BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ, ಯಾಕೆ?

Shimoga-DC-Car.

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ (Shiomga Court) ಮೊರೆ ಹೋಗಿದ್ದರು. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಹಸಿ ಶುಂಠಿ ಖರೀದಿ ಕೇಂದ್ರ ತೆರೆಯಲು ಸೂಚನೆ, ಮೀಟಿಂಗ್‌ನಲ್ಲಿ ಏನೆಲ್ಲ ಚರ್ಚೆಯಾಯ್ತು?

dc-gurudatta-hegde-IAS-Shimoga

ಶಿವಮೊಗ್ಗ : ಶುಂಠಿ (ginger) ಬೆಲೆ ಕುಸಿತದ ಹಿನ್ನೆಲೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ರೈತರಿಗೆ ನೆರವಾಗುತ್ತಿದೆ. ಪ್ರತಿ ಕ್ವಿಂಟಲ್‌ಗೆ 2,445 ರೂ.ನಂತೆ ರೈತರಿಂದ ಹಸಿಶುಂಠಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಸಿ ಶುಂಠಿ (ginger) ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತು ಚರ್ಚಿಸಲು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ … Read more

ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?

DC-Gurudatta-Hegde-and-ADC-Siddalinga-Reddy-Press-meet.

SHIMOGA NEWS, 12 NOVEMBER 2024 : ಡ್ರಾಯಿಂಗ್ ಗ್ರೇಡ್ ಪರೀಕ್ಷೆ ನ.20ರಿಂದ 22ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಿಎನ್‌ಎಸ್-2023ರ ಕಲಂ 163ರನ್ವಯ ನಿಷೇಧಾಜ್ಞೆ (Prohibition) ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಎಲ್ಲೆಲ್ಲಿ ನಡೆಯುತ್ತೆ ಪರೀಕ್ಷೆ? ನಗರದ ಬಿ.ಹೆಚ್‌ ರಸ್ತೆಯ ಕೆಪಿಎಸ್ ಶಾಲೆ, ಸಾಗರದ ಸಪಪೂ ಕಾಲೇಜು, ಸೂಗೂರಿನ ಶ್ರೀ ತುಂಗಾಭದ್ರ ಪ್ರೌಢಶಾಲೆ, ತೀರ್ಥಹಳ್ಳಿಯ ಸಪಪೂ ಕಾಲೇಜು, ಭದ್ರಾವತಿ ಹಳೆ ನಗರದ … Read more

ಗಣೇಶ ಚತುರ್ಥಿ, ಈದ್‌ ಮಿಲಾದ್‌, ಈ ಬಾರಿ ಡಿಜೆ ಬಳಸಬಹುದಾ? – ಇಲ್ಲಿದೆ ಜಿಲ್ಲಾಧಿಕಾರಿಯ 3 ಪ್ರಮುಖ ಆದೇಶ

shimoga-dc-gurudatta-hegde

SHIMOGA, 3 SEPTEMBER 2024 : ಗಣೇಶ ಚತುರ್ಥಿ ಮತ್ತು ಈದ್‌ ಮಿಲಾದ್‌ ಹಬ್ಬಗಳ (Festival) ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೂರು ಪ್ರಮುಖ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ 3 ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌ ಏನೆಲ್ಲ ಆದೇಶ ಹೊರಡಿಸಿದ್ದಾರೆ? ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?

ಅಪಾಯದ ಸ್ಥಿತಿಯಲ್ಲಿ ಮರಗಳು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌, ಏನೆಲ್ಲ ಸೂಚಿಸಿದರು?

dc-gurudatta-hegde-meeting-in-Shimoga-dc-office

SHIMOGA, 1 AUGUST 2024 : ಅಪಾಯದ ಸ್ಥಿತಿಯಲ್ಲಿರುವ ಮರಗಳ (tree) ರೆಂಬೆ, ಕೊಂಬೆಗಳನ್ನು ಶೀಘ್ರ ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅರಣ್ಯ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಬಿರುಗಾಳಿ, ಮಳೆಗೆ ದುರ್ಬಲ ಮರಗಳು ಬಿದ್ದು ಪ್ರಾಣ ಹಾನಿ ಉಂಟಾಗಬಹುದು. ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ದೈತ್ಯ ಮತ್ತು ದುರ್ಬಲ ಮರಗಳ ಸ್ಥಿತಿ ಗಮನಿಸಿ, ಕೂಡಲೇ ಕ್ರಮ … Read more

ಶಿವಮೊಗ್ಗದಲ್ಲಿ 48 ಗಂಟೆ ಮೊದಲೇ ನಿಷೇಧಾಜ್ಞೆ ಜಾರಿ, ಜಿಲ್ಲಾಧಿಕಾರಿ ಆದೇಶ

shimoga-dc-gurudatta-hegde

SHIVAMOGGA LIVE NEWS | 23 APRIL 2024 ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳ ಸುತ್ತಲು 200 ಮೀಟರ್‌ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಮತದಾನ ಆರಂಭಕ್ಕೂ 48 ಗಂಟೆ ಮೊದಲು ನಿಷೇಧಾಜ್ಞೆ ಜಾರಿಗೆ ಬರಲಿದೆ. ಮೇ.5ರಂದು ಸಂಜೆ 6 ಗಂಟೆಯಿಂದ ಮೇ 7ರಂದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಗುರುದತ್ತ … Read more

ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದವರಿಗೆ ಇವತ್ತು ನಿರ್ಣಾಯಕ, ಸ್ವಲ್ಪ ಯಾಮಾರಿದ್ದರೂ ಕಣದಿಂದಲೇ ಹೊರಕ್ಕೆ

himoga-DC-office-and-Police-jeep-in-front-of-office

SHIVAMOGGA LIVE NEWS | 20 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆಗೆ 38 ನಾಮಪತ್ರಗಳು ಸಲ್ಲಿಕೆಯಾಗಿವೆ. ವಿವಿಧ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರವಾಗಿ ಸ್ಪರ್ಧೆಗೆ 27 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇವತ್ತು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಅಭ್ಯರ್ಥಿಗಳಿಗೆ ನಿರ್ಣಾಯಕ ದಿನ ನಾಮಪತ್ರ ಸಲ್ಲಿಸಿರುವ 27 ಅಭ್ಯರ್ಥಿಗಳಿಗೆ ಇವತ್ತು ನಿರ್ಣಾಯಕ ದಿನ. ಚುನಾವಣಾ ಅಧಿಕಾರಿಗಳು ಇವತ್ತು ನಾಮಪತ್ರ ಪರಿಶೀಲನೆ ಕಾರ್ಯ ನಡೆಸಲಿದ್ದಾರೆ. ಕ್ರಮಬದ್ಧವಾಗಿರುವ ನಾಮಪತ್ರಗಳನ್ನು ಮಾತ್ರ ಚುನಾವಣಾ ಅಧಿಕಾರಿಗಳು ಪುರಸ್ಕರಿಸಲಿದ್ದಾರೆ. ಇಲ್ಲವಾದಲ್ಲಿ … Read more

ಶಿವಮೊಗ್ಗದ 14 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಉಳಿದ ಹಳ್ಳಿಗಳು, ಪಟ್ಟಣಗಳ ಪರಿಸ್ಥಿತಿ ಹೇಗಿದೆ?

shimoga-dc-gurudatta-hegde

SHIVAMOGGA LIVE NEWS | 11 APRIL 2024 SHIMOGA : ಜಿಲ್ಲೆಯಲ್ಲಿ ಮುಂದೆ 400 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಸದ್ಯ 14 ಗ್ರಾಮಗಳಲ್ಲಿ ನೀರಿನ ತೊಂದರೆ ಉಂಟಾಗಿದೆ. ಅಲ್ಲಿ ಯಾವುದೆ ಸಮಸ್ಯೆ ಆಗದ ಹಾಗೆ ನೋಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಪ್ರೆಸ್‌ ಟ್ರಸ್ಟ್‌ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ನಗರ, ಪಟ್ಟಣಗಳಿಗೆ ಇನ್ನು ಮೂರು ತಿಂಗಳು ಕುಡಿಯುವ ನೀರಿಗೆ ಅಯಾವುದೆ ಸಮಸ್ಯೆ … Read more

‘ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್‌, ಸರ್ಕಾರಿ ವಾಹನಗಳು, ಆಂಬುಲೆನ್ಸ್‌ಗಳ ತಪಾಸಣೆಗೆ ಸೂಚನೆʼ

Shimoga-DC-Gurudatta-Hegde-in-a-press-meet

SHIVAMOGGA LIVE NEWS | 10 APRIL 2024 ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿ‌ ಚೆಕ್‌ ಪೋಸ್ಟ್‌ ಸ್ಥಾಪಿಸಲಾಗಿದ್ದು, ಸಾರ್ವಜನಿಕ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನುಮಾನ ಮತ್ತು ಅಗತ್ಯ ಬಿದ್ದರೆ ಸರ್ಕಾರಿ ವಾಹನಗಳು, ಪೊಲೀಸ್‌ ವಾಹನ ಮತ್ತು ಆಂಬುಲೆನ್ಸ್‌ಗಳನ್ನು ತಾಪಾಸಣೆ ಮಾಡಬಹುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಪ್ರೆಸ್‌ ಟ್ರಸ್ಟ್‌ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುರುದತ್ತ ಹೆಗಡೆ … Read more

ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ‌ ನೀಡಿದ ನೂತನ ಜಿಲ್ಲಾಧಿಕಾರಿ, ಏನೆಲ್ಲ ಪರಿಶೀಲಿಸಿದರು?

060224 DC Gurudatta Hegde sudden visit to Mc Gann Hospital in Shimoga

SHIVAMOGGA LIVE NEWS | 6 FEBRUARY 2024 SHIMOGA : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇವತ್ತು ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದರು. ವಿವಿಧ ವಿಭಾಗಗಳು ಮತ್ತು ವಾರ್ಡುಗಳಲ್ಲಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಎಲ್ಲೆಲ್ಲಿ ಪರಿಶೀಲಿಸಿದರು? ರಕ್ತನಿಧಿಯ ರಕ್ತ ಶೇಖರಣಾ, ರಕ್ತ ವಿಭಜನಾ ಘಟಕ, ಸೀರಮ್ ಪರೀಕ್ಷಾ ಕೊಠಡಿ, ಫ್ಲೆಬೊಟಮಿ ವಿಭಾಗ, ರಕ್ತ ಸಂಬಂಧಿತ ಖಾಯಿಲೆಗಳ ಹಗಲು ಆರೈಕೆ ಕೇಂದ್ರ, ಐಸಿಸಿಯು ಘಟಕ, ಓಬಿಜಿ ವಿಭಾಗ, ಎನ್‍ಐಸಿಯು, ತಾಯಿ ಎದೆಹಾಲು ಶೇಖರಣಾ ಕೇಂದ್ರ ‘ಅಮೃತಧಾರೆ’, ಶಸ್ತ್ರಚಿಕಿತ್ಸೆ ಕೊಠಡಿ, … Read more