ಆಯನೂರಿನಲ್ಲಿ ಮಧ್ಯರಾತ್ರಿ ಕೊಲೆ, ಎದೆಗೆ ಡ್ರ್ಯಾಗರ್‌ ಚುಚ್ಚಿ ವ್ಯಕ್ತಿ ಹತ್ಯೆ, ಕಾರಣವೇನು? ಹೇಗಾಯ್ತು ಘಟನೆ?

Bar-Casher-Attacked-Ayanuru-Navarathna-bar

SHIVAMOGGA LIVE | 5 JUNE 2023 SHIMOGA : ಕ್ಷುಲಕ ವಿಚಾರಕ್ಕೆ ಬಾರ್‌ ಕ್ಯಾಶಿಯರ್‌ಗೆ ಮಧ್ಯರಾತ್ರಿ ಡ್ರ್ಯಾಗರ್‌ನಿಂದ ಚುಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕ್ಯಾಶಿಯರ್‌ (cashier) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಆಯನೂರು ನವರತ್ನ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಕ್ಯಾಶಿಯರ್‌ (cashier) ಸಚಿನ್‌ (27) ಹತ್ಯೆಯಾಗಿದ್ದಾನೆ. ಕಿರಿಕ್‌ ಮಾಡಿದ ಮೂವರು ಬಾರ್‌ ಬಂದ್‌ ಮಾಡುವ ಸಮಯವಾದರು ಆಯನೂರು ತಾಂಡಾದ ಮೂವರು ಮದ್ಯ ಸೇವಿಸುತ್ತಿದ್ದರು. ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದಿದ್ದಾರೆ. ಆದರೆ ತಾವು ಇನ್ನೂ ಮದ್ಯ … Read more

BREAKING NEWS – ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆ ಸಾವು

Womna-Succumbed-to-Thunderbolt-in-Shimoga-city

SHIVAMOGGA LIVE | 29 MAY 2023 SHIMOGA : ನಗರದಲ್ಲಿ ಸಿಡಿಲು (thunderbolt) ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಲಕ್ಷ್ಮಿಬಾಯಿ (28), ಮೃತ ದುರ್ದೈವಿ. ಬೊಮ್ಮನಕಟ್ಟೆ ಆ‍ಶ್ರಯ ಬಡಾವಣೆ ನಿವಾಸಿ ಲಕ್ಷ್ಮಿಬಾಯಿ ಕುರಿಗಳಿಗೆ ಮೇವು ತರಲು ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ – BREAKING NEWS – ಜೋರು ಗಾಳಿಗೆ ಮ್ಯಾಕ್ಸ್‌ ಆಸ್ಪತ್ರೆ ಬಳಿ ತೆಂಗಿನ ಮರ … Read more

ದಿಢೀರ್‌ ಅಸ್ವಸ್ಥಗೊಂಡು 8 ಜಾನುವಾರುಗಳು ಸಾವು, ಮರಣೋತ್ತರ ಪರೀಕ್ಷೆ ಬಳಿಕ ಪ್ರಯೋಗಾಲಯಕ್ಕೆ ಮಾದರಿ ರವಾನೆ

Cows-Succumbed-consuming-poisonous-plant

SHIVAMOGGA LIVE NEWS | 17 MAY 2023 SORABA : ವಿಷದ ಹುಲ್ಲು ಸೇವಿಸಿ 8 ಜಾನುವಾರುಗಳು (Cows) ಸಾವನ್ನಪ್ಪಿವೆ. ಸೊರಬ ತಾಲೂಕು ಕೆರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದ್ಯಾವರಾಯಪ್ಪ ಮತ್ತು ರಾಮಣ್ಣ ಎಂಬುವವರಿಗೆ ಸೇರಿದ ತಲಾ ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ. ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡಿದ್ದು, ಅದರಲ್ಲಿ ಬೆಳೆದ ಮರುಕೊಳೆ ಹುಲ್ಲು ಸೇವಿಸಿದ 10 ಜಾನುವಾರುಗಳು ಅಸ್ವಸ್ಥಗೊಂಡಿದ್ದವು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಎರಡು ಜಾನುವಾರುಗಳು ಬದುಕುಳಿದಿವೆ. WATCH VIDEO ಜಾನುವಾರುಗಳ (Cows) ಮರಣೋತ್ತರ … Read more

ಅರಸಾಳು ಗ್ರಾಮದಲ್ಲಿ ಮಾಜಿ ಶಾಸಕ ನಿಧನ, ಮುಖಂಡರ ಸಂತಾಪ

Former-MLA-Umakanth-Borker-No-more

SHIVAMOGGA LIVE NEWS | 16 MAY 2023 SORABA : ಮಾಜಿ ಶಾಸಕ (Former MLA) ಉಮಾಕಾಂತ್‌ ಬೋರ್ಕರ್‌ (84) ಅವರು ಹೊಸನಗರ ತಾಲೂಕು ಅರಸಾಳು ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಅವರ ಅಂತ್ಯಕ್ರಿಯೆ ನೆರವೇರಿತು. ಉಮಾಕಾಂತ್‌ ಬೋರ್ಕರ್‌ ಅವರು 1978ರಲ್ಲಿ ಶಿರಸಿಯ ಶಾಸಕರಾಗಿದ್ದರು. ಬಹು ವರ್ಷದಿಂದ ಅರಸಾಳು ಗ್ರಾಮದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. 1978ರಲ್ಲಿ ಶಿರಸಿಯಲ್ಲಿ ಕಾಂಗ್ರೆಸ್‌ ಪಕ್ಷದ ಶಂಕರ ಪುರುಷೋತ್ತಮ ಅವರ ವಿರುದ್ದ ಜನತಾ ಪಕ್ಷದ ಉಮಾಕಾಂತ್‌ ಬೋರ್ಕರ್‌ ಸ್ಪರ್ಧೆ ಮಾಡಿ 2713 ಮತಗಳ ಅಂತರದಲ್ಲಿ … Read more

ನೀರಿನ ಟ್ಯಾಂಕರ್ ಡಿಕ್ಕಿ, ಗೋಂವಿದಾಪುರದ ಯುವಕ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 17 APRIL 2023 SHIMOGA : ನೀರಿನ ಟ್ಯಾಂಕರ್ (Tanker) ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಟ್ಟಿದ್ದಾನೆ. ಗೋವಿಂದಾಪುರದ ಕಿಶನ್ (19) ಮೃತ ದುರ್ದೈವಿ. ಗಾರೆ ಕೆಲಸಕ್ಕೆ ಗೋವಿಂದಾಪುರದಿಂದ ಶಿವಮೊಗ್ಗಕ್ಕೆ ತೆರಳುವಾಗ ಘಟನೆ ಸಂಭವಿಸಿದೆ. ಲಕ್ಷ್ಮಣ್ ಎಂಬುವವರೊಂದಿಗೆ ಬೈಕಿನ ಹಿಂಬದಿಯಲ್ಲಿ ಕುಳಿತು ಕಿಶನ್ ಶಿವಮೊಗ್ಗಕ್ಕೆ ತೆರಳುತ್ತಿದ್ದ. ಎದುರಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದು, ಕಿಶನ್ ಮೈಮೇಲೆ ಹರಿದಿದೆ. ಇದರಿಂದ ಕಿಶನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲಕ್ಷ್ಮಣ್ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನಡೆಯುತ್ತಿದೆ. … Read more

ಸಾಲ ಬಾಧೆ, ಒಣಗುತ್ತಿದ್ದ ಅಡಕೆ ತೋಟ, ಮನನೊಂದು ರೈತ ಆತ್ಮಹತ್ಯೆ

soraba anavatti graphics

SHIVAMOGGA LIVE NEWS | 14 APRIL 2023 ANAVATTI : ಸಾಲ ಬಾಧೆ, ಅಡಕೆ ತೋಟ ಒಣಗುತ್ತಿದ್ದದ್ದನ್ನು ಕಂಡು ಮನನೊಂದಿದ್ದ ರೈತರೊಬ್ಬರು ಜಮೀನು ಪಕ್ಕದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕಾತುವಳ್ಳಿ ಗ್ರಾಮದ ರೈತ (Farmer) ಮಲ್ಲಿಕಾರ್ಜುನ ಗೌಡ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಡಕೆ ತೋಟದಲ್ಲಿ ಕೊಳವೆ ಬಾವಿಯಲ್ಲಿ ನೀರು ಬತ್ತಿತ್ತು. ವಿದ್ಯುತ್ ಸ್ಥಗಿತದಿಂದಾಗಿ ಕೊಳವೆ ಬಾವಿಯಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಮೇಲೆತ್ತಿ ತೋಟಕ್ಕೆ ಹಾಯಿಸಲು ಆಗುತ್ತಿರಲಿಲ್ಲ. ಇದರಿಂದ ತೋಟ … Read more

ಕಾಡಿನ ಮಧ್ಯೆ ಮರಕ್ಕೆ ನೇಣು ಬಿಗದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ, ಪಕ್ಕದಲ್ಲಿ ಸಿಕ್ತು ಬೈಕ್

Youth-Found-hanging-in-Forest-in-Sagra-Ulluru.

SHIVAMOGGA LIVE NEWS | 31 MARCH 2023 SAGARA : ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ (Youth) ಮೃತದೇಹ ಪತ್ತೆಯಾಗಿದೆ. ಪಕ್ಕದಲ್ಲಿಯೇ ಆತನ ಬೈಕ್ ಕೂಡ ಸಿಕ್ಕಿದೆ. ಸಾಗರ ತಾಲೂಕು ಉಳ್ಳೂರಿನ ಜೋಗಿನಗದ್ದೆ ಬಳಿ ಕಾಡಿನಲ್ಲಿ ಯುವಕನೊಬ್ಬನ (Youth) ಮೃತದೇಹ ಪತ್ತೆಯಾಗಿದೆ. ಗುರುವಾರ ಕಾಡಿನಲ್ಲಿ ಬೈಕ್ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಪಕ್ಕದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ … Read more

ಶಿವಮೊಗ್ಗ ಇಂಟರ್ ಸಿಟಿ ರೈಲಿನ ಶೌಚಾಲಯದಲ್ಲಿ ಬ್ಯಾಂಕ್ ಮ್ಯಾನೇಜರ್ ಮೃತದೇಹ

Shimoga-Bank-Manager-Ashok-Chaudry-Death-in-Train

SHIVAMOGGA LIVE NEWS | 26 MARCH 2023 SHIMOGA : ರೈಲಿನ ಎಸಿ ಬೋಗಿಯ ಶೌಚಾಲಯದಲ್ಲಿ (Train Toilet) ಶಿವಮೊಗ್ಗದ ಬ್ಯಾಂಕ್ ಒಂದರ ಅಸಿಸ್ಟೆಂಟ್ ಮ್ಯಾನೇಜರ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಇವತ್ತು ಮಧ್ಯಾಹ್ನ ರೈಲು ಶಿವಮೊಗ್ಗಕ್ಕ ನಿಲ್ದಾಣಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಅಶೋಕ್ ಚೌಧರಿ ಎಂಬುವವರು ಮೃತ ದುರ್ದೈವಿ. ಯುನಿಯನ್ ಬ್ಯಾಂಕಿನ ಶಿವಮೊಗ್ಗದ ಬಿ.ಹೆಚ್.ರಸ್ತೆ ಶಾಖೆಯಲ್ಲಿ ಅಶೋಕ್ ಚೌಧರಿ ಅವರು ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಟುಂಬ … Read more

ತಲೆ ಮೇಲೆ ಕಲ್ಲು ಹೊತ್ತು ಹಾಕಿ ಪೊಲೀಸ್ ಪೂರ್ಣೇಶ್ ಹತ್ಯೆ ಶಂಕೆ, ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ

Police-Purnesh-Case-thirthahalli-Police-Station

SHIVAMOGGA LIVE NEWS | 25 MARCH 2023 THIRTHAHALLI : ಮಾರುಕಟ್ಟೆಯಲ್ಲಿ (Market) ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಪೂರ್ಣೇಶ್ ಎಂಬುವವರ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆಗೈಯ್ಯಲಾಗಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ (Market) ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ. ಪೂರ್ಣೇಶ್ ಅವರ ತಲೆ ಮೇಲೆ ಕಲ್ಲು ಹೊತ್ತು ಹಾಕಿರುವ ಶಂಕೆ ಇದೆ. ಮೃತದೇಹದ ಪಕ್ಕದಲ್ಲಿ ದೊಡ್ಡ ಕಲ್ಲು ಇದೆ. … Read more

ಅಗಲಿದ ಯೋಧನಿಗೆ ಅಂತಿಮ ನಮನ, ಅಂತ್ಯಕ್ರಿಯೆಗೆ ಸಾವಿರ ಸಾವಿರ ಜನ, ಸೈನಿಕನ ಪರ ಘೋಷಣೆ

Assam-Rifles-Sandeep-body-Procession-in-Ripponpete

SHIVAMOGGA LIVE NEWS | 24 MARCH 2023 RIPPONPETE : ಸಕಲ ಸರ್ಕಾರಿ ಗೌರವದೊಂದಿಗೆ ಅಸ್ಸಾಂ ರೈಫಲ್ಸ್ ಯೋಧ (Soldier) ಸಂದೀಪ್ ಅವರ ಅಂತ್ಯಕ್ರಿಯೆ ನಡೆಯಿತು. ಇದಕ್ಕೂ ಮೊದಲು ಪಟ್ಟಣದಲ್ಲಿ ನಡೆದ ಅಂತಿಮ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನ ಪಾಲ್ಗೊಂಡಿದ್ದರು. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ, ಅಗಲಿದ ಯೋಧನಿಗೆ ಗೌರವ ಸಲ್ಲಿಸಿದರು. ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಿಪ್ಪನ್ ಪೇಟೆ ಮೂಲದ ಯೋಧ (Soldier) ಸಂದೀಪ್ ಮೃತಪಟ್ಟಿದ್ದರು. … Read more