ಡಿಸೇಲ್ ಸುರಿದುಕೊಂಡರು, ಪೊಲೀಸ್ ಬಸ್, ಜೆಸಿಬಿಗೆ ಅಡ್ಡಲಾಗಿ ಮಲಗಿದರು, ಕಾರ್ಯಾಚರಣೆ ವೇಳೆ ಹೈಡ್ರಾಮಾ
SHIMOGA | ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಅವುಗಳ ತೆರವು ಕಾರ್ಯಾಚರಣೆ (DEMOLITION) ನಡೆಸಲಾಯಿತು. ಈ ಸಂದರ್ಭ ಸ್ಥಳೀಯರು ಜೆಸಿಬಿಗೆ ಅಡ್ಡಲಾಗಿ ಮಲಗಿ ಕಾರ್ಯಾಚರಣೆಗೆ ಪ್ರತಿರೋಧ ಒಡ್ಡಿದರು. ಪೊಲೀಸರ ಎದುರಲ್ಲೆ ಮೈಮೇಲೆ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆಯಿತು. ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ಇವತ್ತು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ನ್ಯಾಯಾಲಯದ ಆದೇಶದ ಮೇರೆಗೆ ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ … Read more