ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆ

Sagara-News-Update.

ಸಾಗರ: ಕಳೆದ ಕೆಲವು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು (Person) ಶವವಾಗಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ಸಮೀಪ, ರಸ್ತೆಯ ಪಕ್ಕದಲ್ಲಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಖಿನ್ನತೆಯಿಂದ ಬಳಲುತ್ತಿದ್ದ ಹನುಮಂತಪ್ಪ ಅವರು ಕಾಣೆಯಾಗಿದ್ದಾರೆ ಎಂದು 15 ದಿನಗಳ ಹಿಂದೆ ಅವರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ನೀರಿನ ತೊಟ್ಟಿಯಲ್ಲಿ ಕಾಡು ಕೋಣದ ಮೃತದೇಹ ಪತ್ತೆ

ಅಪಘಾತದಿಂದ ಮಿದುಳು ನಿಷ್ಕ್ರಿಯ, ಭದ್ರಾವತಿ ಯುವಕನ ಹೃದಯ, ಶ್ವಾಸಕೋಶ, ಮೂತ್ರಪಿಂಡ ಸೇರಿ ಅಂಗಾಂಗ ದಾನ

Bhadravathi News Graphics

SHIVAMOGGA LIVE NEWS | 26 APRIL 2023 BHADRAVATHI / UDUPI : ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು (Brain) ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಲು ಕುಟುಂಬದವರು ನಿರ್ಧರಸಿದ್ದಾರೆ. ಏಳು ಮಂದಿಗೆ ಅಂಗಾಂಗ ದಾನ ಮಾಡಲಾಗಿದೆ. ಭದ್ರಾವತಿ ತಾಲೂಕು ಕೆಂಚನಹಳ್ಳಿ ಗ್ರಾಮದ ನೀರಗುಂಡಿ ರಾಜಪ್ಪ ಎಂಬುವವರ ಮಗ ಉಲ್ಲಾಸ್‌.ಆರ್‌ (21) ಅವರ ಅಂಗಾಂಗ ದಾನ ಮಾಡಲಾಗಿದೆ. ಏ.22ರಂದು ಉಲ್ಲಾಸ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಏ.23ರಂದು ಆತನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ … Read more

ಶಿವಮೊಗ್ಗ ತುಂಗಾ ನದಿ ಸೇತುವೆ ಕೆಳಗೆ ಯುವಕನ ಮೃತದೇಹ ಪತ್ತೆ

Youth-Body-Found-in-tunga-River

SHIVAMOGGA LIVE NEWS | DEATH | 24 ಮೇ 2022 ತುಂಗಾ ನದಿ ಸೇತುವೆ ಕೆಳಗೆ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ನೆರವಿನೊಂದಿಗೆ ಪೊಲೀಸರು ಮೃತದೇಹವನ್ನು ಮೇಲೆತ್ತಿದ್ದಾರೆ. ಇವತ್ತು ಬೆಳಗ್ಗೆ ಹೊಳೆಯಲ್ಲಿ ಮೃತದೇಹ ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಏನಿದು ಪ್ರಕರಣ? ಕಳೆದ ರಾತ್ರಿ ಶಿವಮೊಗ್ಗದ ಎನ್.ಸಿ.ಸಿ ಕ್ಯಾಂಪ್ ಸಮೀಪ ರಸ್ತೆ ಬದಿಯಲ್ಲಿ ಯುವಕನೊಬ್ಬ ಪತ್ತೆಯಾಗಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಆತನ ವಿವರ ಕೇಳಿದ್ದಾರೆ. ಹಿರಿಯೂರಿನ ಬಾಲಕೃಷ್ಣ ಎಂದು ತಿಳಿಸಿದ್ದ ಎಂದು … Read more

BREAKING NEWS | ಸಾಗರ ಗಣಪತಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆ

Sagara Police Station Building

SHIVAMOGGA LIVE NEWS | DEAD | 17 ಮೇ 2022 ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಕೆರೆ ದಂಡೆಯ ಸನಿಹದಲ್ಲಿ ಮೃತದೇಹ ತೇಲುತ್ತಿತ್ತು. ಇದನ್ನೂ ಓದಿ – ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು ಇವತ್ತು ಬೆಳಗ್ಗೆ ಮೃತದೇಹ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಗಣಪತಿ ಕೆರೆಯಿಂದ ಮೇಲೆತ್ತಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ. ಯುವತಿಯ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ … Read more

ಶಿವಮೊಗ್ಗದ ತುಂಗಾ ನದಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ

140819 Drone Video Pradeep Tunga River 1

ಶಿವಮೊಗ್ಗದ ಲೈವ್.ಕಾಂ | SHIMOGA NEWS |  1 ಜನವರಿ 2022 ಶಿವಮೊಗ್ಗದ ತುಂಗಾ ನದಿಯಲ್ಲಿ ಅರೆಬೆಂದ ಮೃತದೇಹ ಪತ್ತೆಯಾಗಿದೆ. ತುಂಗಾ ನದಿಯಲ್ಲಿ ಇದೆ ಮೊದಲ ಬಾರಿಗೆ ಅರೆಬೆಂದ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವತ್ತು ಸಂಜೆ ತುಂಗಾ ನದಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತದೇಹ ಪತ್ತೆಯಾದ ಸ್ಥಳದ ಪಕ್ಕದಲ್ಲೇ … Read more

ಕಾಣೆಯಾಗಿದ್ದ ಕಾಲೇಜು ಪ್ರೊಫಸರ್ ಸಾವು, ಕೆರೆಯಲ್ಲಿ ಪತ್ತೆಯಾಯ್ತು ಮೃತದೇಹ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021 ಹೊನ್ನಾಳಿ ತಾಲೂಕಿನ ಕೆರೆಯೊಂದರಲ್ಲಿ ನವುಲೆಯ ಕೃಷಿ ಕಾಲೇಜಿನ ಪ್ರೊಫೆಸರ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಇತ್ತ ಪ್ರೊಫೆಸರ್ ಕಾಣೆಯಾಗಿರುವ ಕುರಿತು ಶಿವಮೊಗ್ಗದ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿತ್ತು. ಕೃಷಿ ಕಾಲೇಜು ಪ್ರೊಫಸೆರ್ ಗಂಗಾಪ್ರಸಾದ್ (57) ಮೃತರು. ಹೊನ್ನಾಳಿ ತಾಲೂಕು ಚಿಕ್ಕಬಾಸೂರು ಗ್ರಾಮದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೆರೆ ಏರಿ ಮೇಲೆ ಪ್ಯಾಂಟು, ಚಪ್ಪಲಿ ಕೆರೆಯಲ್ಲಿ ಮೃತದೇಹ ತೇಲುತ್ತಿರುವ ಸಂಬಂಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ … Read more