ಹಣಗೆರೆಯಲ್ಲಿ ಹುಂಡಿ ಕಾಣಿಕೆ ಎಣಿಕೆಗೆ ಬಂದಿದ್ದ ತಹಶೀಲ್ದಾರ್ ಗೆ ಘೇರಾವ್, 2 ಗಂಟೆ ವಾಗ್ವಾದ, ಕಾರಣವೇನು?
SHIVAMOGGA LIVE NEWS |6 JANUARY 2023 THIRTHAHALLI : ಹಣಗೆರೆಯ (hanagere) ಶ್ರೀ ಭೂತರಾಯ ಚೌಡೇಶ್ವರಿ ಹಾಗೂ ಸೈಯದ್ ಸಾದತ್ ದರ್ಗಾದಲ್ಲಿ ಹುಂಡಿ ಎಣಿಕೆ ಕಾರ್ಯಕ್ಕೆ ಆಗಮಿಸಿದ್ದ ತಹಶೀಲ್ದಾರ್ ಅವರಿಗೆ ಸ್ಥಳೀಯರು ಘೇರಾವ್ ಹಾಕಿದ್ದಾರೆ. 2 ಗಂಟೆಗು ಹೆಚ್ಚು ಹೊತ್ತು ವಾಗ್ವಾದ ನಡೆಸಿದರು. ತಹಶೀಲ್ದಾರ್ ಅಮೃತ್ ಅತ್ರೇಶ್ ಅವರು ಗುರುವಾರ ಹುಂಡಿ ಎಣಿಕೆ ಕಾರ್ಯಕ್ಕಾಗಿ ಹಣಗೆರೆಯ (hanagere) ಭಾವೈಕ್ಯತೆಯ ಶ್ರದ್ಧಾ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಸ್ಥಳೀಯರು ಅವರಿಗೆ ಘೇರಾವ್ ಹಾಕಿದರು. ತಮ್ಮ ಬೇಡಿಕೆ ಈಡೇರಿಸದಿರುವ … Read more