ಭರ್ತಿಯಾದ ಭದ್ರಾ ಜಲಾಶಯಕ್ಕೆ ಕುಟುಂಬ ಸಹಿತಿ ಬಾಗಿನ ಅರ್ಪಿಸಿದ ಭದ್ರಾವತಿ ಎಂಎಲ್ಎ

090920 MLA Sangameshwara Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020 ಭರ್ತಿಯಾದ ಭದ್ರಾ ಜಲಾಶಯಕ್ಕೆ ಭದ್ರಾವತಿ ಶಾಸಕ ಸಂಗಮೇಶ್ವರ ಅವರು ಬಾಗಿನ ಅರ್ಪಿಸಿದರು. ಕುಟುಂಬ ಸಹಿತ ಭದ್ರಾ ಡ್ಯಾಂಗೆ ತೆರಳಿದ್ದ ಅವರು ಬಾಗಿನ ಅರ್ಪಿಸಿದರು. ಕರೋನ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರಿಗೆ ಆಹ್ವಾನ ನೀಡಿರಲಿಲ್ಲ. ಕುಟುಂಬದ ಸಹಿತಿ ಬಿಆರ್‍ಪಿಗೆ ಆಗಮಿಸಿದ್ದ ಸಂಗಮೇಶ್ವರ ಅವರು, ಬೋಟ್‍ನಲ್ಲಿ ತೆರಳಿ ಬಾಗಿನ ಅರ್ಪಿಸಿದರು. ಸಹೋದರ ಬಿ.ಕೆ.ಜಗನ್ನಾಥ್, ಬಿ.ಕೆ.ಶಿವಕುಮಾರ್ ಹಾಗೂ ಕುಟುಂಬದವರು ಇದ್ದರು. ಶಿವಮೊಗ್ಗ ಲೈವ್.ಕಾಂನಲ್ಲಿ … Read more

ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಯ ಜನರಿಗೆ ಮುನ್ನೆಚ್ಚರಿಕೆ

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020 ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟವು ಏರುತ್ತಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿ ಶೀಘ್ರದಲ್ಲೆ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಂಭವವಿದ್ದು, ಆಣೆಕಟ್ಟೆಯ ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯ … Read more

ಭರ್ತಿಯಾದ ಭದ್ರಾ ಜಲಾಶಯಕ್ಕೆ ರೈತ ಸಂಘದಿಂದ ಬಾಗಿನ, ನೀರು ಸದ್ಬಳಕೆಗೆ ಮನವಿ

080920 Raitha Sanga Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಭದ್ರಾ ಅಣೆಕಟ್ಟಿಗೆ ರೈತ ಸಂಘದ ವತಿಯಿಂದ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ, ಭದ್ರಾ ಅಣೆಕಟ್ಟೆ ಸತತವಾಗಿ 3 ವರ್ಷ ತುಂಬಿದ್ದು ರೈತರಿಗೆ ಹರ್ಷ ತಂದಿದೆ. ನೀರು ಸದ್ಬಳಕೆ ಮಾಡಿ ಕೊಂಡರೆ ಮುಂದಿನ ಬೇಸಿಗೆ ಬೆಳೆಯನ್ನು ಸಹ ಬೆಳೆಯಬಹುದು ಎಂದರು. ತುಂಗಾ ನದಿಯಿಂದ ಕಣಬೂರು ಮತ್ತು … Read more

ಮಳೆ ಪ್ರಮಾಣ ಕುಸಿತ, ಶಿವಮೊಗ್ಗದ ಜಲಾಶಯಗಳಿಗೆ ಒಳಹರಿವು ಕುಂಟಿತ, ಯಾವ್ಯಾವ ಡ್ಯಾಂನಲ್ಲಿ ಇವತ್ತೆಷ್ಟು ನೀರಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿರುವ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ. ಜಲಾಶಯದ ನೀರಿನ ಮಟ್ಟ ಲಿಂಗನಮಕ್ಕಿ ಜಲಾಶಯ | ಗರಿಷ್ಠ 1819 ಅಡಿ, ಇವತ್ತಿನ ನೀರಿನ ಮಟ್ಟ 1795.10, ಒಳ ಹರಿವು 29,142 ಕ್ಯೂಸೆಕ್ ಭದ್ರಾ ಜಲಾಶಯ | ಗರಿಷ್ಠ 186 ಅಡಿ, ಇವತ್ತಿನ ನೀರಿನ ಮಟ್ಟ 176.50, ಒಳ ಹರಿವು 17,300 ಕ್ಯೂಸೆಕ್, ಹೊರ ಹರಿವು 3006 ಕ್ಯೂಸೆಕ್ ತುಂಗಾ … Read more

ಕಡಿಮೆಯಾಯ್ತು ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ಒಳ ಹರಿವು, ಇವತ್ತು ಯಾವ್ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಆಗಸ್ಟ್ 2020 ಕೆಲವು ಭಾಗಗಳನ್ನು ಹೊರತುಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಜಲಾಶಯಗಳಿಗೆ ಒಳ ಹರಿವು ಪ್ರಮಾಣವು ಕಡಿಮೆಯಾಗಿದೆ. ಯಾವ್ಯಾವ ಡ್ಯಾಂನ ಒಳಹರಿವು ಎಷ್ಟು? ಲಿಂಗನಮಕ್ಕಿ | 24 ಗಂಟೆ ಅವಧಿಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ಸುಮಾರು ಒಂದು ಅಡಿಯಷ್ಟು ಮಾತ್ರ ಹೆಚ್ಚಳವಾಗಿದೆ. ನೀರಿನ ಮಟ್ಟ 1791 ಅಡಿಯಷ್ಟು ನೀರಿದೆ. ಸದ್ಯ ಒಳ ಹರಿವು 38,616 ಕ್ಯೂಸೆಕ್ ಇದೆ. ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ 73.60 ಮಿ.ಮೀ … Read more

ಕಡಿಮೆಯಾಯ್ತು ಮಳೆ, ತಗ್ಗಿತು ತುಂಗಾ ಜಲಾಶಯದ ಒಳ, ಹೊರ ಹರಿವು, ಇವತ್ತೆಷ್ಟು ನೀರು ಹೊರ ಬಿಡಲಾಗ್ತಿದೆ?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಆಗಸ್ಟ್ 2020 ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ, ತುಂಗಾ ಜಲಾಶಯದ ಒಳ ಹರಿವು ತಗ್ಗಿದೆ. ಹಳೆ ಶಿವಮೊಗ್ಗ ಭಾಗದಲ್ಲಿ ಇದ್ದ ಮುಳುಗಡೆ ಭೀತಿ ದೂರಾಗಿದೆ. ಇವತ್ತು ಒಳ, ಹೊರ ಹರಿವೆಷ್ಟು? ತುಂಗಾ ಜಲಾಶಯಕ್ಕೆ ಇವತ್ತು 50,601 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಇವತ್ತು ಹೊರ ಹರಿವು ಕಡಿಮೆ ಆಗಿರುವುದರಿಂದ, ಮಂಟಪದ … Read more

ಭದ್ರಾ ಜಲಾಶಯದ ಬಳಿ ಅಭಿಮಾನಿಗಳಿಗೆ ದರ್ಶನ ನೀಡಿದ ದರ್ಶನ್, ನಟ ಚಿಕ್ಕಣ್ಣಗೆ ರಾಖಿ ಕಟ್ಟಿದ ಯುವತಿ

080820 Darshan Chikkanna in Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಆಗಸ್ಟ್ 2020 ನಿನ್ನೆಯಿಂದ ಶಿವಮೊಗ್ಗ ಭದ್ರಾ ಅಭಯಾರಣ್ಯದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ನಟ ದರ್ಶನ್ ಇವತ್ತು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ. ನಟ ದರ್ಶನ್ ಜೊತೆಗೆ ಇತರೆ ನಟರು ಆಗಮಿಸಿದ್ದು, ಅಭಿಮಾನಿಗಳು ಅವರಿಗೂ ಮುತ್ತಿಗೆ ಹಾಕಿ, ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ದರ್ಶನ್ ಕಾಲಿಗೆ ಬಿದ್ದು ಸೆಲ್ಫಿ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಐಬಿಯಿಂದ ಹೊರಬಂದ ನಟ ದರ್ಶನ್, ಫ್ಯಾನ್ಸ್‍ಗಳನ್ನು ಭೇಟಿಯಾದರು. ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಈ ವೇಳೆ ಘೋಷಣೆ … Read more

ಭದ್ರಾ ಜಲಾಶಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ, ಇವತ್ತು ಅಭಯಾರಣ್ಯದಲ್ಲಿ ಸಫಾರಿ

080820 Actor Darshan Visits Bhadra Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲವು ನಟರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಭರ್ತಿಯಾಗುತ್ತಿರುವ ಡ್ಯಾಂ ವೀಕ್ಷಿಸಿದ್ದಾರೆ. ಜಲಾಶಯ ವೀಕ್ಷಣೆ, ಸ್ನೇಹಿತರ ಭೇಟಿ ನಟರಾದ ದರ್ಶನ್, ಚಿಕ್ಕಣ್ಣ ಸೇರಿದಂತೆ ಹಲವರು ಭದ್ರಾ ಡ್ಯಾಂಗೆ ಭೇಟಿ ನೀಡಿದ್ದರು. ಕೆಲವು ಹೊತ್ತು ಭದ್ರಾ ಡ್ಯಾಂ ವೀಕ್ಷಿಸಿದ ನಟರ ಟೀಮ್, ಬಳಿಕ ಅರಣ್ಯ ಇಲಾಖೆ ಐಬಿಯಲ್ಲಿ ಉಳಿದುಕೊಂಡಿದ್ದರು. ನಂತರ ಭದ್ರಾವತಿ ಮತ್ತು ಶಿವಮೊಗ್ಗದ ಕೆಲವು ಸ್ನೇಹಿತರ ಭೇಟಿಯಾಗಿದ್ದಾರೆ ಎಂದು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆ, ಡ್ಯಾಂಗಳಿಗೆ ಒಳಹರಿವು ಹೆಚ್ಚಳ, ಯಾವ್ಯಾವ ಜಲಾಶಯದಲ್ಲಿ ಎಷ್ಟೆಷ್ಟು ನೀರಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಜಿಲ್ಲೆಯಾದ್ಯಂತ ಉತ್ತಮ ಮಳೆಯಿಂದಾಗಿ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಜಿಲ್ಲೆಯ ಯಾವ್ಯಾವ ಜಲಾಶಯದಲ್ಲಿ ಎಷ್ಟೆಷ್ಟು ಒಳ ಹರಿವಿದೆ. ಯಾವ ಜಲಾಶಯದಿಂದ ನೀರು ಹೊರ ಹರಿಸಲಾಗುತ್ತಿದೆ. ಲಿಂಗನಮಕ್ಕಿ: 1819 (ಗರಿಷ್ಠ), 1785.50 (ಇಂದಿನ ಮಟ್ಟ), 72,920 (ಒಳಹರಿವು), 0.00 (ಹೊರಹರಿವು). ಭದ್ರಾ: 186 (ಗರಿಷ್ಠ), 164.50 (ಇಂದಿನ ಮಟ್ಟ), 57477.00 (ಒಳಹರಿವು), 2189.00 (ಹೊರಹರಿವು). ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 80605.00 … Read more

ಭದ್ರಾ ಜಲಾಶಯಕ್ಕೆ ಒಂದೇ ದಿನ ಐದು ಅಡಿ ನೀರು, ಒಳಹರಿವು ಎಷ್ಟಿದೆ? ಈಗ ಎಷ್ಟು ಅಡಿ ನೀರಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಆಗಸ್ಟ್ 2020 ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ದಾಖಲಾಗಿದೆ. ಭದ್ರಾ ಜಲಾಶಯಕ್ಕೆ ಇವತ್ತು 57,477 ಕ್ಯೂಸೆಕ್ ನೀರು ಒಳಹರಿವು ಇದೆ. ಇದರಿಂದ ಜಲಾಶಯದ ನೀರಿನ ಮಟ್ಟ 164.5 ಅಡಿಗೆ ಏರಿಕೆಯಾಗಿದೆ. ಗುರುವಾರ 159.5 ಅಡಿಯಷ್ಟು ನೀರಿನ ಸಂಗ್ರಹವಿತ್ತು. ಒಂದೆ ದಿನದಲ್ಲಿ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಐದು ಅಡಿಯಷ್ಟು ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಸಂಜೆ ವೇಳೆಗೆ … Read more