳ ಆಗಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಿದೆ. ತುಂಗಾ ಹೊಳೆ ಮೈ ದುಂಬಿ ಹರಿಯುತ್ತಿದೆ. ವಾಹನ ಸವಾರರು, ದಾರಿಯಲ್ಲಿ ಹೋಗುವವರು ಹಳೆ ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ವರ್ಷದಲ್ಲಿ ಕೋರ್ಪಲಯ್ಯ … Read more

ತುಂಗಾ ಜಲಾಶಯದಿಂದ 60 ಸಾವಿರ ಕ್ಯೂಸೆಕ್ಗಿಂತಲೂ ಹೆಚ್ಚು ನೀರು ಹೊರಕ್ಕೆ

180620 Gajanur Tunga Dam Full Four Gates Opened 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದಿಂದ ನೀರಿನ ಹೊರ ಹರಿವು ಹೆಚ್ಚಳವಾಗಿದೆ. 60 ಸಾವಿರ ಕ್ಯೂಸೆಕ್‍ಗಿಂತಲೂ ಹೆಚ್ಚು ನೀರನ್ನು ಹೊರ ಬಿಡಲಾಗುತ್ತಿದೆ. ಬೆಳಗ್ಗೆ 6.30ರ ರಿಪೋರ್ಟ್ ಪ್ರಕಾರ, ತುಂಗಾ ಜಲಾಶಯಕ್ಕೆ 65,278 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಹೊಳೆಗೆ 63,796 ಕ್ಯೂಸೆಕ್, ಮೇಲ್ದಂಡೆಗೆ 1207 ಕ್ಯೂಸೆಕ್, ಎಡ ದಂಡೆಗೆ 200, ಬಲ ದಂಡೆಗೆ 40 ಕ್ಯೂಸೆಕ್, ಕುಡಿಯುವ ನೀರಿಗೆ … Read more

ಭದ್ರಾ ಡ್ಯಾಂನಿಂದ ಮತ್ತಷ್ಟು ನೀರು ಹೊರಬಿಡುವ ಸಾದ್ಯತೆ, ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಶುರು

200920 Kalaji Kendra in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ರಾತ್ರಿ ವೇಳೆ ಜಲಾಶಯದಿಂದ ಮತ್ತಷ್ಟು ನೀರು ಹೊರ ಹರಿಸುವ ಸಾದ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರ ಆರಂಭ ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಇಲ್ಲಿನ ಒಕ್ಕಲಿಗರ ಭವನದಲ್ಲಿ ಕಾಳಜಿ ಕೇಂದ್ರ ಶುರು ಮಾಡಲಾಗಿದೆ. ಸುಮಾರು 30 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಅವರಿಗೆ … Read more

ಭದ್ರಾ ಜಲಾಶಯಕ್ಕೆ ಪ್ರವಾಸಿಗರ ದಂಡು, ಒಂಭತ್ತುವರೆ ಅಡಿಯಷ್ಟು ಮೇಲೇರಿದ ಗೇಟುಗಳು, ಇಲ್ಲಿದೆ ಫೋಟೊ ಆಲ್ಬಂ

150920 Bhadra Dam Lighting 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದ ಹೊರ ಹರಿವು ಇನ್ನು ಹೆಚ್ಚಳವಾಗುತ್ತಿದೆ. ಈಗ 60 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‍ಗಳನ್ನು ಸುಮಾರು ಒಂಭತ್ತುವರೆ ಅಡಿಯಷ್ಟು ಮೇಲೆತ್ತಲಾಗಿದೆ. ಜಲಾಶಯಕ್ಕೆ ಲೈಟಿಂಗ್ ಮೆರಗು ನಾಲ್ಕು ಕ್ರಸ್ಟ್ ಗೇಟ್ ಮೇಲೆ ಬಣ್ಣ ಬಣ್ಣದ ಲೈಟ್‍ ಅಳವಡಿಸಲಾಗಿದೆ. ಕತ್ತಲಾಗುತ್ತಿದ್ದಂತೆ ಜಲಾಶಯದ ಮೆರಗು ಹೆಚ್ಚಲಿದೆ. ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದು ಮತ್ತು ಲೈಟಿಂಗ್ ಕಣ್ತುಂಬಿಕೊಂಡು, ಫೋಟೊ ಕ್ಲಿಕ್ಕಿಸಿಕೊಳ್ಳಲು … Read more

ಮುಳುಗುವ ಹಂತಕ್ಕೆ ಭದ್ರಾವತಿ ಹೊಸ ಸೇತುವೆ, ಸಂಗಮೇಶ್ವರ ಮಂಟಪ ಜಲಾವೃತ

200920 Bhadravathi New Bridge in Bhadra River 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್‍ಗಿಂತಲೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ. ಹಾಗಾಗಿ ಭದ್ರಾವತಿಯ ಹೊಸ ಸೇತುವೆ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೇತುವೆಯ ಎತ್ತರ ಕಡಿಮೆ ಇರುವುದರಿಂದ ಈ ಪ್ರಮಾಣದ ನೀರು ಹೊರ ಬರುತ್ತಿದ್ದಂತೆ ಮುಳುಗಡೆಯಾಗುತ್ತದೆ. ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಸೇತುವೆ ಸಮೀಪ ಜನರು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. ಹಳೆ ಸೇತುವೆ ಮೇಲೆ … Read more

ತುಂಗಾ ಜಲಾಶಯದಿಂದ ಹೊರ ಹರಿವು ಹೆಚ್ಚಳ, ಮುಕ್ಕಾಲು ಮುಳುಗಿತು ಶಿವಮೊಗ್ಗದ ಮಂಟಪ

180620 Gajanur Tunga Dam Full Four Gates Opened 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟಂಬರ್ 2020 ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಳವಾದ ಹಿನ್ನೆಲೆ, ತುಂಗಾ ಜಲಾಶಯದ ಹೊರ ಹರಿವು ಏರಿಕೆಯಾಗಿದೆ. ಇವತ್ತು ತುಂಗಾ ಜಲಾಶಯದಿಂದ 32,340 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ಮತ್ತೊಮ್ಮೆ ನೀರಿನ ಹರಿವು ಹೆಚ್ಚಾಗಿದೆ. ಸದ್ಯ ಜಲಾಶಯಕ್ಕೆ 32,340 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಈ ಪೈಕಿ ಹೊಳೆಗೆ 30,882 ಕ್ಯೂಸೆಕ್ ಬಿಡಲಾಗುತ್ತಿದೆ. ತುಂಗಾ ಮೇಲ್ದಂಡೆ ಯೋಜನೆಗೆ 1207 ಕ್ಯೂಸೆಕ್, ಎಡದಂಡೆಗೆ 176 … Read more

ಭದ್ರಾ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ, ಭದ್ರಾವತಿ ಹೊಸ ಸೇತುವೆ ಬಂದ್, ನದಿ ಪಾತ್ರದಲ್ಲಿ ಹೈ ಅಲರ್ಟ್

Bhadra-Dam-Water-Outflow

ಶಿವಮೊಗ್ಗ ಲೈವ್.ಕಾಂ | SHIMOGA JOBS NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ನೀರಿನ ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈಗ 55 ಸಾವಿರ ಕ್ಯೂಸೆಕ್‍ಗೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಭದ್ರಾವತಿಯಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಂಟೆಗೂ ಹೆಚ್ಚಾದ ಹೊರ ಹರಿವು ಭದ್ರಾ ಜಲಾಶಯದಿಂದ ನೀರಿನ ಹೊರ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ. ಈಗ 55 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಬೆಳಗ್ಗೆ ನೀರಿನ ಹೊರ ಹರಿವು 10 … Read more

ಭದ್ರಾ ಜಲಾಶಯದ ಹೊರ ಹರಿವು ದಿಢೀರ್ ಹೆಚ್ಚಳ, 30 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Bhadra-Dam-Water-Outflow

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಎಂಜಿನಿಯರ್‍ಗಳು ತಿಳಿಸಿದ್ದಾರೆ. 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಗಂಟೆ ಗಂಟೆಗೂ ಹೆಚ್ಚಿತ್ತಿದೆ ಹೊರ ಹರಿವು ಎರಡು ಗಂಟೆ ಮೊದಲು ಭದ್ರಾ ಜಲಾಶಯದಿಂದ 10 … Read more

ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ, ಒಳಹರಿವು ಎಷ್ಟಿದೆ? ಜಲಾಶಯ ನೀರಿನ ಮಟ್ಟ ಎಷ್ಟಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಬಾಳೆಹೊನ್ನೂರು, ಕಳಸ, ಮೂಡಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 184.4 ಅಡಿಗೆ ಏರಿಕೆಯಾಗಿದೆ. ಒಳಹರಿವು 4,786 ಕ್ಯೂಸೆಕ್ ಇದೆ. 1,186 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಒಳಹರಿವು ಪ್ರಮಾಣ ಹೀಗೆ ಮುಂದುವರೆದರೆ ಇನ್ನೊಂದೆರಡು ದಿನದಲ್ಲಿ ಜಲಾಶಯದ ಗರಿಷ್ಠ ಮಟ್ಟ 186 ಅಡಿಗೆ ತಲುಪಲಿದೆ. ಮಳೆ ಪ್ರಮಾಣ … Read more