ಶಿಕಾರಿಪುರದಲ್ಲಿ ನಟ ದರ್ಶನ್‌ ವಿರುದ್ಧ ಆಕ್ರೋಶ, ಮಾನವ ಸರಪಳಿ

Protest-against-Actor-Darshan-in-Shikaripura

SHIVAMOGGA LIVE NEWS | 19 JUNE 2024 SHIKARIPURA : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಖಂಡಿಸಿ, ನಟ (Actor) ದರ್ಶನ್‌ಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪಟ್ಟಣದಲ್ಲಿ ವೀರಶೈವ ಮಹಾಸಭೆ ವತಿಯಿಂದ ಬಸ್‌ನಿಲ್ದಾಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪ್ರತಿಕ್ರಿಯೆಗೆ ನಟ ದರ್ಶನ್ ತಮ್ಮ ಅಭಿಮಾನಿಗೆ ಕಿರುಕುಳ ನೀಡಿ ಹತ್ಯೆ ಮಾಡಿರುವುದು ಸಮಾಜ ತಲೆತಗ್ಗಿಸುವಂತಹದ್ದು. ಘಟನೆ … Read more

ದರ್ಶನ್‌ ಅರೆಸ್ಟ್‌ ವಿಚಾರ, ಶಿವಮೊಗ್ಗದಲ್ಲಿ ವಚನದ ಮೂಲಕ ಪ್ರತಿಕ್ರಿಯೆ ನೀಡಿದ ಇಂದ್ರಜಿತ್‌ ಲಂಕೇಶ್‌

Indrajit-Lankesh-about-actor-darshan-in-Shimoga

SHIVAMOGGA LIVE NEWS | 12 JUNE 2024 SHIMOGA : ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಮತ್ತು ಸಹಚರರನ್ನು ಬಂಧಿಸಿರುವ ಪ್ರಕರಣ ಸಂಬಂಧ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದರು. ಬಸವಣ್ಣನ ವಚನದ ಮೂಲಕ ಇಂದ್ರಜಿತ್‌ ಲಂಕೇಶ್‌ ಉತ್ತರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್‌ ಲಂಕೇಶ್‌, ಕೊಲೆ ಪ್ರಕರಣದ ತನಿಖೆ ಈಗಾಗಲೇ ಆರಂಭವಾಗಿದೆ. ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ತನಿಖೆ ಮಾಡುತ್ತಿದ್ದಾರೆ. ಬಸವಣ್ಣನ ವಚನದ ಮೂಲಕ ಇದಕ್ಕೆ ಉತ್ತರ ನೀಡುತ್ತೇನೆ. ಜಗತ್ತಿನ ಡೊಂಕು ನೀವೇಕೆ‌ ತಿದ್ದುವಿರಿ. … Read more

ನಟ ದರ್ಶನ್‌ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರಿಂದ ದೂರು

Women-files-complaint-against-Actor-Darshan

SHIVAMOGGA LIVE NEWS | 27 FEBRUARY 2024 SHIMOGA : ಮಹಿಳೆಯರಿಗೆ ಅಗೌರವ ತೋರುವಂತೆ ಮಾತನಾಡಿದ ನಟ ದರ್ಶನ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಸೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಆರ್.‌ ಮೋಹನ್‌ ಅವರ ನೇತೃತ್ವದಲ್ಲಿ ಮಹಿಳೆಯರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು. ಈಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟ ದರ್ಶನ್‌, ಮಹಿಳೆಯರ ಕುರಿತು ಅವಹೇಳನ ಮಾಡಿದ್ದಾರೆ. ಸಿನಿಮಾಗಳಲ್ಲಿ ಹೆಣ್ಣನ್ನು ಗೌರವಿಸುವಂತೆ ಮಾತನಾಡುತ್ತಾರೆ. ಆದರೆ ಸಾರ್ವಜನಿಕ ಕಾರ್ಯಕ್ರಮ ಮತ್ತು ಮಾಧ್ಯಮಗಳ ಸಂದರ್ಶನದ ವೇಳೆ … Read more

ಶಿವಮೊಗ್ಗದಲ್ಲಿ ‘ಕ್ರಾಂತಿ’ ಹವಾ, ‘ಬೆಳ್ಳಿ ರಥ’ದಲ್ಲಿ ಪೋಸ್ಟರ್ ಮೆರವಣಿಗೆ

Kranti-Movie-poster-procession-in-Shimoga

SHIVAMOGGA LIVE NEWS | SHIMOGA | 25 ಜುಲೈ 2022 ಚಾಲೆಂಜಿಂಗ್ ಸ್ಟಾರ್ ದರ್ಶನ್ (CHALLENGING STAR DARSHAN) ಅಭಿನಯದ ‘ಕ್ರಾಂತಿ’ (KRANTI MOVIE) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ನಟ ದರ್ಶನ್ ಅಭಿಮಾನಿಗಳು ರಾಲಿ ನಡೆಸಿದರು. ಎಂ.ಆರ್.ಎಸ್ ಸರ್ಕಲ್’ನಿಂದ ನಟ ದರ್ಶನ್ ಅಭಿಮಾನಿಗಳು ಮೆರವಣಿಗೆ ಮಾಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ನಟ ದರ್ಶನ್ ಪರವಾಗಿ ಘೋಷಣೆಗಳನ್ನು ಕೂಗಿದರು. ‘ಬೆಳ್ಳಿ ರಥ’ದಲ್ಲಿ ಕ್ರಾಂತಿ ಪೋಸ್ಟರ್ ಕ್ರಾಂತಿ ಸಿನಿಮಾದ ಪೋಸ್ಟರ್ ಹಿಡಿದು ಅಭಿಮಾನಿಗಳು … Read more

ತವರೂರಲ್ಲಿ ರಾಬರ್ಟ್ ಹೀರೋಯಿನ್, ಪ್ರೇಕ್ಷಕರ ಜೊತೆ ಸಿನಿಮಾ ನೋಡಿದ್ರು, ಚಾಲೆಂಜಿಂಗ್ ಸ್ಟಾರ್ ಬಗ್ಗೆ ಏನಂದ್ರು?

190321 Robert Heroin Asha Bhat at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ತವರೂರಲ್ಲಿ ರಾಬರ್ಟ್ ಹೀರೋಯಿನ್. ಅಭಿಮಾನಿಗಳ ಜೊತೆಗೆ ಸಿನಿಮಾ ವೀಕ್ಷಿಸಿ ಸಂಭ್ರಮ. ಸೆಲ್ಫಿ, ಫೋಟೊಗೆ ಮುಗಿಬಿದ್ದ ಯುವಕರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಹೀರೋಯಿನ್ ಆಶಾ ಭಟ್, ತವರೂರು ಭದ್ರಾವತಿಗೆ ಆಗಮಿಸಿದ್ದಾರೆ. ಈ ವೇಳೆ ಶಿವಮೊಗ್ಗದಕ್ಕೆ ಭೇಟಿ ನೀಡಿದ್ದ ಆಶಾ ಭಟ್ ಫ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದರು. ಶಿವಮೊಗ್ಗದ ಭಾರತ್ ಸಿನಿಮಾಸ್‍ನಲ್ಲಿ  ನಟಿ ಆಶಾ ಭಟ್ ಸಿನಿಮಾ ನೋಡಿದರು. ಸೆಲ್ಫಿ, ಫೋಟೊಗೆ ಮುಗಿಬಿದ್ದರು … Read more

ಭದ್ರಾ ಜಲಾಶಯದ ಬಳಿ ಅಭಿಮಾನಿಗಳಿಗೆ ದರ್ಶನ ನೀಡಿದ ದರ್ಶನ್, ನಟ ಚಿಕ್ಕಣ್ಣಗೆ ರಾಖಿ ಕಟ್ಟಿದ ಯುವತಿ

080820 Darshan Chikkanna in Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಆಗಸ್ಟ್ 2020 ನಿನ್ನೆಯಿಂದ ಶಿವಮೊಗ್ಗ ಭದ್ರಾ ಅಭಯಾರಣ್ಯದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ನಟ ದರ್ಶನ್ ಇವತ್ತು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ. ನಟ ದರ್ಶನ್ ಜೊತೆಗೆ ಇತರೆ ನಟರು ಆಗಮಿಸಿದ್ದು, ಅಭಿಮಾನಿಗಳು ಅವರಿಗೂ ಮುತ್ತಿಗೆ ಹಾಕಿ, ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ದರ್ಶನ್ ಕಾಲಿಗೆ ಬಿದ್ದು ಸೆಲ್ಫಿ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಐಬಿಯಿಂದ ಹೊರಬಂದ ನಟ ದರ್ಶನ್, ಫ್ಯಾನ್ಸ್‍ಗಳನ್ನು ಭೇಟಿಯಾದರು. ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಈ ವೇಳೆ ಘೋಷಣೆ … Read more

ಭದ್ರಾ ಜಲಾಶಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ, ಇವತ್ತು ಅಭಯಾರಣ್ಯದಲ್ಲಿ ಸಫಾರಿ

080820 Actor Darshan Visits Bhadra Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲವು ನಟರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಭರ್ತಿಯಾಗುತ್ತಿರುವ ಡ್ಯಾಂ ವೀಕ್ಷಿಸಿದ್ದಾರೆ. ಜಲಾಶಯ ವೀಕ್ಷಣೆ, ಸ್ನೇಹಿತರ ಭೇಟಿ ನಟರಾದ ದರ್ಶನ್, ಚಿಕ್ಕಣ್ಣ ಸೇರಿದಂತೆ ಹಲವರು ಭದ್ರಾ ಡ್ಯಾಂಗೆ ಭೇಟಿ ನೀಡಿದ್ದರು. ಕೆಲವು ಹೊತ್ತು ಭದ್ರಾ ಡ್ಯಾಂ ವೀಕ್ಷಿಸಿದ ನಟರ ಟೀಮ್, ಬಳಿಕ ಅರಣ್ಯ ಇಲಾಖೆ ಐಬಿಯಲ್ಲಿ ಉಳಿದುಕೊಂಡಿದ್ದರು. ನಂತರ ಭದ್ರಾವತಿ ಮತ್ತು ಶಿವಮೊಗ್ಗದ ಕೆಲವು ಸ್ನೇಹಿತರ ಭೇಟಿಯಾಗಿದ್ದಾರೆ ಎಂದು … Read more

ಶಿವಮೊಗ್ಗದಲ್ಲಿ ‘ಒಡೆಯ’ನಿಗೆ ಭರ್ಜರಿ ಓಪನಿಂಗ್, ಡಿ ಬಾಸ್ ಪೋಸ್ಟರ್’ಗೆ ಹಾಲಿನ ಅಭಿಷೇಕ, ಹೇಗಿದೆ ಗೊತ್ತಾ ಸೆಲಬ್ರೇಷನ್?

ಶಿವಮೊಗ್ಗ ಲೈವ್.ಕಾಂ | SHIMOGA | 12 ಡಿಸೆಂಬರ್ 2019 ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾಗೆ ಶಿವಮೊಗ್ಗದಲ್ಲೂ ಭರ್ಜರಿ ಓಪನಿಂಗ್ ಸಿಕ್ಕಿದೆ. ರಾತ್ರಿಯಿಂದಲೇ ಚಿತ್ರಮಂದಿರದ ಮುಂದೆ ಫ್ಯಾನ್ಸ್ ಸೆಲಬ್ರೇಷನ್ ನಡೆಯುತ್ತಿದೆ. HPC ಚಿತ್ರಮಂದಿರದಲ್ಲಿ ನಟ ದರ್ಶನ್ ಪೋಸ್ಟರ್’ಗೆ ಬೆಳಗ್ಗೆಯಿಂದಲೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಪಟಾಕಿ ಹೊಡೆದು, ದರ್ಶನ್ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಚಿತ್ರಮಂದಿರದ ಸುತ್ತಲು ಅಭಿಮಾನಿಗಳು ಫ್ಲೆಕ್ಸ್ ಹಾಕಿ, ಒಡೆಯನಿಗೆ ಶುಭ ಕೋರಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ … Read more

CINEMA NEWS | ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್ ಕೊಂಡಾಡಿದ ಬಾಲಿವುಡ್ ಡೈರೆಕ್ಟರ್ | ಒಂದೇ ಸಾಂಗ್’ನಲ್ಲಿ16 ಹೀರೊಯಿನ್ಸ್

ಶಿವಮೊಗ್ಗ ಲೈವ್.ಕಾಂ | FILMI UPDATE | 16 ನವೆಂಬರ್ 2019 ಮತ್ತೆ ನಿರ್ಮಾಣವಾಗಲಿದೆ ಪ್ರೇಮಲೋಕ ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಪ್ರೇಮಲೋಕ ಸಿನಿಮಾದ ಸೀಕ್ವೆಲ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಭಾರತೀಯ ಸಿನಿಲೋಕದಲ್ಲಿ ಟ್ರೆಂಡ್ ಸೆಟ್ ಮಾಡಿದ್ದ ಪ್ರೇಮಲೋಕದ ಪಾರ್ಟ್ 2 ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರೇಮಲೋಕ 2ನಲ್ಲಿ ರವಿಚಂದ್ರನ್ ಅವರ ಮಕ್ಕಳಾದ ಮನೋರಂಜನ್ ಮತ್ತು ವಿಕ್ರಂ ಇಬ್ಬರು ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರವಿಚಂದ್ರನ್ ಅವರೆ ಚಿತ್ರಕ್ಕೆ ಡೈರೆಕ್ಟ್ ಮಾಡಲಿದ್ದಾರೆ. ಒಂದೆ ಸಾಂಗಲ್ಲಿ ಕನ್ನಡದ 16 … Read more