ಶಿವಮೊಗ್ಗದಲ್ಲಿ ಮಹಿಳಾ ದಿನಾಚರಣೆ | ದಲಿತ ಕುಟುಂಬಗಳಿಗೆ ಭೂ ಮಂಜೂರಿಗೆ ಒತ್ತಾಯ | ಎಎಪಿಯಿಂದ ಹೋರಾಟ
SHIVAMOGGA LIVE NEWS | 28 MARCH 2024 ಭೂಮಿ ದಲಿತ ಕುಟುಂಬಗಳಿಗೆ ಮಂಜೂರು ಮಾಡಿಸಿ SHIMOGA : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಮಾರಾಟ ಮಾಡಿರುವುದನ್ನು ರದ್ದುಗೊಳಿಸಿ ವ್ಯವಸಾಯ ಮಾಡುತ್ತಿರುವ ದಲಿತ ಕುಟುಂಬಗಳಿಗೆ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ಹರಮಘಟ್ಟ ರಂಗಪ್ಪ, ಆಯನೂರು ಹೋಬಳಿ ಮಳಲಿಕೊಪ್ಪ ಗ್ರಾಮದಲ್ಲಿ ಸರ್ಕಾರಿ ಜಂಗಲ್ ಖರಾಬು ಭೂಮಿಯಲ್ಲಿ ಹಲವು ವರ್ಷದಿಂದ ದಲಿತ ಕುಟುಂಬಗಳು ವ್ಯವಸಾಯ ಮಾಡುತ್ತಿವೆ. ಆದರೆ … Read more