ಡಿಸೇಲ್ ಸುರಿದುಕೊಂಡರು, ಪೊಲೀಸ್ ಬಸ್, ಜೆಸಿಬಿಗೆ ಅಡ್ಡಲಾಗಿ ಮಲಗಿದರು, ಕಾರ್ಯಾಚರಣೆ ವೇಳೆ ಹೈಡ್ರಾಮಾ

Demolishion-at-Malligenahalli-in-Shimoga-city

SHIMOGA | ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಅವುಗಳ ತೆರವು ಕಾರ್ಯಾಚರಣೆ (DEMOLITION) ನಡೆಸಲಾಯಿತು. ಈ ಸಂದರ್ಭ ಸ್ಥಳೀಯರು ಜೆಸಿಬಿಗೆ ಅಡ್ಡಲಾಗಿ ಮಲಗಿ ಕಾರ್ಯಾಚರಣೆಗೆ ಪ್ರತಿರೋಧ ಒಡ್ಡಿದರು. ಪೊಲೀಸರ ಎದುರಲ್ಲೆ ಮೈಮೇಲೆ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆಯಿತು. ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ಇವತ್ತು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ನ್ಯಾಯಾಲಯದ ಆದೇಶದ ಮೇರೆಗೆ ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ … Read more

‘ರಾತ್ರೋರಾತ್ರಿ ದೇಗುಲ ಕೆಡವಿದರು, ಅರ್ಚಕರ ಕಣ್ಣಲ್ಲಿ ನೀರು ತರಿಸಿದರು, ಇದೇನಾ ಹಿಂದುತ್ವ?’

Beluru-Gopalakrishna-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ಕಳ್ಳರ ಹಾಗೆ ದೇಗುಲ … Read more

ವಿರೋಧ, ಪ್ರತಿಭಟನೆ ನಡುವೆಯು ಶಿವಮೊಗ್ಗದ ಇಮಾಮ್ ಬಾಡಾದಲ್ಲಿ 28 ಮನೆಗಳ ನೆಲಸಮ

101020 Imam Bada Houses Demolition 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2020 ತೀವ್ರ ವಿರೋಧ, ಪ್ರತಿಭಟನೆಯ ನಡುವೆಯು ಶಿವಮೊಗ್ಗದ ಇಮಾಮ್ ಬಾಡಾದಲ್ಲಿ 28 ಮನೆಗಳನ್ನು ಮಹಾನಗರ ಪಾಲಿಕೆ ತೆರವು ಮಾಡಿದೆ. ಮನೆಗಳ ತೆರವು ವಿಚಾರದಲ್ಲಿ ಇಮಾಮ್ ಬಾಡಾ ಪ್ರದೇಶದಲ್ಲಿ ಬಿಗುವಿನ ವಾತಾವರಣವಿತ್ತು. ಆದರೂ ಪಾಲಿಕೆ ಮನೆಗಳ ತೆರವು ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದೆ. ಮನೆಗಳ ತೆರವಿಗೆ ಮುಂದಾಗಿದ್ದೇಕೆ? ತುಂಗಾ ಹೊಳೆ ಭರ್ತಿಯಾದಾಗ ಇಮಾಂ ಬಾಡಾದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹಲವು ಮನೆಗಳು ಜಲಾವೃತವಾಗುತ್ತವೆ. ಇದೇ ಕಾರಣಕ್ಕೆ ಮನೆಗಳ ತೆರವು ಕಾರ್ಯಾಕ್ಕೆ … Read more