ತುಂಗಾ ಜಲಾಶಯದಿಂದ ಹೆಚ್ಚಾಯ್ತು ಹೊರ ಹರಿವು, ಹಳೆ ಶಿವಮೊಗ್ಗದಲ್ಲಿ ಭಯ, ಎಷ್ಟು ನೀರು ಹೊರ ಬಿಡಲಾಗ್ತಿದೆ?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ತೀರ್ಥಹಳ್ಳಿ ಸೇರಿದಂತೆ ಜಲಾಶಯದ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ, ತುಂಗಾ ಜಲಾಶಯದಿಂದ ಮತ್ತಷ್ಟು ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ. ಬೆಳಗ್ಗೆ 8 ಗಂಟೆಗೆಯ ವರದಿಯ ಪ್ರಕಾರ ತುಂಗಾ ಜಲಾಶಯದ ಎಲ್ಲಾ ಗೇಟುಗಳಿಂದ ನೀರು ಹೊರ ಹರಿಸಲಾಗುತ್ತಿದೆ. ಜಲಾಶಯದ ಒಳ ಹರಿವು 68,500 ಕ್ಯೂಸೆಕ್ ಇದೆ. ಹೊರ ಹರಿವು 71,000 ಕ್ಯೂಸೆಕ್ ಇದೆ. ಮೂರು ಗಂಟೆಯಿಂದ ಹೆಚ್ಚಾದ ಹರಿವು ರಾತ್ರಿ 3 … Read more

ಮಾಣಿ, ಚಕ್ರಾ, ಸಾವೇಹಕ್ಲು ಡ್ಯಾಂಗಳಿಗೂ ಒಳಹರಿವು ಹೆಚ್ಚಳ, ಚಕ್ರಾ ಸಾವೇಹಕ್ಲು ಡ್ಯಾಮ್ಗಳ ಹೊರ ಹರಿವೆಷ್ಟು?

Maani-Dam-Hosanagara

ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 ಆಗಸ್ಟ್ 2020 ವರಾಹಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ನಾಲ್ಕು ಅಣೆಕಟ್ಟೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಹಾಗಾಗಿ ನಾಲ್ಕು ಅಣೆಕಟ್ಟೆಗೂ ಒಳಹರಿವು ಹೆಚ್ಚಳವಾಗಿದೆ. ಮಾಣಿ ಡ್ಯಾಂ | ಜಲಾಶಯದ ಇವತ್ತಿನ ನೀರಿನ ಮಟ್ಟ 578.18 ಎಂಎಸ್‍ಎಲ್ ಇದೆ. 10,266 ಕ್ಯೂಸೆಕ್ ನೀರು ಒಳಹರಿವು ಇದೆ. ಮಾಣಿ ಪಿಕ್‍ಅಪ್ | ಡ್ಯಾಮ್ ಭರ್ತಿಯಾಗಿದ್ದು, 2508 ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಡ್ಯಾಂನ ಮಟ್ಟ 563.57 ಎಂಎಸ್‍ಎಲ್ … Read more

ಭಾರೀ ಮಳೆ, ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟಿದೆ ಒಳಹರಿವು?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಹೆಚ್ಚಾದಂತೆ ಜಲಾಶಯಗಳಿಗೆ ನೀರಿನ ಒಳಹರಿವು ಏರಿಕೆಯಾಗುತ್ತಿದೆ. ತುಂಗಾ ಜಲಾಶಯದಿಂದ ಮಾತ್ರ ಸದ್ಯಕ್ಕೆ ನೀರು ಹೊರ ಬಿಡಲಾಗುತ್ತಿದೆ. ಯಾವ್ಯಾವ ಜಲಾಶಯದ ಒಳ, ಹೊರ ಹರಿವೆಷ್ಟು? ತುಂಗಾ ಜಲಾಶಯ | ಸದ್ಯ 21 ಗೇಟ್‍ಗಳನ್ನು ತೆಗೆದು ತುಂಗಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ತುಂಗಾ ಜಲಾಶಯಕ್ಕೆ 67 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. 68 ಸಾವಿರ … Read more

ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ, ತಗ್ಗು ಪ್ರದೇಶದ ಜನರಲ್ಲಿ ಆತಂಕ

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಭಾರಿ ಮಳೆ ಹಿನ್ನೆಲೆ ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಬುಧವಾರಕ್ಕಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವ ಪರಿಣಾಮ ಜಲಾಶಯಕ್ಕೆ 61 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಾಗಾಗಿ ಜಲಾಶಯದಿಂದ 66,100 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಈ ಪೈಕಿ 65 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಎಲ್ಲಾ ಗೇಟುಗಳನ್ನು ತೆಗೆದು ನೀರನ್ನು ಹೊರ … Read more

ಜೋರು ಮಳೆ, ತುಂಗಾ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್ ಒಪನ್, ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಹೊರ ಹರಿವು

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಹಿನ್ನೀರು ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಜಲಾಶಯಕ್ಕೆ ಗಂಟೆ ಗಂಟೆಗೂ ಒಳ ಹರಿವು ಹೆಚ್ಚಳವಾಗುತ್ತಿದೆ. ಇದರಿಂದ ಹೊರ ಹರಿವಿನ ಪ್ರಮಾಣವು ಏರಿಕೆಯಾಗುತ್ತಿದೆ. 21 ಗೇಟ್‍ಗಳು ಓಪನ್ ಜಲಾಶಯದಿಂದ ಹೊರ ಹರಿವು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಕ್ರಸ್ಟ್ ಗೇಟುಗಳನ್ನು ಮೇಲತ್ತಲಾಗಿದೆ. 21 ಗೇಟುಗಳಿಂದಲೂ ನೀರು ಹೊರ ಬಿಡಲಾಗುತ್ತಿದೆ. ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಹರಿವು ತುಂಗಾ ಜಲಾಶಯದಲ್ಲಿ ಒಳ ಮತ್ತು ಹೊರ ಹರಿವು ಗಂಟೆ … Read more

ಗಾಜನೂರಿನ ತುಂಗಾ ಡ್ಯಾಮ್ ನಾಲ್ಕು ಗೇಟ್ ಓಪನ್, ಎಷ್ಟು ನೀರು ಹೊರ ಹರಿಸಲಾಗುತ್ತಿದೆ?

180620 Gajanur Tunga Dam Full Four Gates Opened 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜೂನ್ 2020 ಗಾಜನೂರಿನ ತುಂಗಾ ಜಲಾಶಯದ ಕ್ರಸ್ಟ್ ಗೇಟುಗಳನ್ನು ಮೇಲೆತ್ತಲಾಗಿದ್ದು, ನದಿಗೆ ನೀರು ಹರಿಸಲಾಗುತ್ತಿದೆ. ಈ ಮಳೆಗಾಲದಲ್ಲಿ ಗೇಟ್ ತೆಗೆದು ನೀರು ಹೊರ ಹರಿಸುತ್ತಿರುವ ರಾಜ್ಯದ ಮೊದಲ ಡ್ಯಾಂ ಇದು. ಎಷ್ಟು ಗೇಟ್‍ಗಳನ್ನು ಮೇಲೆತ್ತಲಾಗಿದೆ? ಇವತ್ತು ಮಧ್ಯಾಹ್ನ ತುಂಗಾ ಜಲಾಶಯದ ನಾಲ್ಕು ಕ್ರಸ್ಟ್‍ ಗೇಟುಗಳನ್ನು ಮೇಲೆತ್ತಲಾಗಿದೆ. ಒಟ್ಟು 6836 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್ ಗೇಟುಗಳ ಮೂಲಕ 2086 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ವಿದ್ಯುತ್ … Read more

ಗಾಜನೂರು ತುಂಗಾ ಡ್ಯಾಂನಿಂದ ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ, ನದಿ ಪಾತ್ರದಲ್ಲಿರುವವರಿಗೆ ಎಚ್ಚರಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020 ತುಂಗಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಆಗುತ್ತಿದ್ದು, ಡ್ಯಾಂನ ಒಳಹರಿವು ಹೆಚ್ಚಾಗುತ್ತಿದೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಡ್ಯಾಂ ಗೇಟುಗಳಿಂದ ತುಂಗಾ ನದಿಗೆ ಬಿಡಬಹುದಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ. ತುಂಗಾ ನದಿ ಪಾತ್ರದ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಇನ್ನು, ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸುರಕ್ಷತಾ ದೃಷ್ಠಿಯಿಂದ … Read more

ಮಾಹಿತಿ ಕೊಟ್ಟರು ಬರ್ತಿಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು, ಪುರದಾಳು ಡ್ಯಾಂ ಕಥೆ ಏನಾಗುತ್ತೋ ಅಂತಾ ಗ್ರಾಮಸ್ಥರ ಆತಂಕ

140819 Purdal Dam Kodi at Rain 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 14 ಆಗಸ್ಟ್ 2019 ಕಳೆದ ವಾರ ಸುರಿದ ಭಾರಿ ಮಳೆ ಮತ್ತು ನೀರಿನ ರಭಸಕ್ಕೆ, ಶಿವಮೊಗ್ಗ ನಗರ ಸಮೀಪದ ಪುರದಾಳು ಗ್ರಾಮದಲ್ಲಿ ಭೂಮಿ ಕೊಚ್ಚಿ ಹೋಗಿದೆ. ಚೆಕ್ ಡ್ಯಾಂನ ಕೋಡಿ ಕೊಚ್ಚಿ ಹೋಗುವ ಆತಂಕ ಎದುರಾಗಿದೆ. ನೀರು ರಭಸವಾಗಿ ಹರಿಯಲು ಆರಂಭವಾದಂತೆ ಡ್ಯಾಂ ಸಮೀಪದ ಕೋಡಿ ಕೊಚ್ಚಿ ಹೋಗುವ ಆತಂಕ ಎದುರಾಗಿತ್ತು. ಹಾಗಾಗಿ ಗ್ರಾಮಸ್ಥರು ಕೂಡಲೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರು. ಆದರೆ ಯಾರೊಬ್ಬರು ಇತ್ತ ಸುಳಿಯಲಿಲ್ಲ. ಈವರೆಗು ಅಧಿಕಾರಿಗಳು … Read more

ಭದ್ರಾ ಜಲಾಶಯದ ಕ್ರಸ್ಟ್ ಗೇಟ್’ಗಳು ಓಪನ್, ನದಿಗೆ ನೀರು ರಿಲೀಸ್

100819 Bhadra Dam Water Released 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಆಗಸ್ಟ್ 2019 ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್ ಗೇಟುಗಳನ್ನು ತೆರೆಯಲಾಗಿದೆ. ನದಿಗೆ ಆರು ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಸಂಜೆ 4 ಗಂಟೆಗೆ ಭದ್ರಾ ಜಲಾಶಯದ ಗೇಟುಗಳನ್ನು ತೆರೆಯಲಾಯಿತು. ಸದ್ಯ ನದಿಗೆ ಆರು ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಕ್ರಸ್ಟ್ ಗೇಟುಗಳನ್ನು ತೆಗೆಯುತ್ತಿದ್ದಂತೆ ಜನರು ಉತ್ಸಾಹದಿಂದ ಕೂಗಿದರು. ಇನ್ನು, ಡ್ಯಾಂನಿಂದ ನೀರು ಬಿಡುತ್ತಿರುವುದರಿಂದ, ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | … Read more

ನೀರಿಗಾಗಿ ಭದ್ರಾವತಿ ಮಿಲ್ಟ್ರಿಕ್ಯಾಂಪ್ ಬಳಿ ರೈತರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಅನ್ನದಾತರು ಗರಂ

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ಭದ್ರಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮಿಲ್ಟ್ರಿಕ್ಯಾಂಪ್’ನ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟಿಸಲಾಯಿತು. ನೀರು ಹರಿಸುವುದನ್ನು ನಿಲ್ಲಿಸಿ 46 ದಿನ ಕಳೆದಿದೆ. ನೀರು ಹರಿಸಲು ಇದು ಸಕಾಲವಾಗಿದೆ. ಆದ್ದರಿಂದ ಸರ್ಕಾರ ಮತ್ತು ನೀರಾವರಿ ಇಲಾಖೆ ತಡ ಮಾಡದೆ ನಾಲೆಗಳಲ್ಲಿ ನೀರು ಹರಿಸಬೇಕು. ಇಲ್ಲವಾದಲ್ಲಿ ರೈತರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರೈತ ಮುಖಂಡರಾದ … Read more