ಶಿವಮೊಗ್ಗ MLA ನೇತೃತ್ವದಲ್ಲಿ ತುರ್ತು ಮೀಟಿಂಗ್‌, ಅಧಿಕಾರಿಗಳಿಗೆ ಖಡಕ್‌ ಸೂಚನೆ, ಏನೆಲ್ಲ ಹೇಳಿದ್ರು?

dengue-meeting-by-MLA-Channabasappa-in-Shimoga.

SHIVAMOGGA LIVE NEWS | 11 JULY 2024 SHIMOGA : ಉಲ್ಬಣಗೊಳ್ಳುತ್ತಿರುವ ಡೆಂಗ್ಯು (Dengue) ಪ್ರಕರಣಗಳನ್ನು ನಿಯಂತ್ರಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಹಾ ನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಡೆಂಗ್ಯು ನಿಯಂತ್ರಣದ ಕುರಿತು ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿವಮೊಗ್ಗ ನಗರದಲ್ಲಿ ಡೆಂಗ್ಯು ಪ್ರರಕಣಗಳು ಹೆಚ್ಚಾಗದಂತೆ ಕಟೆಚ್ಚರ ವಹಿಸಿ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಕೋವಿಡ್‌ ಸಂದರ್ಭದಂತೆ … Read more

ಡೆಂಗ್ಯು ಶಂಕೆ, ಜ್ವರದಿಂದ ಬಳಲುತ್ತಿದ್ದ ರಿಪ್ಪನ್‌ಪೇಟೆಯ ಮಹಿಳೆ, ಶಿರಾಳಕೊಪ್ಪದ 9 ತಿಂಗಳ ಮಗು ಸಾವು

engue-suspect-ripponpete-woman-succumbe-by-vijayendra-visit-house.

SHIVAMOGGA LIVE NEWS | 10 JULY 2024 SHIMOGA : ಶಂಕಿತ ಡೆಂಗ್ಯುಗೆ (Dengue Suspect) ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಡೆಂಗ್ಯುಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಿಪ್ಪನ್‌ಪೇಟೆಯ ಮಹಿಳೆ ಸಾವು ಶಂಕಿತ ಡೆಂಗೆಗೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಶ್ಮಿ ಆರ್. ನಾಯಕ್ (42) . ಮಂಗಳವಾರ ಮೃತಪಟ್ಟಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಶ್ಮಿ ಆರ್‌.ನಾಯಕ್‌ ಅವರು … Read more

ಡೆಂಗ್ಯುಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು

Sagara Government Hospital

SHIVAMOGGA LIVE NEWS | 22 JUNE 2024 SORABA : ಡೆಂಗ್ಯು (Dengue) ಜ್ವರದಿಂದ ಬಳಲುತ್ತಿದ್ದ ಸೊರಬ ತಾಲ್ಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತಾ (40) ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜ್ವರ, ವಾಂತಿ ಹಿನ್ನೆಲೆ ವಸಂತಾ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಡೆಂಗ್ಯು ಪತ್ತೆಯಾಗಿತ್ತು. ಶುಕ್ರವಾರ ಅವರು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್‌ ಠಾಣೆಗೆ ಬಂದು ಪೊಲೀಸರ … Read more

ಭದ್ರಾವತಿಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಡೆಂಗಿ, ಯಾವ್ಯಾವ ವರ್ಷ ಎಷ್ಟಿತ್ತು ಪ್ರಕರಣ?

151123-Mosquito-Dengue-cases-in-bhadravathi.webp

SHIVAMOGGA LIVE NEWS | 15 NOVEMBER 2023 BHADRAVATHI : ನಗರದಲ್ಲಿ ವರ್ಷದಿಂದ ವರ್ಷಕ್ಕೆ ಡೆಂಗಿ (Dengue) ಪ್ರಕರಣ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಈ ಮಧ್ಯೆ ನಗರಸಭೆ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ಜನ ಎಚ್ಚೆತ್ತುಕೊಂಡರೆ ಡೆಂಗಿಯಿಂದ ಪರಾಗಬಹುದಾಗಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚಳ ಭದ್ರಾವತಿಯಲ್ಲಿ ಈ ವರ್ಷ ಜನರಿಯಿಂದ ಅಕ್ಟೋಬರ್‌ ತಿಂಗಳ ಕೊನೆಯವರೆಗೆ 82 ಡೆಂಗಿ (Dengue) ಪ್ರಕರಣ ವರದಿಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 72 ಪ್ರಕರಣ ಇತ್ತು. 2021ರಲ್ಲಿ 78 ಡೆಂಗಿ ಪ್ರಕರಣಗಳು … Read more

ಹೊಳೆಹೊನ್ನೂರು ಬಳಿ ಯುವಕನನ್ನು ಬಲಿ ಪಡೆದ ಡೆಂಘೆ ಜ್ವರ

holehonnur name graphics

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 05 ಅಕ್ಟೋಬರ್ 2021 ಡೆಂಘೆ ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಗುಡುಮಗಟ್ಟೆಯಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಜಿ.ಜೆ.ಪರಮೇಶ್ (28) ಡೆಂಘೆಗೆ ಬಲಿಯಾಗಿದ್ದಾರೆ. ಕಳೆದೊಂದು ವಾರದಿಂದ ಪರಮೇಶ್ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪರಮೇಶ್ ಮೃತರಾಗಿದ್ದಾರೆ. ಕಾಂಗ್ರೆಸ್ ಮುಖಂಡ ಜೋತ್ರದಾರ್ ಜಯಪ್ಪ ಜಯಪ್ಪ ಅವರ ಮಗ ಪರಮೇಶ್ ಎರಡು ವರ್ಷದ ಹಿಂದೆ ವಿವಾಹವಾಗಿದ್ದರು. ಒಂದು ವರ್ಷದ … Read more

ತ್ಯಾಗರ್ತಿಯಲ್ಲಿ ಡೆಂಘೆ ಕಂಟ್ರೋಲ್ಗೆ ಕರಪತ್ರ ಜಾಗೃತಿ, ಸ್ಕೂಲ್ಗೆ ಸ್ಯಾನಿಟೈಸ್ ಮಾಡಲು ಕ್ರಮ

tyagarthi sagara graphics

ಶಿವಮೊಗ್ಗ ಲೈವ್.ಕಾಂ | TYAGARTHI NEWS | 25 JUNE 2021 ಸಾಗರ ತಾಲೂಕಿನಲ್ಲಿ ಡೆಂಘೆ ಜ್ವರದ ಭೀತಿ ಹೆಚ್ಚಾಗಿದೆ. ಗ್ರಾಮದಲ್ಲಿ ಡೆಂಘೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ತ್ಯಾಗರ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಇಸಾಕ್ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕರೋನ ಕಾರ್ಯಪಡೆ ಮತ್ತು ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಉಪಾಧ್ಯಕ್ಷ ಇಸಾಕ್‍, ಡೆಂಘೆ ಮುನ್ನೆಚ್ಚರಿಕೆ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕರಪತ್ರಗಳನ್ನು ಹಂಚಲಾಗುತ್ತಿದೆ. ಊರಿನ ಸ್ವಚ್ಛತೆಗೆ ಎಲ್ಲರೂ … Read more

ಸಾಗರದಲ್ಲಿ ಕರೋನಾದ ನಡುವೆ ಮತ್ತೊಂದು ಕಾಯಿಲೆಯ ಸಂಕಷ್ಟ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 10 JUNE 2021 ಕರೋನ ಆತಂಕದ ನಡುವೆ ಸಾಗರದಲ್ಲಿ ಡೆಂಗ್ಯೂ ಭೀತಿ ಎದುರಾಗಿದೆ. ದಿನೆ ದಿನೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಶಾಸಕ ಹಾಲಪ್ಪ ಸೂಚಿಸಿದ್ದಾರೆ. ಡೆಂಡ್ಯೂ ನಿಯಂತ್ರಣ ಸಂಬಂಧ ಸಾಗರ ನಗರಸಭೆ ರಂಗಮಂದಿರ ಆವರಣದಲ್ಲಿ ಶಾಸಕ ಹರತಾಳು ಹಾಲಪ್ಪ ಅವರು ಅಧಿಕಾರಿಗಳ ಸಭೆ ನಡೆಸಿದರು. ತಕ್ಷಣದಿಂದ ಡೆಂಗ್ಯೂ ನಿಯಂತ್ರಣ ಮತ್ತು ಜಾಗೃತಿ ಕಾರ್ಯ ನಡೆಸುವಂತೆ ಸೂಚಿಸಿದರು. ಶಾಸಕರ ಸೂಚನೆಗಳೇನು? ತಾಲೂಕಿನಲ್ಲಿ ಕಳೆದ ತಿಂಗಳು 10 … Read more

THIRTHAHALLI | ತಾಲೂಕಿನಲ್ಲಿ ಕರೋನ ಆತಂಕದ ಬಳಿಕ ಮತ್ತೊಂದು ಸೋಂಕಿನ ಭೀತಿ, ವಿವಿಧೆಡೆ ಡೆಂಘೆ ಜ್ವರ

Thirthahalli V

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಕರೋನ ಆತಂಕ ನಿವಾರಣೆ ಆಗುತ್ತಿರುವ ಬೆನ್ನಿಗೆ ತಾಲೂಕಿನಲ್ಲಿ ಡೆಂಘೆ ಭೀತಿ ಎದುರಾಗಿದೆ. ತೀರ್ಥಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಘೆ ಪ್ರಕರಣಗಳು ವರದಿಯಾಗಿದೆ. ಎಲ್ಲೆಲ್ಲೆ ಡೆಂಘೆ ವರದಿಯಾಗಿದೆ? ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ 2 ಪ್ರಕರಣ ವರದಿಯಾಗಿದೆ. ಕಟಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಬೆಟ್ಟ ಬಸವಾನಿ, ಮಾಳೂರು, ಗೊಡ್ಡೆಕೊಪ್ಪ, ಮಂಡಗದ್ದೆ, ನಾಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  ತಲಾ ಒಂದು ಪ್ರಕರಣ … Read more