ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಜೇನು ದಾಳಿ

Honey-Bee-attack-During-Protest

SHIVAMOGGA LIVE NEWS | 7 ಮಾರ್ಚ್ 2022 ಹರ್ಷ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಜೇನು ದಾಳಿಯಾಗಿ ಹಲವರು ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಜೇನುಗಳು ದಾಳಿ ನಡೆಸಿವೆ. ಹಲವರಿಗೆ ಜೇನುಗಳು ಕಚ್ಚಿದ್ದು, ಗಾಯಗೊಂಡಿದ್ದಾರೆ. ಇದನ್ನೂ ಓದಿ | ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲೂಕು ಕಚೇರಿ ಕಟ್ಟಡದಲ್ಲಿ ಹಲವು ಕಡೆಗೆ ಜೇನುಗಳು ಗೂಡು … Read more

BREAKING NEWS | ಶಿವಮೊಗ್ಗದಲ್ಲಿ ಇವತ್ತಿನಿಂದ ನಿಷೇಧಾಜ್ಞೆ ಸಡಿಲ, ಮದ್ಯದ ಅಂಗಡಿಗಳಿಗೆ ಪ್ರತ್ಯೇಕ ಕಂಡೀಷನ್

Shimoga-City-MRS-Drone-Shot

SHIVAMOGGA LIVE NEWS | 4 ಮಾರ್ಚ್ 2022 ಶಿವಮೊಗ್ಗ ನಗರಲ್ಲಿ ನಿಷೇಧಾಜ್ಞೆ ಅವಧಿಯನ್ನು ಸಡಿಲಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಮದ್ಯದ ಅಂಗಡಿಗಳಿಗೆ ಮಾತ್ರ ಪ್ರತ್ಯೇಕ ಸೂಚನೆ ನೀಡಲಾಗಿದೆ. ‘ಶಿವಮೊಗ್ಗದಲ್ಲಿ ಇವತ್ತಿನಿಂದ ನಿಷೇಧಾಜ್ಞೆ ಅವಧಿ ಸಡಿಲಗೊಳಿಸಲಾಗಿದೆ. ಆದರೆ ಮದ್ಯದ ಅಂಗಡಿಗಳನ್ನು ಮಾತ್ರ ಸಂಜೆ 7 ಗಂಟೆಯೊಳಗೆ ಮುಚ್ಚಬೇಕು’ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ವಿಸ್ತರಣೆ, ವ್ಯಾಪಾರಕ್ಕೆ ಹೆಚ್ಚುವರಿ ಟೈಮ್

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. … Read more

BREAKING NEWS | ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ, ಡಿಸಿ ಆದೇಶ

Shimoga Dc Dr.selvamani

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ‌. ಫೆ.28ರಂದು ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅದೇಶ ಹೊರಡಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್ ಸಂಬಂಧ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಶಿವಮೊಗ್ಗ ನಗರದಲ್ಲಿ ಇನ್ನೆರಡು ದಿನ ನಿಷೇಧಾಜ್ಞೆ ವಿಸ್ತರಣೆ, ವ್ಯಾಪಾರಿಗಳಿಗೆ ಸ್ವಲ್ಪ ರಿಲ್ಯಾಕ್ಸ್

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಫೆ.28ರ ಬೆಳಗ್ಗೆ 9 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಣೆ ಮಾಡಲಾಗಿದೆ. ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಫೆ.26 ಮತ್ತು ಫೆ.27ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ಫ್ಯೂ ಸಡಿಲ ಮಾಡಲಾಗಿದೆ. ನಿಷೇಧಾಜ್ಞೆ ಅವಧಿಯಲ್ಲಿ ಜನರು ಗುಂಪು ಸೇರುವಂತಿಲ್ಲ … Read more

ಜಿಲ್ಲಾಧಿಕಾರಿಗಳ ಸಭಾಂಗಣದ ಶೌಚಾಲಯದ ಕಮೋಡ್’ಗಳು ಪೀಸ್ ಪೀಸ್, ಕೇಸ್ ದಾಖಲು

jayanagara police station in shimoga

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಶೌಚಾಲಯವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಕಮೋಡ್’ಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಿದ್ದಾರೆ. ಉಪ ವಿಭಾಗಾಧಿಕಾರಿ ಕಚೇರಿ  ಬಿಲ್ಡಿಂಗ್’ನಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣವಿದೆ. ಇದಕ್ಕೆ ಹೊಂದಿಕೊಂಡಂತೆ ಶೌಚಾಲಯವಿದೆ. ಬೀಗ ಮುರಿದು ಕೃತ್ಯ ಶೌಚಾಲಯದ ಬಾಗಿಲಿಗೆ ಹಾಕಿದ್ದ ಬೀಗವನ್ನು ಕಿಡಿಗೇಡಿಗಳು ಮುರಿದಿದ್ದಾರೆ. ಒಳಗೆ ಇದ್ದ ನಾಲ್ಕು ಕಮೋಡ್’ಗಳನ್ನು ಒಡೆದು ಹಾಕಲಾಗಿದೆ. ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಲಾಗಿದೆ. ತಹಶೀಲ್ದಾರ್ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಡಿವೈಡರ್’ಗೆ ಬೈಕ್ ಡಿಕ್ಕಿ

240122 Accident At Divider in Savalanga Road Opposite DC office

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಜನವರಿ 2022 ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬನಿಗೆ ಗಾಯವಾಗಿದೆ. ಇವತ್ತು ಸಂಜೆ ಶಿವಮೊಗ್ಗದಲ್ಲಿ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದಿರುವ ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿದೆ. ಬೈಕ್’ನಲ್ಲಿ ಇಬ್ಬರು ಸವಾರರಿದ್ದರು. ನಾಗರಾಜ್ ಎಂಬ ಯುವಕನ ಕಾಲಿಗೆ ಗಂಭೀರ ಗಾಯವಾಗಿದೆ. ಮತ್ತೊಬ್ಬ ಸವಾರರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಡೇಂಜರಸ್ ಡಿವೈಡರ್ ಸವಳಂಗ ರಸ್ತೆಯಲ್ಲಿರುವ ಡಿವೈಡರ್ ಅತ್ಯಂತ ಡೇಂಜರಸ್ ಆಗಿದೆ. ಸಿಮೆಂಟ್ ಬ್ಲಾಕ್ ಮೇಲೆ ಕಬ್ಬಿಣದ ಡಿವೈಡರ್ ಅಳವಡಿಸಲಾಗಿದೆ. … Read more

ಶಿವಮೊಗ್ಗದ ಹೊಸ ಜಿಲ್ಲಾಧಿಕಾರಿ ಬಗ್ಗೆ ಗೊತ್ತಿರಬೇಕಾದ ಮೂರು ವಿಚಾರಗಳಿವು

Shimoga Dc Dr.selvamani

ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಜನವರಿ 2022 ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ. ಆರ್. ಸೆಲ್ವಮಣಿ ಅವರು ಅಧಿಕಾರ ಸ್ವೀಕರಿಸಿದರು. ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಸೆಲ್ವಮಣಿ ಅವರನ್ನು ಶಿವಮೊಗ್ಗ ಡಿಸಿಯಾಗಿ ಮಂಗಳವಾರ ವರ್ಗಾವಣೆ ಮಾಡಲಾಗಿತ್ತು. ಈವರೆಗೆ ಶಿವಮೊಗ್ಗ ಡಿಸಿಯಾಗಿದ್ದ ಕೆ.ಬಿ.ಶಿವಕುಮಾರ್‌ ಅವರಿಗೆ ಯಾವುದೇ ಸ್ಥಳ ಸೂಚಿಸಿಲ್ಲ. ಮೂರು ಪ್ರಮುಖಾಂಶ 1986ರಲ್ಲಿ ಜನಿಸಿದ ಡಾ. ಆರ್.ಸೆಲ್ವಮಣಿ 2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿ. ಮೂಲತಃ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯವರು. ಮಂಗಳೂರು ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ … Read more

BREAKING NEWS | ಶಿವಮೊಗ್ಗ ಡಿಸಿ ವರ್ಗಾವಣೆ, ಹೊಸ ಡಿಸಿ ಯಾರು?

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 Jan 2022 ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರ ವರ್ಗಾವಣೆಯಾಗಿದೆ. ಐಎಎಸ್ ಅಧಿಕಾರಿ ಡಾ.ಸೆಲ್ವಮಣಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ಕೆ.ಬಿ.ಶಿವಕುಮಾರ್ ಅವರನ್ನು ವರ್ಗಾವಣೆ ಸರ್ಕಾರ ಆದೇಶ ಹೊರಡಿಸಿದೆ‌. ತೆರವಾದ ಸ್ಥಾನಕ್ಕೆ ಕೋಲಾರ ಜಿಲ್ಲಾಧಿಕಾರಿಯಾಗಿರುವ ಡಾ.ಸೆಲ್ವಮಣಿ ಅವರನ್ನು ವರ್ಗಾಯಿಸಲಾಗಿದೆ. ಇವತ್ತಿನಿಂದ ನೂತನ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದಾರೆ.  

ಶಿವಮೊಗ್ಗದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕುರಿತು ಮಹತ್ವದ ಸಭೆ, ಜಿಲ್ಲಾಧಿಕಾರಿಯಿಂದ 10 ಪಾಯಿಂಟ್ ಸೂಚನೆ

200520 Shimoga DC KB Shivakumar 1

ಶಿವಮೊಗ್ಗದ ಲೈವ್.ಕಾಂ | SHIMOGA NEWS | 6 ಜನವರಿ 2022 ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು. ಡಿಸಿ ಏನೆಲ್ಲ ಸೂಚನೆ ನೀಡಿದರು? 1) ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶನಿವಾರ ಮತ್ತು … Read more