ಮತ್ತಷ್ಟು ತೀವ್ರವಾಗುತ್ತೆ ಚಳವಳಿ, ಕೇಂದ್ರಕ್ಕೆ ರೈತರ ವಾರ್ನಿಂಗ್‌, ಕಾರಣವೇನು?

020125 Raitha sanga president HR Basavarajappa led protest in Shimoga

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ದೆಹಲಿಯ ಗಡಿಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ (Farmers) ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್‌.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ರೈತ ಸಂಘದ ಜಿಲ್ಲಾ‍ಧ್ಯಕ್ಷ … Read more

ನಂದಿನಿ ಹಾಲಿಗೆ ದೆಹಲಿ ಜನ ಫಿದಾ, ಮೊದಲ ದಿನ ಎಷ್ಟಿತ್ತು ವ್ಯಾಪಾರ?

Nandini-Milk-logo-general-image

SHIVAMOGGA LIVE NEWS, 3 DECEMBER 2024 ನವದೆಹಲಿ : ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊದಲ ದಿನವೇ ನಂದಿನಿ ಹಾಲಿಗೆ (Milk) ದೆಹಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ನವದೆಹಲಿಯಲ್ಲಿ ಮೊದಲ ದಿನವೆ 10 ಸಾವಿರ ಲೀಟರ್‌ ಹಾಲು ಮಾರಾಟವಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ನಿತ್ಯ 70 ಸಾವಿರ ಲೀಟರ್‌ ಹಾಲು ಮತ್ತು ಮೊಸರು ಮಾರಾಟದ ಗುರಿ ಹೊಂದಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌) ಇತ್ತೀಚೆಗೆ ದೆಹಲಿಯಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

ಶಿವಮೊಗ್ಗಕ್ಕೆ ಬರಲಿದ್ದಾರೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

IPS-Bhaskar-Rao-and-Netravathi-AAP-Shimoga-Press-Meet

SHIVAMOGGA LIVE NEWS |10 JANUARY 2023 ಶಿವಮೊಗ್ಗ : ಆಮ್ ಆದ್ಮಿ ಪಕ್ಷದ (Aam Admi Party) ಪರವಾಗಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ (IPS) ಅಧಿಕಾರಿ ಭಾಸ್ಕರ್ ರಾವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್ ಅವರು, ರಾಜಕೀಯವಾಗಿ ಶಿವಮೊಗ್ಗ ಜಿಲ್ಲೆ ಅತ್ಯಂತ ಪ್ರಮುಖ ಕ್ಷೇತ್ರವಾಗಿದೆ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು. … Read more

BREAKING | ಮಹತ್ವದ ಬೆಳವಣಿಗೆಯಲ್ಲಿ ದೆಹಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ

Home Minister Araga jnanendra

SHIVAMOGGA LIVE NEWS | DELHI | 11 ಮೇ 2022 ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ವಿಮಾನ  ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ … Read more

ಶಿವಮೊಗ್ಗ ಮೇಯರ್’ಗೆ ಪ್ರಧಾನಿ ಕಚೇರಿಯಿಂದ ಆಹ್ವಾನ, ಇವತ್ತು ದೆಹಲಿಗೆ

300921 Mayor Suneetha Anappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 1ರಂದು ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಅಮೃತ್ ಯೋಜನೆ 2.0ಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇಯರ್‌ ಸುನೀತಾ ಅಣ್ಣಪ್ಪ ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದ್ದು ಅವರು ಸೆ.30ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿವಮೊಗ್ಗ, ಮೈಸೂರು, ದಾವಣಗೆರೆ ಪಾಲಿಕೆ ಮೇಯರ್‌ಗಳು … Read more

ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್’ಗೆ ಸಾಗಿಸುತ್ತಿದ್ದ ಏಳು ಕೋಟಿ ಮೊತ್ತದ ಅಡಕೆ ವಶಕ್ಕೆ

150921 Shimoga Areca Seized in Belagavi

ಶಿವಮೊಗ್ಗ ಲೈವ್.ಕಾಂ | BELAGAVI NEWS | 15 ಸೆಪ್ಟೆಂಬರ್ 2021 ತೆರಿಗೆ ವಂಚಿಸಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಆರೋಪದ ಮೇಲೆ ಏಳು ಕೋಟಿ ರೂ. ಮೊತ್ತದ ಅಡಕೆಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್’ಗೆ ಅಡಕೆ ಸಾಗಣೆ ಮಾಡಲಾಗುತ್ತಿತ್ತು. ಇದನ್ನೂ ಓದಿ | ಅಡಕೆಗೆ ಬಂಪರ್ ಬೆಲೆ, ಇನ್ನಷ್ಟು ಏರಿಕೆಯ ನಿರೀಕ್ಷೆ, ಧಾರಣೆ ಹೆಚ್ಚಳಕ್ಕೆ ಕಾರಣವೇನು? ಮುಂದೇನಾಗುತ್ತೆ? ಬೆಳಗಾವಿ ವಿಭಾಗದ ಕೇಂದ್ರ GST ಅಧಿಕಾರಿಗಳು ಪರಿಶೀಲನೆ ವೇಳೆ ಏಳು ಕೋಟಿ ರೂ. ಮೊತ್ತದ ಅಡಕೆಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು … Read more

ರಾಜ್ಯಾದ್ಯಂತ ರೈತರು ಕರೆಂಟ್ ಬಿಲ್ ಕಟ್ಟೋದಿಲ್ಲ, ಸರ್ಕಾರಕ್ಕೆ ಖಡಕ್ ಎಚ್ಚರಿಕೆ

170721 KT Gangadhar About Electricity Bill 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯದಿದ್ದರೆ ರೈತರು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ.ಗಂಗಧರ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್‍, ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯಲು ಅರಿವು ಮೂಡಿಸುವ ಭಿತ್ತಿ ಪತ್ರ ಪ್ರದರ್ಶನ ಮಾಡಿ ಮಾತನಾಡಿದರು. ಜುಲೈ 21ಕ್ಕೆ ನರಗುಂದದಲ್ಲಿ ರೈತ ಬಂಡಾಯ ನಡೆದು 41 ವರ್ಷಗಳಾಗಿವೆ. ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಿಸುವ ಜೊತೆಗೆ ಯಾವುದೇ ಕಾರಣಕ್ಕೂ ವಿದ್ಯುತ್ … Read more

STATE NEWS | ವಿಜಯೇಂದ್ರ ದಿಢೀರ್ ದೆಹಲಿಗೆ, ಕುತೂಹಲ ಮೂಡಿಸಿದ ಪ್ರವಾಸ, ಯಾರನ್ನೆಲ್ಲ ಭೇಟಿಯಾಗ್ತಾರೆ?

BY Vijayendra Yedyurappa Son 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 JUNE 2021 ನಾಯಕತ್ವ ಬದಲಾವಣೆ ವಿಚಾರ ಮುನ್ನಲೆಗೆ ಬಂದ ಬೆನ್ನಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇವತ್ತು ಬೆಳಗ್ಗೆ 5.30ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ 8 ಗಂಟೆ ಹೊತ್ತಿಗೆ ದೆಹಲಿ ತಲುಪಿದ್ದಾರೆ. ವಿಜಯೇಂದ್ರ ಅವರೊಂದಿಗೆ ಕೆಲವು ಬೆಂಬಲಿಗರು ದೆಹಲಿಗೆ ತೆರಳಿದ್ದಾರೆ. ವಿಜಯೇಂದ್ರ … Read more

ಮದ್ಯ ಸೇವನೆಯ ಮಿತಿ ಇಳಿಸಿದ ದೆಹಲಿ ಸರ್ಕಾರ, ಹೊಸ ಅಬಕಾರಿ ನೀತಿ ಪ್ರಕಟ

ಶಿವಮೊಗ್ಗ ಲೈವ್.ಕಾಂ | NATIONAL NEWS | 22 ಮಾರ್ಚ್ 2021 ದೆಹಲಿ ಸರ್ಕಾರ ಕುಡಿತದ ವಯೋಮಿತಿಯನ್ನು ಇಳಿಕೆ ಮಾಡಿದೆ. ಅಬಕಾರಿ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ಸರ್ಕಾರ, ವಯೋಮಿತಿ ಇಳಿಕೆ ಮಾಡಿದೆ. ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಪರಿಷ್ಕೃತ ಅಬಕಾರಿ ನೀತಿಯನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಮದ್ಯ ಸೇವನೆಗೆ ಹಿಂದೆ ನಿಗದಿಪಡಿಸಲಾಗಿದ್ದ ವಯೋಮಿತಿಯನ್ನು ಸಡಿಲಗೊಳಿಸಲಾಗಿದೆ. 25 ವರ್ಷ ವಯೋಮಿತಿಯನ್ನು 21 ವರ್ಷಕ್ಕೆ ಇಳಿಸಲಾಗಿದೆ. ತಜ್ಞರ ಸಮಿತಿ ಕೊಟ್ಟಿರುವ ಆದೇಶದ ಮೇರೆಗೆ ವಯೋಮಿತಿಯನ್ನು ಇಳಿಕೆ ಮಾಡಲಾಗಿದೆ ಎಂದು … Read more

SHIMOGA | ‘ನೈಜ ಭಾರತೀಯರು ನಕಲಿ ರೈತರ ಹೋರಾಟಕ್ಕೆ ಬೆಂಬಲಿಸಬಾರದು’

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 09 FEBRUARY 2021 ಕೃಷಿ ಕಾಯ್ದೆ ರೈತರ ಒಳಿತಿಗಾಗಿ ಇದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ನಿಜವಾದ ರೈತರಲ್ಲ. ನೈಜ ಭಾರತೀಯರು ನಕಲಿ ರೈತರ ಹೋರಾಟಕ್ಕೆ ಬೆಂಬಲಿಸಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ರೈತರ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದೇಶಿ ವ್ಯಕ್ತಿಗಳ ಕೈವಾಡ ಇರುವುದು ಬಹಿರಂಗವಾಗುತ್ತಿದೆ. ಪ್ರತಿಭಟನೆಯನ್ನು ವಿದೇಶಿಯರು ಹೈಜಾಕ್ ಮಾಡಿರುವುದು ಬಹಿರಂಗವಾಗಿದೆ ಎಂದರು. ಮನಮೋಹನ್ ಸಿಂಗ್ ಪ್ರಸ್ತಾಪಿಸಿದ್ದರು ಪ್ರಧಾನಿ ಆಗಿದ್ದ … Read more