ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು?

Bhadra-Dam-General-Image

SHIVAMOGGA LIVE NEWS | 22 MAY 2024 BHADRAVATHI : ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ತುಂಗಭದ್ರಾ ನದಿಯನ್ನೇ ಅವಲಂಬಿಸಿರುವವರಿಗಾಗಿ ಭದ್ರಾ ಜಲಾಶಯದಿಂದ (Bhadra Dam) 1 ಟಿಎಂಸಿ ನೀರು ಹರಿಸಲಾಗುತ್ತದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ ತುಂಗಭದ್ರಾ ನದಿ ದಂಡೆಯಲ್ಲಿರುವ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿರುವ ಈ ಹಿನ್ನೆಲೆ ನೀರು ಹರಿಸಲಾಗುತ್ತಿದೆ. ಮೇ … Read more

ಭದ್ರಾ ಜಲಾಶಯದಿಂದ ಹೊಳೆಗೆ ನೀರು ಹರಿಸದಂತೆ ಒತ್ತಾಯ, ಸಿಎಂಗೆ ಮನವಿ, ಕಾರಣವೇನು?

HR-Basavarajappa-submits-memorandum.

SHIVAMOGGA LIVE NEWS | 20 APRIL 2024 SHIMOGA : ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಭದ್ರಾ ಜಲಾಶಯದಲ್ಲಿ ಪ್ರಸ್ತುತ 124.8 ಅಡಿ ನೀರು ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹವಿದೆ. ಈ ಪೈಕಿ 13 ಟಿಎಂಸಿ ನೀರು ಡೆಡ್‌ ಸ್ಟೋರೇಜ್.‌ ಇದನ್ನು ಬಳಕೆ ಮಾಡುವಂತ್ತಿಲ್ಲ. ಕುಡಿಯುವ ನೀರಿಗೆ 1.5 ಟಿಎಂಸಿ ನೀರು … Read more

ಗೊಂದಿ ಡ್ಯಾಂ, ಅಪಾಯಕಾರಿ ಜಾಗದಲ್ಲಿ ಪ್ರವಾಸಿಗರ ಈಜು, ಪೊಲೀಸರನ್ನು ಕರೆಸಿದ ಸ್ಥಳೀಯರು

Gondi-Dam-police-warns-swimmers.

SHIVAMOGGA LIVE NEWS | 17 APRIL 2024 BHADRAVATHI : ಸಾಲು ಸಾಲು ರಜೆ ಹಿನ್ನೆಲೆ ಭದ್ರಾವತಿ ತಾಲೂಕು ಗೋಂದಿ ಅಣೆಕಟ್ಟೆಗೆ ದೊಡ್ಡ ಸಂಖ್ಯೆಯ ಯುವಕರು ಭೇಟಿ ನೀಡುತ್ತಿದ್ದಾರೆ. ಆಪಾಯಕಾರಿ ಸ್ಥಳಗಳಲ್ಲಿ ಈಜುವ ಸಾಹಸ ಮಾಡುತ್ತಿದ್ದಾರೆ. ಸ್ಥಳೀಯರ ಮಾತಿಗೂ ಕ್ಯಾರೆ ಅನ್ನುತ್ತಿಲ್ಲ. ಕಳೆದ ವಾರ ರಜೆ ಸಂದರ್ಭ ಗೋಂದಿ ಅಣೆಕಟ್ಟೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದರು. ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿಂದ ಕಾಲೇಜು ವಿದ್ಯಾರ್ಥಿಗಳು, ಯುವಕರು ಭೇಟಿ ನೀಡಿದ್ದರು. ಈ ಪೈಕಿ ಹಲವರು ಈಜಲು ನೀರಿಗಿಳಿಯುತ್ತಿದ್ದಾರೆ. ಇಲ್ಲಿ ಅಪಾಯಕಾರಿ … Read more

ಭದ್ರಾ ಜಲಾಶಯದಿಂದ ನದಿಗೆ ನೀರು, ದಿನಾಂಕ ಪ್ರಕಟ, ಯಾವಾಗ? ಎಷ್ಟು ನೀರು ಹರಿಸಲಾಗುತ್ತದೆ?

Bhadra-Dam-General-Image

SHIVAMOGGA LIVE NEWS | 26 MARCH 2024 SHIMOGA : ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ. ಆದ್ದರಿಂದ ಭದ್ರಾ ನದಿಗೆ 2 ಟಿಎಂಸಿ ನೀರು ಹರಿಸಲಾಗುತ್ತಿದೆ. ಮಾ.29ರಂದು ಮಧ್ಯರಾತ್ರಿಯಿಂದ ಪ್ರತಿದಿನ ತಲಾ 3 ಸಾವಿರ ಕ್ಯೂಸೆಕ್‌ನಂತೆ ಏ.6ರ ಮಧ್ಯರಾತ್ರಿವರೆಗೆ ನೀರು ಹರಿಸಲಾಗುತ್ತದೆ. ಈ ಸಂದರ್ಭ ಸಾರ್ವಜನಿಕರು ನದಿ ಪಾತ್ರದಲ್ಲಿ ಓಡಾಡುವುದು, ಜಾನುವಾರುಗಳನ್ನು ಮೇಯಿಸುವುದು ಸೇರಿದಂತೆ ಯಾವುದೇ ಚಟುವಟಿಕೆ ನಡೆಸುವುದು ಮತ್ತು ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ … Read more

BREAKING NEWS – ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ, ಕಾರಣವೇನು?

Bhadra-Dam-General-Image

SHIVAMOGGA LIVE NEW S | 20 FEBRUARY 2024 SHIMOGA : ಭದ್ರಾ ನದಿ ಮತ್ತು ನಾಲೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ನದಿ ಮತ್ತು ನಾಲೆ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಫೆ.26ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ವಿಧಿಸಿದ್ದು ಏಕೆ? ಹಾವೇರಿ ಮತ್ತು ಗದಗ ನಗರದ ಕುಡಿಯುವ ನೀರಿಗಾಗಿ ಫೆ.5ರಿಂದ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಆದರೆ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರೆ … Read more

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ದಿನಾಂಕ ಫಿಕ್ಸ್‌, ನೀರು ಬಿಡಲು ಇದೆ 2 ಕಾರಣ, ಎಷ್ಟು ಕ್ಯೂಸೆಕ್‌ ಬಿಡಲಾಗುತ್ತೆ?

Bhadra-Dam-General-Image

SHIVAMOGGA LIVE NEWS | 1 FEBRUARY 2024 SHIMOGA : ಫೆ.5 ರಿಂದ ಫೆ.10ರವರೆಗೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಷ್ಟು ನೀರು ಹರಿಸಲಾಗುತ್ತದೆ? ಫೆ.5ರ ರಾತ್ರಿ 10 ಗಂಟೆಯಿಂದ ಫೆ.10ರ ರಾತ್ರಿ 10 ಗಂಟೆವರೆಗೆ ಪ್ರತಿ ದಿನ 2 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತದೆ. ಒಟ್ಟು 12 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತದೆ ಎಂದು ತಿಳಿಸಲಾಗಿದೆ. ನೀರು ಹರಿಸಲು … Read more

ಭದ್ರಾ ಎಡದಂಡೆ ನಾಲೆಗೆ ಇವತ್ತಿನಿಂದ ನೀರು, ಬಲದಂಡೆಯ ವೇಳಾಪಟ್ಟಿ ಬದಲು, ರೈತರಿಗೆ 3 ಪ್ರಮುಖ ಸೂಚನೆ

Bhadra-Dam-General-Images

SHIVAMOGGA LIVE NEWS | 10 JANUARY 2024 SHIMOGA : ರೈತರ ಒತ್ತಾಯದ ಹಿನ್ನೆಲೆ ಬೇಸಿಗೆ ಹಂಗಾಮಿಗೆ ಭದ್ರಾ ಜಲಾಶಯದ ಬಲದಂಡೆ ನಾಲೆಗೆ ಜ.20ರ ಬದಲು ಜ.15ರಿಂದಲೇ ನೀರು ಹರಿಸಲು ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಧಿಕಾರ ತೀರ್ಮಾನಿಸಿದೆ. ಇನ್ನೊಂದೆಡೆ ಎಡದಂಡೆ ನಾಲೆಗೆ ಇಂದಿನಿಂದ ನೀರು ಹರಿಸಲಾಗುತ್ತಿದೆ. ನಾಲೆಗಳಿಗೆ  ನೀರು ಹರಿಸುವ ಕುರಿತು ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದೆ. ಎಡದಂಡೆ ನಾಲೆಯ ವೇಳೆಪಟ್ಟಿ ಜ.10 ರಿಂದ 25ರವರಗೆ (16 ದಿನ) ನೀರು ಹರಿಸಲಾಗುತ್ತದೆ. ಜ.26 ರಿಂದ ಫೆ.9ರವರೆಗೆ (15 ದಿನ) … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ರೈತರಿಂದ ದಿಢೀರ್‌ ರಸ್ತೆ ತಡೆ, ಸಾಲುಗಟ್ಟಿ ನಿಂತ ವಾಹನಗಳು, ಆಕ್ರೋಶಕ್ಕೆ ಕಾರಣವೇನು?

Farmers-protest-in-Shimoga-Bhadravathi-road-at-machenahalli.

SHIVAMOGGA LIVE NEWS | 6 JANUARY 2024 SHIMOGA : ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯ ವಿರೋಧಿಸಿ ರೈತರು ದಿಢೀರ್‌ ರಸ್ತೆ ತಡೆ ನಡೆಸಿದರು. ಇದರಿಂದ ಶಿವಮೊಗ್ಗ ಭದ್ರಾವತಿ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಯಿತು. ವಾಹನಗಳು ಸಾಲುಗಟ್ಟಿ ನಿಂತಿದ್ದವು. ರೈತರ ಆಕ್ರೋಶಕ್ಕೆ ಕಾರಣವೇನು? ಎಡ ಮತ್ತು ಬಲ ದಂಡೆ ನಾಲೆಗಳಿಗೆ ಆನ್‌ ಆಫ್‌ ಮಾದರಿಯಲ್ಲಿ ಹಂತ ಹಂತವಾಗಿ ನೀರು ಹರಿಸುವ ತೀರ್ಮಾನವಾಗಿದೆ. … Read more

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ದಿನಾಂಕ ಪ್ರಕಟ, ಆನ್‌ ಆಫ್‌ ಮಾದರಿ ಪಾಲನೆಗೆ ನಿರ್ಧಾರ

Bhadra-Dam-General-Image

SHIVAMOGGA LIVE NEWS | 6 JANUARY 2024 SHIMOGA : ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.10ರಿಂದ ಎಡದಂಡೆ ಮತ್ತು ಜ.20ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆನ್‌ ಆಫ್‌ ಮಾದರಿ ನಾಲೆಗಳಿಗೆ ನೀರು … Read more

ಭದ್ರಾ ನಾಲೆಗೆ ನೀರು ಹರಿಸುವಂತೆ ಒತ್ತಾಯ, ರೈತರ ಧರಣಿ

Bhadra-Dam-General-Image

SHIVAMOGGA LIVE NEWS | 2 JANUARY 2023 SHIMOGA : ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ‌ ಮಲವಗೊಪ್ಪದ ಕಾಡಾ ಕಚೇರಿ‌ ಎದುರು ಭದ್ರಾ ಅಚ್ಚುಕಟ್ಟು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಧರಣಿ ನಡೆಸಿದರು. ಬೆಳೆಗಳು ಒಣಗುತ್ತಿದೆ. ಶೀಘ್ರ ನೀರು ಹರಿಸಬೇಕು. ನಾಲೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು. ರೈತರಾದ ಆರ್. ಸಂತೋಷ್, ರಾಜ್ ಆದರ್ಶ, ಶಿವಕುಮಾರ್, ಚಿತ್ರನಾಯಕ, ನಿಜಗುಣಮೂರ್ತಿ, ಅಮೋಘವರ್ಷ, ರಂಜಿತ್, ರುದ್ರೇಶ್, ಶಾಂತಕುಮಾರ , ಗುರುಶಾಂತ, ಮಲ್ಲಿಕಾರ್ಜುನ ಮೂರ್ತಿ, ಎಂ.ಡಿ. ಸುರೇಶ್, ಟಿ … Read more