ಕಾಶ್ಮೀರದಲ್ಲಿ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆ, ಪತ್ನಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌

pahalgam-attack-shimoga-manjunath-rao-dies-in-the-incident

ಶಿವಮೊಗ್ಗ : ಕಾಶ್ಮೀರದ ಪ್ರವಾಸಿ ತಾಣದಲ್ಲಿ ಭಯೋತ್ಪಾದಕ ದಾಳಿಗೆ (attack) ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸೇರಿದಂತೆ 28ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಂಜುನಾಥ್‌ ಅವರ ಪತ್ನಿ ಪಲ್ಲವಿ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು. ಇದನ್ನೂ ಓದಿ » ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ ಪಲ್ಲವಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌ ಟೂರಿಸ್ಟ್‌ ಏಜೆನ್ಸಿ ಮೂಲಕ ನಾವು ಇಲ್ಲಿಗೆ ಬಂದಿದ್ದೆವು. ನಾನು, … Read more

ಶಿವಮೊಗ್ಗದ ಡಬಲ್‌ ಮರ್ಡರ್‌ ಕೇಸ್‌, ಗಂಭೀರ ಗಾಯಗೊಂಡಿದ್ದ ಯಾಸಿನ್‌ ಖುರೇಷಿ ಸಾವು

Yasin-Khureshi-Lashkar-Mohalla-Janata-Mutton-Stall

SHIVAMOGGA LIVE NEWS | 9 MAY 2024 SHIMOGA : ಗ್ಯಾಂಗ್‌ ವಾರ್‌ನಲ್ಲಿ ಗಂಭೀರ ಗಾಯಗೊಂಡಿದ್ದ ರೌಡಿ ಶೀಟರ್‌ ಯಾಸಿನ್‌ ಖುರೇಷಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಲಷ್ಕರ್‌ ಮೊಹಲ್ಲಾದಲ್ಲಿ ನಿನ್ನೆ ನಡೆದ ದಾಳಿ ವೇಳೆ ಯಾಸಿನ್‌ ಖುರೇಷಿ ಗಂಭೀರ ಗಾಯಗೊಂಡಿದ್ದ. ಯಾಸಿನ್‌ ಖುರೇಷಿ ಮೇಲೆ ಆದಿಲ್‌ ಮತ್ತು ಆತನ ಸಹಚರರು ದಾಳಿ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಆತನನ್ನು ಶಿವಮೊಗ್ಗದ ಎನ್‌.ಹೆಚ್‌.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಯಾಸಿನ್‌ ಖುರೇಷಿ ಇವತ್ತು ಸಂಜೆ ಸಾವನ್ನಪ್ಪಿದ್ದಾನೆ. ಬುಧವಾರ … Read more

ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ಮರ್ಷದ ಮಗು ಸಾವು

sagara graphics

SHIVAMOGGA LIVE NEWS | 1 APRIL 2024 SAGARA : ಮನೆಯಲ್ಲಿ ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಸಾಗರ ಪಟ್ಟಣದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ಘಟನೆ ಸಂಭವಿಸಿದೆ. ಮೆಕ್ಯಾನಿಕ್ ಆಸಿಫ್ ಅವರ ಪುತ್ರಿ ಆನಮ್ ಫಾತಿಮಾ ಮೃತ ಮಗು. ಮಧ್ಯಾಹ್ನದ ವೇಳೆ ಮನೆಯವರು ನಿದ್ರಿಸುತ್ತಿದ್ದ ವೇಳೆ ಆಟವಾಡುತ್ತಿದ್ದ ಮಗು ಆಯ ತಪ್ಪಿ ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು ಉಸಿರುಗಟ್ಟಿ ಸಾವು ಸಂಭವಿಸಿದೆ ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಕೂಡಲೇ ಚಿಕಿತ್ಸೆಗಾಗಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ 3 ವರ್ಷದ ಬಳಿಕ ಮಂಗನ ಕಾಯಿಲೆಗೆ ಮೊದಲ ಬಲಿ, ನಗರ ಹೋಬಳಿಯಲ್ಲಿ ಆತಂಕ

MONKEY-FEVER-KFD-IN-SHIMOGA

SHIVAMOGGA LIVE NEWS | 9 JANUARY 2024 HOSANAGARA : ಮೂರು ವರ್ಷದ ಬಳಿಕ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ (ಕೆಎಫ್‌ಡಿ) ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಹೊಸನಗರ ತಾಲೂಕು ಬಪ್ಪನಮನೆ ಗ್ರಾಮದ ಅನನ್ಯಾ (18) ಮಣಿಪಾಲದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅನನ್ಯಾಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ. ಆಕೆ ಸಾವನ್ನಪ್ಪಿದ್ದಾಳೆ. ಹತ್ತು ದಿನದಿಂದ ಜ್ವರ ಬಳಲುತ್ತಿದ್ದಳು ಅನನ್ಯಾಳಿಗೆ ಹತ್ತು ದಿನದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಹೊಸನಗರದ ಆಸ್ಪತ್ರೆಗೆ ದಾಖಲಾಗಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ … Read more

ಸಭೆ ವೇಳೆ ಕಿರಿಕ್, ಯುವಕನ ಎದೆಗೆ ಚಾಕು ಇರಿದು ಮರ್ಡರ್

SHIKARIPURA BREAKING NEWS

SHIVAMOGGA LIVE NEWS | 21 AUGUST 2023 SHIKARIPURA : ಈದ್ ಮಿಲಾದ್ (EID MILAD) ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ (ALTERCATION). ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಜಾಫರ್ (32) ಎಂಬಾತನ ಹತ್ಯೆಯಾಗಿದೆ. ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಕಮಿಟಿ ವಿಚಾರವಾಗಿ ಮುಸ್ಲಿಂ ಸಮುದಾಯದ ಸಭೆ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ‌. ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು ಜಾಫರ್ ಎದೆಗೆ … Read more

ಚುನಾವಣೆ ಹಿಂದಿನ ದಿನ ಗ್ರಾಮ ಪಂಚಾಯಿತಿ ಸದಸ್ಯೆ ಕೊನೆಯುಸಿರು

140823 Soraba Barangi Grama panchayath memeber shashikala

SHIVAMOGGA LIVE NEWS | 14 AUGUST 2023 SORABA : ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನ ದಿನ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆಯೊಬ್ಬರು ಮೃತಪಟ್ಟಿದ್ದಾರೆ. ಶಶಿಕಲಾ ಸಾಹುಕಾರ (47) ಮೃತ ಗ್ರಾಮ ಪಂಚಾಯಿತಿ ಸದಸ್ಯೆ. ಅಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಲು ಇವರಿಗೆ ಅವಕಾಶವಿತ್ತು. ಆನವಟ್ಟಿ (Anavatti) ಹೋಬಳಿ ಭಾರಂಗಿ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆ ಶಶಿಕಲಾ ಸಾಹುಕಾರ ಅವರು ಅನಾರೋಗ್ಯದಿಂದ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನದಿಂದ ಶಶಿಕಲಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅವರನ್ನು … Read more

ಉರುಳಿಗೆ ಸಿಲುಕಿ ಚಿರತೆ ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡು

leopard-found-at-agaradahalli-in-Bhadravathi.

SHIVAMOGGA LIVE NEWS | 8 AUGUST 2023 BHADRAVATHI : ಉರುಳಿಗೆ ಸಿಲುಕಿ ಗಂಡು ಚಿರತೆಯೊಂದು (leopard) ಸಾವನ್ನಪ್ಪಿದೆ. ಬೆಳಗ್ಗೆ ಚಿರತೆ ಉರುಳಿಗೆ ಸಿಲುಕಿರುವುದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇದನ್ನೂ ಓದಿ – ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ ಭದ್ರಾವತಿ ತಾಲೂಕು ಅಗರದಹಳ್ಳಿಯಲ್ಲಿ ಚಿರತೆ ಉರುಳಿಗೆ ಸಿಲುಕಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ … Read more

ಜಲಪಾತದಲ್ಲಿ ಜಾರಿಬೀಳುವ ಮುನ್ನ ಸೆಲ್ಫಿ ವಿಡಿಯೋ, ಮದುವೆ ಶಾಸ್ತ್ರದ ಬಳಿಕ ಭದ್ರಾವತಿಯಲ್ಲಿ ಶರತ್‌ ಅಂತ್ಯಕ್ರಿಯೆ

Bhadravathi-Sharath-at-Arishinagundi-Falls

SHIVAMOGGA LIVE | 31 JULY 2023 BHADRAVATHI : ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶರತ್‌ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರಿತು. ತಮಿಳು ಗೌಂಡರ್‌ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ತಡರಾತ್ರಿ ಮೃತದೇಹ ಮನೆಗೆ ಜು.23ರಂದು ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಶರತ್‌ ಕಾಲು ಜಾರಿ ಬಿದ್ದಿದ್ದ. ಇದರ ವಿಡಿಯೋ ವೈರಲ್‌ ಆಗಿತ್ತು. ಶರತ್‌ಗಾಗಿ ತೀವ್ರ ಹುಡುಕಾಟ ನಡೆದಿತ್ತು. ಜು.30ರಂದು ಶರತ್‌ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಭದ್ರಾವತಿಯ ಕೆ.ಹೆಚ್.ನಗರಕ್ಕೆ … Read more

ವಿಷ ಸೇವಿಸಿ ಅಸ್ವಸ್ಥನಾಗಿದ್ದ ಸಾಗರದ ಯುವಕ ಸಾವು

Sagara Police Station Building

SHIVAMOGGA LIVE | 30 JULY 2023 SAGARA : ವಿಷ ಸೇವಿಸಿ ಅಸ್ವಸ್ಥನಾಗಿದ್ದ ಎಡಜಿಗಳೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಿಕೇವಿ ಗ್ರಾಮದ ಶರತ್‌ (26) ಸಾವನ್ನಪ್ಪಿದ್ದಾನೆ (Succumbed). ಈ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಗಲಾಟೆಯಾಗಿ ಕೊಟ್ಟಿಗೆಗೆ ಬೆಂಕಿ ಹಚ್ಚಿದ್ದ ಸಂಬಂಧ ಪೋಷಕರು ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದರು. ಜು.23ರಂದು ತಂದೆ, ತಾಯಿಯೊಂದಿಗೆ ಬಂದಿದ್ದ ಶರತ್‌ ಜೇಬಿನಲ್ಲಿದ್ದ ಕೀಟನಾಶಕ ತೆಗೆದು ಹಠಾತ್‌ ಸೇವಿಸಿದ್ದ. ಪೊಲೀಸರು ಕೂಡಲೆ … Read more

ಆಯನೂರಿನಲ್ಲಿ ಮಧ್ಯರಾತ್ರಿ ಕೊಲೆ, ಎದೆಗೆ ಡ್ರ್ಯಾಗರ್‌ ಚುಚ್ಚಿ ವ್ಯಕ್ತಿ ಹತ್ಯೆ, ಕಾರಣವೇನು? ಹೇಗಾಯ್ತು ಘಟನೆ?

Bar-Casher-Attacked-Ayanuru-Navarathna-bar

SHIVAMOGGA LIVE | 5 JUNE 2023 SHIMOGA : ಕ್ಷುಲಕ ವಿಚಾರಕ್ಕೆ ಬಾರ್‌ ಕ್ಯಾಶಿಯರ್‌ಗೆ ಮಧ್ಯರಾತ್ರಿ ಡ್ರ್ಯಾಗರ್‌ನಿಂದ ಚುಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕ್ಯಾಶಿಯರ್‌ (cashier) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಆಯನೂರು ನವರತ್ನ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಕ್ಯಾಶಿಯರ್‌ (cashier) ಸಚಿನ್‌ (27) ಹತ್ಯೆಯಾಗಿದ್ದಾನೆ. ಕಿರಿಕ್‌ ಮಾಡಿದ ಮೂವರು ಬಾರ್‌ ಬಂದ್‌ ಮಾಡುವ ಸಮಯವಾದರು ಆಯನೂರು ತಾಂಡಾದ ಮೂವರು ಮದ್ಯ ಸೇವಿಸುತ್ತಿದ್ದರು. ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದಿದ್ದಾರೆ. ಆದರೆ ತಾವು ಇನ್ನೂ ಮದ್ಯ … Read more