New DySP Appointed to District Armed Reserve Force

Police-Van-Jeep-at-Shimoga-Nehru-Road

Shivamogga: A new Deputy Superintendent of Police (DySP) has been appointed to the District Armed Reserve (DAR) force. Dileep.S.V, who was serving as DAR DySP in Karwar, has been transferred to Shivamogga, according to an order issued by DG & IGP Soumendu Mukherjee. The post of DAR DySP fell vacant after the previous DySP, Krishnamurthy, … Read more

ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಗೆ ನೂತನ ಡಿವೈಎಸ್‌ಪಿ ನೇಮಕ, ಯಾರದು?

Police-General-Image

ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ (ಡಿಎಆರ್‌) ನೂತನ ಡಿವೈಎಸ್‌ಪಿಯನ್ನು (DySP) ನೇಮಿಸಲಾಗಿದೆ. ಕಾರವಾರದಲ್ಲಿ ಡಿಎಆರ್‌ ಡಿವೈಎಸ್‌ಪಿಯಾಗಿರುವ ದಿಲೀಪ್‌.ಎಸ್‌.ವಿ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಡಿ.ಎ.ಆರ್‌ ಡಿವೈಎಸ್‌ಪಿ ಆಗಿದ್ದ ಕೃಷ್ಣಮೂರ್ತಿ ಈಚೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆ ಅವರ ಜಾಗಕ್ಕೆ ನೂತನ ಡಿವೈಎಸ್‌ಪಿ ನೇಮಕ ಮಾಡಲಾಗಿದೆ. ಇದನ್ನೂ ಓದಿ » ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌

BREAKING NEWS – ಶಿವಮೊಗ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಡಿವೈಎಸ್‌ಪಿ

Lokayukta-raid-on-DAR-DYSP-in-Shimoga

ಶಿವಮೊಗ್ಗ : ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ (DAR) ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ (Raid) ಆಗಿ ಸಿಕ್ಕಿಬಿದ್ದಿದ್ದಾರೆ. ಪೊಲೀಸ್‌ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತ ಎಸ್‌.ಪಿ. ಮಂಜುನಾಥ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ. ಇದನ್ನೂ ಓದಿ » ಶಿವಮೊಗ್ಗದ ಬಿರಿಯಾನಿ ಹೊಟೇಲ್‌ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ, ಮಹಿಳೆಗೆ ಗಾಯ

BREAKING NEWS | ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸೆಂಟ್ರಲ್‌ ಜೈಲ್‌ ಕೈದಿ ಕೈಗೆ ಗಾಂಜಾ ಕೊಟ್ಟ ಯುವಕ, ಮುಂದೇನಾಯ್ತು?

SHIMOGA-BREAKING-NEWS.jpg

SHIVAMOGGA LIVE | 21 JULY 2023 SHIMOGA : ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೈದಿಯೊಬ್ಬನಿಗೆ ಗಾಂಜಾ ಪೂರೈಕೆ ಮಾಡಿದ ಆರೋಪ ಸಂಬಂಧ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ (Taken To Custody) ಪಡೆದಿದ್ದಾರೆ. ಆತನನ್ನು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಂಜಾ ಸಹಿತ ಜಲೀಲ್‌ ಎಂಬಾತನನ್ನು ಸಶಸ್ತ್ರ ಮೀಸಲು ಪಡೆ (ಡಿಎಆರ್‌) ಪೊಲೀಸ್‌ ಸಿಬ್ಬಂದಿ ವಶಕ್ಕೆ ಪಡೆದ್ದಾರೆ. ಹೇಗೆ ಸಿಕ್ಕಿಬಿದ್ದ ಗಾಂಜಾ ಪೂರೈಕೆದಾರ? ಅನಾರೋಗ್ಯ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಕೇಂದ್ರ ಕಾರಾಗೃಹದ ಮೂವರು ಕೈದಿಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. … Read more

ಶಿವಮೊಗ್ಗದಲ್ಲಿ ಇವತ್ತು ನಿಷೇಧಾಜ್ಞೆ, ಹೇಗಿದೆ ಬಂದೋಬಸ್ತ್? ಎಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ?

Police Bus at Shimoga BH Road

SHIVAMOGGA LIVE NEWS | 15 ಮಾರ್ಚ್ 2022 ಹಿಜಾಬ್ ವಿವಾದ ಕುರಿತು ಇವತ್ತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 8 KSRP ತುಕಡಿಗಳು, 8 DAR ತುಕಡಿಗಳು, 1 RAF ತುಕಡಿಗಳನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ … Read more

ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯೋತ್ಸವ, ಸಚಿವರಿಂದ ಧ್ವಜಾರೋಹಣ

011121 Karnataka Rajyotsava in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ನವೆಂಬರ್ 2021 ಶಿವಮೊಗ್ಗದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗದ ನೆಲ ಸಮಸಮಾಜದ ಪರಿಕಲ್ಪನೆಯ ನೆಲೆವೀಡು. ಕದಂಬರು, ಚಾಲುಕ್ಯರು, ಗಂಗರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರದ ಅರಸರು, ಮೈಸೂರು ಸಂಸ್ಥಾನ ಮತ್ತು ಕೆಳದಿ ಮನೆತನ ಈ ಪ್ರದೇಶವನ್ನು ಆಳುತ್ತ ಕನ್ನಡತನದ ಸೊಗಡನ್ನು ಇನ್ನಷ್ಟು ವಿಸ್ತರಿಸುವಲ್ಲಿ ತನ್ನ ಕೊಡುಗೆ ನೀಡಿದೆ. … Read more

ಶಿವಮೊಗ್ಗದಲ್ಲಿ ಹುತಾತ್ಮ ದಿನಾಚರಣೆ, ಮೂರು ಸುತ್ತು ಗುಂಡು ಹಾರಿಸಿ ಗೌರವ

211021 Shimoga Police Hutatma Dinacharane DAR Field

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಕರ್ತವ್ಯದ ಸಂದರ್ಭ ದೇಶಾದ್ಯಂತ ಮರಣವನ್ನಪ್ಪಿದ ಪೊಲೀಸರಿಗೆ ಇವತ್ತು ಜಿಲ್ಲಾ ಪೊಲೀಸ್ ವತಿಯಿಂದ ನಮನ ಸಲ್ಲಿಸಲಾಯಿತು. ಹುತಾತ್ಮ ದಿನಾಚರಣೆ ಆಂಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಫಾ ಹುಸೇನ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಹೆಚ್ಚುವರಿಗೆ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಲವರು … Read more

ಮತ್ತೊಂದು ಸುತ್ತಿನ ರೌಡಿ ಪರೇಡ್, ಎಷ್ಟೆಲ್ಲ ರೌಡಿಗಳು ಬಂದಿದ್ದರು? ಯಾರಿಗೆ ಏನೇನು ವಾರ್ನಿಂಗ್ ಕೊಟ್ರು ಗೊತ್ತಾ ಎಸ್.ಪಿ?

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಶಿವಮೊಗ್ಗ ನಗರದಲ್ಲಿ ಇವತ್ತು ಎರಡನೇ ಹಂತದ ರೌಡಿಗಳ ಪರೇಡ್ ನಡೆಸಲಾಯಿತು. ಸುಮಾರು 250 ರೌಡಿಗಳು ಇವತ್ತಿನ ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಫೈಲ್ ಪರಿಶೀಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಖಡಕ್ ವಾರ್ನಿಂಗ್ ನೀಡಿದರು. ಡಿಎಆರ್ ಮೈದಾನದಲ್ಲಿ ಎರಡನೇ ಹಂತದ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪ ವಿಭಾಗದ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಮೇ 13ರಂದು ಮೊದಲ ಹಂತದ ರೌಡಿಗಳ ಪರೇಡ್ ನಡದಿತ್ತು. 300 ರೌಡಿಗಳು ಅವತ್ತು … Read more