ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

Former-Minister-MP-Renukacharya-at-Shimoga-DAR-Police-ground

ಶಿವಮೊಗ್ಗ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ನಡೆಸುತ್ತಿರುವ ಕಾಮಗಾರಿಯನ್ನು ಕೂಡಲೆ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಜೂನ್‌ 28ರಂದು ದಾವಣಗೆರೆ ನಗರ ಬಂದ್‌ (Bandh) ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಶಿವಮೊಗ್ಗದ ಡಿ.ಎ.ಆರ್‌ ಮೈದಾನದಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಬಲದಂಡೆ ನಾಲೆಯಲ್ಲಿ ಕಾಮಗಾರಿ ನಡೆಸುತ್ತಿರುವುರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೂಡಲೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾ ಜಲಾಶಯದ ಮುಂಭಾಗ ಹೋರಾಟ ನಡೆಸಿದೆವು. ಬುಧವಾರ ಬೆಳಗ್ಗೆ ದಾವಣಗೆರೆಯ ಬಾಡಾ ಕ್ರಾಸ್‌ನಲ್ಲಿ ಹೆದ್ದಾರಿ ತಡೆದು … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಗುಡ್‌ ನ್ಯೂಸ್‌ ನೀಡಿದ ಶಿಮುಲ್‌

Nandini-Milk-In-Shimoga-Shimul

SHIVAMOGGA LIVE NEWS, 31 JANUARY 2024 ಶಿವಮೊಗ್ಗ : ಹಾಲು (Milk) ಉತ್ಪಾದಕರಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕಟವು (ಶಿಮುಲ್) ಶುಭ ಸುದ್ದಿ ನೀಡಿದೆ. ಇವತ್ತು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹಾಲು ಖರೀದಿ ದರ ಪರಿಷ್ಕರಣೆ ಮಾಡಲಾಗಿದೆ. ಪ್ರತಿ ಕೆ.ಜಿ. ಹಾಲು ಖರೀದಿ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ.‌ ಮಾಚೇನಹಳ್ಳಿಯಲ್ಲಿರುವ ಶಿಮುಲ್‌ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿಯಲ್ಲಿ ಹಾಲು ಖರೀದಿ ದರ … Read more

ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್‌, ತಪ್ಪಿದ ದೊಡ್ಡ ಅನಾಹುತ

Private-bus-incident-near-Sakrebyle-Elephat-camp-tourist

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ (Bus) ದಿಢೀರ್‌ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕ ಮತ್ತು ಬಸ್‌ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಬಳಿ ಘಟನೆ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಮಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೆ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ … Read more

ಈಶ್ವರಪ್ಪ ವಿರುದ್ದ FIR, ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌, ಪ್ರಕರಣದ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

Davanagere-Police-Serve-notice-to-KS-Eshwarappa

SHIVAMOGGA LIVE NEWS | 10 FEBRUARY 2024 SHIMOGA : ‘ಗುಂಡಿಕ್ಕಿ ಕೊಲ್ಲಬೇಕುʼ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ದಾವಣಗೆರೆಯ ಬಡಾವಣೆ ಠಾಣೆ ಪೊಲೀಸರು ನೊಟೀಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಶನಿವಾರ ಆಗಮಿಸಿದ್ದ ದಾವಣಗೆರೆ ಪೊಲೀಸರು, ನೊಟೀಸ್‌ ಜಾರಿ ಮಾಡಿದ್ದಾರೆ. ಈಶ್ವರಪ್ಪ ಅವರು ಖುದ್ದು ನೊಟೀಸ್‌ ಸ್ವೀಕರಿಸಿದ್ದಾರೆ. ನೊಟೀಸ್‌ನಲ್ಲಿ ಏನಿದೆ? ಬಡಾವಣೆ ಪೊಲೀಸ್‌ ಠಾಣೆ ಸಬ್‌ … Read more

ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯದಿಂದ 20 ವರ್ಷ ಜೈಲು ಶಿಕ್ಷೆ ಪ್ರಕಟ, ಕಾರಣವೇನು?

Shimoga District Court

SHIVAMOGGA LIVE NEWS | 25 JANUARY 2024 SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಜೈಲು ಶಿಕ್ಷೆ, 2.20 ಲಕ್ಷ ರೂ. ದಂಡ ವಿಧಿಸಿದೆ. 2021ರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು. ದಂಡ ಕಟ್ಟಲು ವಿಫಲವಾದಲ್ಲಿ ಅಪರಾಧಿಗೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ನೀಡಲಾಗಿದೆ. ಅಪರಾಧಿಯ ದಂಡದ ಮೊತ್ತದಲ್ಲಿ 2 … Read more

ಶಿವಮೊಗ್ಗದಲ್ಲಿ ಬಸ್‌ ಹತ್ತಿದ್ದ ಮಹಿಳೆ, ಚೀಲೂರು ಬಳಿ ಬ್ಯಾಗ್‌ ತೆಗೆದಾಗ ಕಾದಿತ್ತು ಶಾಕ್‌

KSRTC-Bus-General-Image-Shimoga-Bangalore

SHIVAMOGGA LIVE NEWS | 12 JANUARY 2024 SHIMOGA : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯ ಬ್ಯಾಗ್‌ನಲ್ಲಿದ್ದ ಪರ್ಸ್‌ ಕಳವು ಮಾಡಲಾಗಿದೆ. ಅದರಲ್ಲಿದ್ದ 1.51 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ದಾವಣಗೆರೆ ಪ್ಲಾಟ್‌ಫಾರಂನಲ್ಲಿ ಘಟನೆ ಸಂಭವಿಸಿದೆ. ನ್ಯೂ ಮಂಡ್ಲಿಯ ನೇತ್ರಮ್ಮ, ಜನ ದಟ್ಟಣೆ ಮಧ್ಯೆ ಹೊನ್ನಾಳಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತಿದ್ದಾಗ ಪಕ್ಕದಲ್ಲಿ ಕುಳಿತ ಮಹಿಳೆಯೊಬ್ಬರು ನೇತ್ರಮ್ಮ ಅವರ ತಾಳಿ ಸರ … Read more

ಶಿವಮೊಗ್ಗದ ಚೇತನ್‌ಗೆ ದಾವಣಗೆರೆ ಉಸ್ತುವಾರಿ | ನ.25ರಂದು ಸಮನ್ವಯ ಟ್ರಸ್ಟ್‌ ವಾಚನಾಲಯ ಉದ್ಘಾಟನೆ – ಫಟಾಫಟ್‌ ನ್ಯೂಸ್‌

11-AM-FATAFAT-NEWS.webp

SHIVAMOGGA LIVE NEWS | 22 NOVEMBER 2023 ಶಿವಮೊಗ್ಗದ ಚೇತನ್‌ ಗೌಡಗೆ ದಾವಣಗೆರೆ ಉಸ್ತುವಾರಿ SHIMOGA : ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮೊಗ್ಗದ ಚೇತನ್‌ ಗೌಡ ಅವರನ್ನು ದಾವಣಗೆರೆ ಯುವ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಎರಡನೇ ಬಾರಿ ದಾವಣಗೆರೆ ಜಿಲ್ಲೆಯ ಉಸ್ತುವಾರಿಯಾಗಿ ಚೇತನ್‌ ಗೌಡ ನೇಮಕವಾಗಿದ್ದಾರೆ. ಇನ್ನು, ಶಿವಮೊಗ್ಗ ಜಿಲ್ಲೆಗೆ ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್‌ ರೀಗೋ ಅವನ್ನು ನೇಮಿಸಲಾಗಿದೆ. ಈ ಸಂಬಂದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮೊಹಮ್ಮದ್‌ ನಲಪಾಡ್‌ … Read more

ಭದ್ರಾ ನಾಲೆಗಳಿಗೆ ನೀರು‌, ಸಭೆಯಲ್ಲಿ ಏನೇನು ಚರ್ಚೆಯಾಯ್ತು? 4 ಪ್ರಮುಖಾಂಶ ತಿಳಿಸಿದ ಮಿನಿಸ್ಟರ್

Bhadra-River-Water-Meeting-at-Kada-in-malavagoppa.webp

SHIVAMOGGA LIVE NEWS | 6 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸುವ ಕುರಿತು ಸೆ.11ರಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯ ಎಡದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು,. ಮಲವಗೊಪ್ಪದ ಭದ್ರಾ ಕಾಡಾ (Bhadra Cada) ಕಚೇರಿಯಲ್ಲಿ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೀರು ನಿರ್ವಹಣಾ ಸಲಹಾ ಸಮಿತಿ ಸಭೆ ಬಳಿಕ ಸಚಿವ ಮತ್ತು ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ … Read more

ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಹಲವು ಕೆಲಸ ಖಾಲಿ ಇದೆ, 97 ಸಾವಿರದ ವರೆಗೂ ಸಿಗಲಿದೆ ಸಂಬಳ

jobs news shivamogga live

SHIVAMOGGA LIVE NEWS | 2 FEBRUARY 2023 SHIMOGA | ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದಲ್ಲಿ (Milk Union Jobs) ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಶ್ರೇಣಿಯಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್ ಯಾವೆಲ್ಲ ಹುದ್ದೆ? ಎಷ್ಟು ಸಂಬಳ? ಹುದ್ದೆ : ಸಹಾಯಕ ವ್ಯವಸ್ಥಾಪಕ 17 … Read more

BREAKING NEWS | ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಗುಡ್ ನ್ಯೂಸ್

Nandini-Milk-In-Shimoga-Shimul

SHIVAMOGGA LIVE NEWS | 20 JANUARY 2023 SHIMOGA | ಉತ್ಪಾದಕರಿಂದ ಖರೀದಿಸುವ ಹಾಲಿನ (MILK) ದರವನ್ನು ಪರಿಷ್ಕರಿಸಿಲಾಗಿದೆ. ಪ್ರತಿ ಕೆ.ಜಿ. ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (SHIMUL) ಪ್ರಕಟಣೆಯಲ್ಲಿ ತಿಳಿಸಿದೆ. ಜ.16ರಂದು ಅಧ್ಯಕ್ಷ ಶ್ರೀಪಾದ್ ರಾವ್ ಅವರ ನೇತೃತ್ವದಲ್ಲಿ ನಡೆದ ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಉತ್ಪಾದಕರಿಂದ ಹಾಲು (MILK) ಖರೀದಿ ದರವನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. … Read more