ಶಿವಮೊಗ್ಗದಲ್ಲಿ ಸೈಕಲ್ ಜಾಥಾ, ಕೋರ್ಟ್ ಆವರಣದಿಂದ ಕಾಲ್ನಡಿಗೆ

011221 Aids day jaatha at shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ವಿಶ್ವ ಏಡ್ಸ್ ದಿನದ ಅಂಗವಾಗಿ ಶಿವಮೊಗ್ಗದಲ್ಲಿ ಇವತ್ತು ಸೈಕಲ್ ಜಾಥಾ ಮತ್ತು ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕೋರ್ಟ್ ಆವರಣದಿಂದ ಕಾಲ್ನಡಿಗೆ ಜಾಥಾ ನಡೆಸಿ, ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಬಳಿಕ ಐಎಂಎ ಸಭಾಂಗಣದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯತು. … Read more

ATNC ಕಾಲೇಜಿನಲ್ಲಿ ಸಾಂಸ್ಕೃತಿಕ ದಿನ, ಭರ್ಜರಿ ಡಾನ್ಸ್ ಮಾಡಿ ವಿದ್ಯಾರ್ಥಿಗಳ ಸಂಭ್ರಮ | PHOTO ALBUM

210921 ATNC College Traditional Day

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಸೆಪ್ಟೆಂಬರ್ 2021 ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಇವತ್ತು ಸಾಂಸ್ಕೃತಿಕ ದಿನಾಚರಣೆ ಮಾಡಲಾಯಿತು. ವಿವಿಧ ಸಾಂಸ್ಕೃತಿಕ ದಿರಿಸು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಕಾಲೇಜು ಆವರಣದ ತುಂಬಾ ಸಂಭ್ರಮದಿಂದ ಓಡಾಡಿದರು. ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿ ಪಟ್ಟರು. ಸೆಲ್ಫಿ ಕ್ಲಿಕ್ಕಿಸಿಕೊಂಡು, ಫೋಟೊ ತೆಗಿಸಿಕೊಂಡು ಸಂಭ್ರಮಿಸಿದರು. ಪ್ರತಿಭಾ ಪುರಸ್ಕಾರ ಇದಕ್ಕೂ ಮೊದಲು ರಾಂಕ್ ವಿಜೇತರಿಗೆ ಮತ್ತು ಸಾಧಕರಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ … Read more

ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಸಂಶೋಧನೆ, ಈವರೆಗೂ ಎಲ್ಲರು ಅಂದುಕೊಂಡಿದ್ದೊಂದು, ಸಂಶೋಧನೆಯಲ್ಲಿ ಪತ್ತೆಯಾಗಿದ್ದು ಮತ್ತೊಂದು

170721 Tippu Sultan New Birth Date 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜನ್ಮ ದಿನಾಂಕ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಇತಿಹಾಸ ತಜ್ಞ, ಶಿವಮೊಗ್ಗದ ಉದ್ಯಮಿಯೊಬ್ಬರು ಟಿಪ್ಪು ಸುಲ್ತಾನ್ ನಿಜವಾದ ಜನ್ಮ ದಿನಾಂಕವನ್ನು ಸಂಶೋಧಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಣ್ಯ ಸಂಗ್ರಹಕಾರ ಮತ್ತು ಇತಿಹಾಸಕಾರ ಖಂಡೋಬರಾವ್, ಇತಿಹಾಸ ತಜ್ಞ, ಸಂಶೋಧಕ ನಿಧಿನ್ ಓಲಿಕೆರ ಅವರು ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡಸಿದ್ದಾರೆ. ಇದುವರೆಗೂ … Read more

ಶಿವಮೊಗ್ಗದಲ್ಲಿ ‘ನಂಜಪ್ಪ 3ಕೆ ರನ್’ ಮ್ಯಾರಥಾನ್‌ಗೆ ಚಾಲನೆ, ಏನಿದು ಮ್ಯಾರಥಾನ್? ಕಾರಣವೇನು?

150321 Nanjapp 3k Run in Shimoga SP Inauguration 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MARCH 2021 ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಆಯೋಜಿಸಲಾಗಿರುವ ನಂಜಪ್ಪ 3ಕೆ ರನ್‍ಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಚಾಲನೆ ನೀಡಿದರು. ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಮುಂಭಾಗದಿಂದ 3ಕೆ ರನ್ ಆರಂಭವಾಗಿದೆ. ನಂಜಪ್ಪ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಸೇರಿ ಸುಮಾರು 200 ಮಂದಿ ‘ನಂಜಪ್ಪ 3ಕೆ ರನ್‍’ನಲ್ಲಿ ಭಾಗವಹಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಈ ಮ್ಯಾರಥಾನ್ ನಡೆಯಲಿದೆ. ಇದನ್ನೂ ಓದಿ | ಕ್ಯಾನ್ಸರ್ ಜಾಗೃತಿಗೆ ನಂಜಪ್ಪ … Read more

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ವಿಶ್ವ ಕಿಡ್ನಿ ದಿನಕ್ಕೆ ವಿಶೇಷ ಪ್ಯಾಕೇಜ್

100321 NH hospital kidney day press meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಲಾಟಿ ಆಸ್ಪತ್ರೆ ವತಿಯಿಂದ ವಿಶ್ವ ಕಿಡ್ನಿ ದಿನ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಿಡ್ನಿಯ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂತ್ರಪಿಂಡ ಸಲಹಾ ತಜ್ಞ ಡಾ. ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ. ರವಿ, ಕಿಡ್ನಿಯ ಆರೋಗ್ಯ ಅತಿ ಮುಖ್ಯ. ವರ್ಷಕ್ಕೆ ಒಮ್ಮೆಯಾದರೂ ಕಿಡ್ನಿಯ ಪರೀಕ್ಷೆ ನಡೆಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವತಿಯಿಂದ ಕಿಡ್ನಿ ಆರೋಗ್ಯದ ಕುರಿತು … Read more

SHIMOGA | ಶಿವಮೊಗ್ಗದಲ್ಲಿ 72ನೇ ವರ್ಷದ ಗಣರಾಜ್ಯೋತ್ಸವ, ಸಚಿವರಿಂದ ಧ್ವಜಾರೋಹಣ, ಪಥಸಂಚನ

260121 Republic Day Parade in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JANUARY 2021 ಶಿವಮೊಗ್ಗದಲ್ಲಿ ಇವತ್ತು 72ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ  ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸರಿಂದ ಪಥಸಂಚಲನ ಜಿಲ್ಲಾ ಪೊಲೀಸ್ ವತಿಯಿಂದ ಡಿಎಆರ್ ಮೈದಾನದಲ್ಲಿ ಪಥ ಸಂಚಲನ ನಡೆಯಿತು. ವಿವಿಧ ಪೊಲೀಸ್ ತುಕಡಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು. ಸಚಿವರಿಗೆ ಗೌರವ ವಂದನೆ ಸಲ್ಲಿಸಲಾಯಿತು. ಮಿನಿಸ್ಟರ್ ಸಂದೇಶ ಬಳಿಕ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ … Read more

ವೈಭವದ ಸಾಗರ ಮಾರಿಕಾಂಬ ಜಾತ್ರೆಗೆ ತೆರೆ, ಕೊನೆ ದಿನವು ಹರಿದು ಬಂತು ಭಕ್ತಸಾಗರ

180220 Sagara Marikamba Jathre Inauguration 1

ಶಿವಮೊಗ್ಗ ಲೈವ್.ಕಾಂ | SAGARA | 26 ಫೆಬ್ರವರಿ 2020 ಸಾಗರದ ಐತಿಹಾಸಿಕ ಶ್ರೀ ಮಾರಿಕಾಂಬ ಜಾತ್ರೆಗೆ ತೆರೆಬಿದ್ದಿದೆ. 9 ದಿನ ನಡೆದ ಅದ್ಧೂರಿ ಜಾತ್ರೆಯಲ್ಲಿ ಲಕ್ಷಾಂತರ ಜನರು ಶ್ರೀದೇವಿಯ ದರ್ಶನ ಪಡೆದರು. ನಿತ್ಯ ಸಾವಿರಾರು ಜನರು ಸರತಿ ಸಾಲಿನಲ್ಲಿ ದೇವಿಗೆ ಉಡಿ ಸಮರ್ಪಿಸುವ ಮೂಲಕ ಹರಕೆ ತೀರಿಸಿದರು. ಶ್ರೀದೇವಿಗೆ ಕುಂಕುಮಾರ್ಚನೆ, ತುಲಾಭಾರ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಸಾಗರದ ಜನರು ಹಬ್ಬಕ್ಕಾಗಿಯೇ ಆಗಮಿಸಿ ದರ್ಶನ ಪಡೆದರು. ದಾಸೋಹಕ್ಕೆ ಒಂದು ಲಕ್ಷ ಜನ … Read more