ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ ಜಗಮಗ, ಸಿಟಿ ಹಸಿರುಮಯ, ಹೇಗಿದೆ ಈ ಬಾರಿ ಅಲಂಕಾರ?

Shimoga-Amir-Ahmed-Circle-during-Shimoga-Eid-Festival

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರ ಹಸಿರುಮಯವಾಗಿದೆ. ವಿವಿಧ ಕಲಾಕೃತಿಗಳು ಮತ್ತು ಜಗಮಗಿಸುವ ಲೈಟುಗಳಿಂದ ಅಮೀರ್‌ ಅಹಮದ್‌ ಸರ್ಕಲ್‌ ಕಂಗೊಳಿಸುತ್ತಿದೆ. (Decoration) ಸೆ.15ರಂದು ಶಿವಮೊಗ್ಗ ನಗರದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿದೆ. ನಗರದ ವಿವಿಧೆಡೆ ಮುಸ್ಲಿಂ ಸಮುದಾಯದವರು ವಾಸಿಸುವ ಬಡಾವಣೆಗಳಲ್ಲಿ ವಿವಿಧ ಬಗೆಯ ಅಲಂಕಾರ ಮಾಡಲಾಗಿದೆ. ಎ.ಎ.ಸರ್ಕಲ್‌ ಜಗಮಗ ಶಿವಮೊಗ್ಗ ನಗರದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ವಿಭಿನ್ನವಾಗಿ ಅಲಂಕಾರ ಮಾಡಲಾಗಿದೆ. ಈ ಬಾರಿ ಮೆಕ್ಕಾ, ಮದೀನಾ ಮಾದರಿಗಳು ಸೇರಿದಂತೆ ವಿವಿಧ … Read more

ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? ಇಲ್ಲಿದೆ ಫೋಟೊ ಸಹಿತ ಡಿಟೇಲ್ಸ್‌

Saffron-decoration-in-Shimoga-city

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಈ ಹಿನ್ನಲೆ ನಗರದಾದ್ಯಂತ ಹಿಂದೂ ಕೇಸರಿ (Saffron) ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಮಾಡಲಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಲ್ಲೆಲ್ಲಿ ಹೇಗಿದೆ ಅಲಂಕಾರ? ಗಾಂಧಿ ಬಜಾರ್‌: ಪ್ರವೇಶ ದ್ವಾರದಲ್ಲಿ ಸಮುದ್ರ ಮಂಥದ ಕತೆ ಆಧಾರಿತವಾಗಿ ಮಹಾದ್ವಾರ ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಖ್ಯರಸ್ತೆಗೆ ಕೇಸರಿ ಬಂಟಿಂಗ್ಸ್‌ ಹಾಕಲಾಗಿದೆ. ಇದನ್ನೂ ಓದಿ » ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು? ಬಿ.ಹೆಚ್.ರಸ್ತೆ: ಡಿವೈಡರ್‌ಗಳ … Read more

ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಅಲಂಕಾರದ ವಿಚಾರದಲ್ಲಿ ಗೊಂದಲ, ಜಮಾವಣೆಯಾದ ಜನ, ಸದ್ಯ ಪರಿಸ್ಥಿತಿ ಶಾಂತ

Shimoga-SP-Mithun-Kumar-spoke-to-protesters

SHIVAMOGGA LIVE NEWS | 30 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ನಗರದ ಅಮೀರ್‌ ಅಹಮದ್‌ ಸರ್ಕಲ್‌ ಮತ್ತು ಶಿವಪ್ಪನಾಯಕ ಪ್ರತಿಮೆ ಸಮೀಪ ಮಾಡಿದ್ದ ಅಲಂಕಾರ (Decoration) ತೆರವು ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಇದರಿಂದ ಶುಕ್ರವಾರ ರಾತ್ರಿ ಸರ್ಕಲ್‌ ಸಮೀಪ ಎರಡು ಕಡೆಯ ಯುವಕರು ಗಂಪುಗೂಡಿ ಘೋಷಣೆ ಕೂಗಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ ಭೇಟಿ ನೀಡಿ ಎರಡೂ ಕಡೆಯವರನ್ನು ಸಮಾಧಾನಪಡಿಸಿದರು. … Read more