ಭದ್ರಾವತಿ ಹೊಸ ಸೇತುವೆ ಮೇಲೆ ಇನ್ನೂ ಹರಿಯುತ್ತಿದೆ ನೀರು, ಕಾಳಜಿ ಕೇಂದ್ರಕ್ಕೆ 100ಕ್ಕಿಂತಲೂ ಹೆಚ್ಚು ಜನ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದರಿಂದ ಭದ್ರಾವತಿಯಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ನೂರಕ್ಕು ಹೆಚ್ಚು ಜನರಿಗೆ ಆಶ್ರಯ ನೀಡಲಾಗಿದೆ. 32 ಕುಟುಂಬದ 100ಕ್ಕೂ ಅಧಿಕ ಜನರಿಗೆ ಭದ್ರಾವತಿಯ ಒಕ್ಕಲಿಗ ಸಮುದಾಯ ಭವನದ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಇವರಿಗೆ ಊಟ ಮತ್ತು ಸುರಕ್ಷಿತ ವಸತಿಗೆ ವ್ಯವಸ್ಥೆ ಮಾಡಲಾಗಿದೆ. 30ಕ್ಕೂ ಹೆಚ್ಚು ಮನೆ ಜಲಾವೃತ ಭದ್ರಾವತಿಯ ಕವಲಗುಂದಿಯ 30ಕ್ಕೂ ಹೆಚ್ಚು … Read more