ಶಿವಮೊಗ್ಗ ಸಿಟಿಯ ಆರು ಕಡೆ ದೀಪಾವಳಿ ಗೋಪೂಜೆ, ಎಲ್ಲೆಲ್ಲಿ ನಡೆಯುತ್ತಿದೆ ಪೂಜೆ?

221025-Gow-Pooje-at-vinobanagara-shivalaya-in-shimoga.webp

ಶಿವಮೊಗ್ಗ: ದೀಪಾವಳಿ ಸಂದರ್ಭ ಮಲೆನಾಡು ಭಾಗದಲ್ಲಿ ಗೋಪೂಜೆ (Gow Pooje) ನೆರವೇರಿಸಲಾಗುತ್ತದೆ. ಶಿವಮೊಗ್ಗ ನಗರದಲ್ಲಿ ಇವತ್ತು ಗೋವರ್ಧನ ಟ್ರಸ್ಟ್‌ ವತಿಯಿಂದ ದೀಪಾವಳಿ ಗೋಪೂಜೆ ಆಯೋಜಿಸಲಾಗಿತ್ತು. ವಿನೋಬನಗರ ಶಿವಾಲಯದ ಆವರಣದಲ್ಲಿ ಯಡಿಯೂರಿನ ರಂಭಾಪುರಿ ಶಾಖಾಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಗೋಪೂಜೆ ನೆರವೇರಿಸಲಾಯಿತು. ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್‌ ಸೇರಿದಂತೆ ಹಲವರು ಭಾಗವಹಿಸಿದ್ದರು. ಗೋವುಗಳಿಗೆ ಪೂರ್ಣ ರಕ್ಷಣೆ, ಸಾಧು – ಸಂತರಿಗೆ ಪೂರ್ಣ ಭಕ್ತಿ, ದೇವರುಗಳಿಗೆ … Read more

ದೀಪಾವಳಿ: ಶಿವಮೊಗ್ಗ, ತಾಳಗುಪ್ಪದಿಂದ ಮೆಜಸ್ಟಿಕ್‌, ಯಶವಂತಪುರ, ಕಂಟೋನ್ಮೆಂಟ್‌ಗೆ ವಿಶೇಷ ರೈಲುಗಳು

Electric-Locomotive-train-for-Shimoga

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ (Express Trains) ರೈಲು, ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್ – ಶಿವಮೊಗ್ಗ ಟೌನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲುಗಳ ವಿವರಗಳು ಇಲ್ಲಿದೆ ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ರೈಲು: ಅಕ್ಟೋಬರ್ 24 ರಂದು ರಾತ್ರಿ … Read more

ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಹೇಗಿದೆ ಡಿಮಾಂಡ್‌?

Deepavali-Crackers-sale-in-Shimoga-Freedom-park

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ (Crackers) ವ್ಯಾಪಾರ ಆರಂಭವಾಗಿದೆ. ಇಂದು ಬೆಳಗ್ಗೆಯಿಂದಲೆ ಗ್ರಾಹಕರು ಪಟಾಕಿ ಖರೀದಿ ಮಾಡುತ್ತಿದ್ದು, ವ್ಯಾಪಾರ ಬಿರುಸಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಮೂರು ಪ್ರತ್ಯೇಕ ಲೇನ್‌ಗಳಲ್ಲಿ 90 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಭಾನುವಾರ ಬೆಳಗ್ಗೆಯಿಂದಲೆ ಇಲ್ಲಿ ಪಟಾಕಿ ವಹಿವಾಟು ಆರಂಭವಾಗಿದೆ. ಮಕ್ಕಳು ಪಟಾಕಿ ಬಾಕ್ಸ್‌ಗಳ್ನು ಹಿಡಿದು ಪೋಷಕರ ಜೊತೆಗೆ ಖುಷಿಯಿಂದ ಓಡಾಡುವ ದೃಶ್ಯ ಸಾಮಾನ್ಯವಾಗಿದೆ. ಹೇಗಿದೆ ರೇಟ್‌? ಯಾವುದಕ್ಕೆ ಹೆಚ್ಚು ಡಿಮಾಂಡ್‌? ಹಸಿರು ಪಟಾಕಿ ಮಾರಾಟ ಕಡ್ಡಾಯಗೊಳಿಸಿರುವ ಹಿನ್ನೆಲೆ ಎಲ್ಲ ಅಂಗಡಿಗಳಲ್ಲು ಅವುಗಳನ್ನೆ … Read more

ದೀಪಾವಳಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ, ಅ.21ರಂದೂ ಶಿವಮೊಗ್ಗ ಮೃಗಾಲಯ ಓಪನ್‌

Lion-Tiger-Safari-Tyavrekoppa-in-Shimoga.

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ಸಾರ್ವಜನಿಕರು ಮೃಗಾಲಯ (Zoo) ವೀಕ್ಷಣೆಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ತ್ಯಾವರೆಕೊಪ್ಪದ ಹುಲಿ ಸಿಂಹಧಾಮದಲ್ಲಿ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ಅ.21 ಸಹ ತೆರೆದಿರುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

ದೀಪಾವಳಿಗೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಯಾವಾಗ ಹೊರಡಲಿದೆ? ಎಲ್ಲೆಲ್ಲಿ ನಿಲುಗಡೆ ಇರಲಿದೆ?

Electric-Locomotive-train-for-Shimoga

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು (Special Train) ಸೇವೆಯನ್ನು ನೈಋತ್ಯ ರೈಲ್ವೆ ವಿಸ್ತರಣೆ ಮಾಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರದಿಂದ ಹೊರಟು ಮರುದಿನ (ಶನಿವಾರ) ಬೆಳಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ರೈಲು ಸಂಖ್ಯೆ 06588 ತಾಳಗುಪ್ಪ … Read more

ಗಾಂಧಿ ಬಜಾರ್‌ನಲ್ಲಿ ಅಯೋಧ್ಯೆ ದೀಪಾವಳಿ, ಶಿವಮೊಗ್ಗದ ವಿವಿಧೆಡೆ ದೀಪೋತ್ಸವ, ಪಟಾಕಿ ಸಿಡಿಸಿ ಸಂಭ್ರಮ

Ayodhya-Deepavali-in-Shimoga-city.

‌SHIVAMOGGA LIVE NEWS | 22 JANUARY 2024 SHIMOGA : ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಅಯೋಧ್ಯೆ ದೀಪಾವಳಿ ಆಚರಿಸಲಾಯಿತು. ನಗರದಾದ್ಯಂತ ಮನೆಗಳು, ಅಂಗಡಿಗಳ ಮುಂದೆ ದೀಪಗಳನ್ನು ಬೆಳಗಲಾಯಿತು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು. ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ

Antige-Pantige-in-Shimoga-city.webp

SHIVAMOGGA LIVE NEWS | 13 NOVEMBER 2023 SHIMOGA : ದೀಪಾವಳಿ ಸಂದರ್ಭ ಮಲೆನಾಡಿನಲ್ಲಿ ಅಂಟಿಗೆ ಪಂಟಿಗೆ (Antige Pantige) ಜ್ಯೋತಿ ಕೊಂಡೊಯ್ಯುವ ಸಂಪ್ರದಾಯ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಶಿವಮೊಗ್ಗ ನಗರದ ವಿವಿಧ ಬಡಾವಣೆಯ ಮನೆಗಳಿಗೆ ಅಂಟಿಗೆ ಪಂಟಿಗೆ ಜ್ಯೋತಿ ಕೊಂಡೊಯ್ಯಲಾಯಿತು. ಈ ಮೂಲಕ ನಗರದ ಪ್ರದೇಶದ ಜನರಿಗು ಅಂಟಿಗೆ ಪಂಟಿಗೆ ಪರಿಚಯಿಸುವ ಪ್ರಯತ್ನವಾಯಿತು. ಆದಿಚುಂಚನಗಿರಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಂಟಿಗೆ ಪಂಟಿಗೆ (Antige Pantige) ತಂಡಗಳಿಗೆ ಚಾಲನೆ … Read more

ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಪೊಲೀಸರ ದಿಢೀರ್‌ ದಾಳಿ, ತಹಶೀಲ್ದಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ

Thahasildhar-Raid-at-Gandhi-Bazaar-in-Shimoga-illegal-cracker-sale.webp

SHIVAMOGGA LIVE NEWS | 13 NOVEMBER 2023 SHIMOGA : ಅಕ್ರಮವಾಗಿ ಪಟಾಕಿ (Crackers) ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ಗಾಂಧಿ ಬಜಾರ್‌ನಲ್ಲಿ ಅಂಗಡಿಯೊಂದರ ಮೇಲೆ ದಾಳಿ ನಡೆಸಲಾಗಿದೆ. ಸಾವಿರಾರು ರೂ. ಮೌಲ್ಯದ ಪಟಾಕಿ ವಶಕ್ಕೆ ಪಡೆಯಲಾಗಿದೆ. ತಹಶೀಲ್ದಾರ್‌ ನಾಗರಾಜ್‌ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಗಾಂಧಿ ಬಜಾರ್‌ನ ಅಂಗಡಿಯೊಂದರಲ್ಲಿ ಅಕ್ರಮವಾಗಿ ಪಟಾಕಿ (Crackers) ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ದಾಳಿ ಮಾಡಲಾಯಿತು. ಅಂಗಡಿಯಲ್ಲಿ ಸಾವಿರಾರು ರೂ. ಮೌಲ್ಯದ ಪಟಾಕಿ ಪತ್ತೆಯಾಗಿದೆ. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದರೆ. ಇದನ್ನೂ … Read more

KSRTC | ದೀಪಾವಳಿ ಹಬ್ಬಕ್ಕೆ 2 ಸಾವಿರ ವಿಶೇಷ ಬಸ್‌ಗಳು, ಯಾವ್ಯಾವ ಊರಿಗೆ ಸಂಚರಿಸಲಿವೆ?

ksrtc-news-update-thumbnail.webp

SHIVAMOGGA LIVE NEWS | 9 NOVEMBER 2023 KSRTC NEWS | ದೀಪಾವಳಿ ಹಬ್ಬಕ್ಕೆ ತಮ್ಮೂರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ 2 ಸಾವಿರ ಹೆಚ್ಚುವರಿ ಬಸ್ಸುಗಳನ್ನು ರಸ್ತೆಗಿಳಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ನವೆಂಬರ್‌ 10 ರಿಂದ 12ರವರೆಗೆ ವಿಶೇಷ ಬಸ್ಸುಗಳು ರಾಜ್ಯ ಮತ್ತು ಹೊರ ರಾಜ್ಯಕ್ಕೆ ಸಂಚರಿಸಲಿವೆ. ನವೆಂಬರ್‌ 14 ರಿಂದ 15ರವರೆಗೆ ವಿವಿಧೆಡೆಯಿಂದ ಬೆಂಗಳೂರಿಗೆ ಬಸ್ಸುಗಳ ಸಂಚರಿಸಲಿವೆ ಎಂದು ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್‌ ತಪಾಸಣೆ, ಇಂತಹ ವಸ್ತು ಸಿಕ್ಕರೆ 3 ವರ್ಷ ಜೈಲು ಶಿಕ್ಷೆ, ಏನದು?

011123-railway-police-check-for-crackers-during-deepavali-in-Shimoga.webp

SHIVAMOGGA LIVE NEWS | 1 NOVEMBER 2023 SHIMOGA : ದೀಪಾವಳಿ ಹಬ್ಬ ಮತ್ತು ಇತ್ತೀಚಿನ ಅಗ್ನಿ ಅವಘಡಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ರೈಲ್ವೆ ಮಂಡಳಿ, ಆರ್‌ಪಿಎಫ್ ಮುಖ್ಯ ಕಚೇರಿಯ ನಿರ್ದೇಶನದಂತೆ ಸುಲಭವಾಗಿ ಬೆಂಕಿ ಹರಡುವ ವಸ್ತುಗಳನ್ನು (crackers) ಸಾಗಿಸುವುದರ ವಿರುದ್ಧ ವಿಶೇಷ ಜಾಗೃತಿ ಅಭಿಯಾನವನ್ನು ಮಂಗಳವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಪೋಸ್ಟ್ ಕಮಾಂಡ‌ರ್, ರೈಲ್ವೆ ರಕ್ಷಣಾ ಪಡೆಯಿಂದ ನಡೆಸಲಾಯಿತು. ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣ ಆವರಣದಲ್ಲಿ ಯಾವುದೆ ದಹನಕಾರಿ ವಸ್ತುಗಳು, ಪಟಾಕಿಗಳನ್ನು ಕೊಂಡೊಯ್ಯದಂತೆ ತಿಳಿವಳಿಕೆ ಮೂಡಿಸಲಾಯಿತು. ಇದನ್ನೂ … Read more