ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?

Kandayotsva-in-Shivamogga

ಶಿವಮೊಗ್ಗ: ಕಂದಾಯ ಇಲಾಖಾ (Revenue Department) ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಡಿ.12 ಮತ್ತು 13ರಂದು ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ನೌಕರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, … Read more

ಮಂಡಗದ್ದೆ ಬಳಿ ಅರಣ್ಯ ಇಲಾಖೆ ದಿಢೀರ್‌ ಕಾರ್ಯಾಚರಣೆ, ಇಬ್ಬರು ಆರೋಪಿಗಳು ಅರೆಸ್ಟ್‌

Mandagadde Graphics by smg live

ತೀರ್ಥಹಳ್ಳಿ: ಅಕ್ರಮವಾಗಿ ಶ್ರೀಗಂಧ (Sandal Wood) ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾ‌ರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ, ಸೋಮವಾರ ಬಂಧಿಸಿದೆ. ಕಣಗಲಕೊಪ್ಪ ಗಸ್ತು ವಿಭಾಗದಲ್ಲಿ 33 ಕೆ.ಜಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿಎಫ್‌ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಮೇಲಿನಪಟ್ರೊಳ್ಳಿ ಗ್ರಾಮದ ಸ.ನಂ.06ರಲ್ಲಿ ಶ್ರೀಗಂಧ ಮರ ಕಡಿತಲೆ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟ ತುಂಡುಗಳ ಜತೆಗೆ ಆರೋಪಿಗಳಾದ ಕಣಗಲಕೊಪ್ಪ ಗ್ರಾಮದ ಸತೀಶ್ … Read more

ಶಿವಮೊಗ್ಗದ ಅರಣ್ಯ ರಕ್ಷಕ ಎಂ.ಸಲೀಂಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ

CM-Medal-for-forest-department-employee-M-Saleem.

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅರಣ್ಯ ಇಲಾಖೆಯ 25 ಸಿಬ್ಬಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಮುಖ್ಯಮಂತ್ರಿ ಪದಕ’ (Medal) ಪ್ರದಾನ ಮಾಡಿದರು. ಶಿವಮೊಗ್ಗದ ಅರಣ್ಯ ರಕ್ಷಕ ಎಂ.ಸಲೀಂ ಅವರಿಗು ಪಕದ ಪ್ರದಾನ ಮಾಡಲಾಯಿತು. ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಶಿವಮೊಗ್ಗದ ಗಸ್ತು ಅರಣ್ಯ ಪಾಲಕ ಎಂ. ಸಲೀಂ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ (Medal) ಆಯ್ಕೆಯಾಗಿದ್ದರು. ಸಲೀಂ ಅವರು ತಮ್ಮ ಶೌರ್ಯ, ದಿಟ್ಟತನ ಮತ್ತು ಅರಣ್ಯ ಅಭಿವೃದ್ಧಿಯಲ್ಲಿ ಮಾಡಿದ ಮಹತ್ತರ … Read more

ಉಂಬ್ಳೇಬೈಲು ಗಸ್ತು ಅರಣ್ಯ ಪಾಲಕ ಎಂ. ಸಲೀಂಗೆ ಮುಖ್ಯಮಂತ್ರಿ ಪದಕ

umblebyle-forest-department-Saleem-CM-Medal

ಶಿವಮೊಗ್ಗ: ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಶಿವಮೊಗ್ಗದ ಗಸ್ತು ಅರಣ್ಯ ಪಾಲಕ ಎಂ. ಸಲೀಂ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ (Medal) ಆಯ್ಕೆಯಾಗಿದ್ದಾರೆ. ಸಲೀಂ ಅವರು ತಮ್ಮ ಶೌರ್ಯ, ದಿಟ್ಟತನ ಮತ್ತು ಅರಣ್ಯ ಅಭಿವೃದ್ಧಿಯಲ್ಲಿ ಮಾಡಿದ ಮಹತ್ತರ ಕೆಲಸವನ್ನು ಪರಿಗಣಿಸಲಾಗಿದೆ. 2015ರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಸಲೀಂ, ಶಿವಮೊಗ್ಗ ವನ್ಯಜೀವಿ ವಲಯ ಮತ್ತು ಕೋಗಾರು ವನ್ಯಜೀವಿ ವಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, … Read more

ಅರಣ್ಯಾಧಿಕಾರಿಗಳ ದಾಳಿ, ವಾಹನ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್‌, ಮೂವರು ಎಸ್ಕೇಪ್

crime name image

SHIVAMOGGA LIVE NEWS | 12 JULY 2024 SORABA : ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ (tree) ಕಡಿತಲೆ ಮಾಡಿ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗುರುವಾರ ವಾಹನ ಸಮೇತ ಅರಣ್ಯ ಸಿಬ್ಬಂದಿ ಬಂಧಿಸಿದ್ದಾರೆ. ಹಿಡಿದು ನ್ಯಾಯಾಂಗ ಬಂಧನಕ್ಕೆ ಗುರುವಾರ ಒಪ್ಪಿಸಿದ್ದಾರೆ. ತಾಲೂಕಿನ ಕಾಸರಗುಪ್ಪೆ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ನಿಸರಾಣಿಯ ರವೀಂದ್ರ (26) ಹಾಗೂ ಹಾರೆಕೊಪ್ಪದ ರಾಕೇಶ್ (18) ಬಂಧಿತರು. ಚೀಲನೂರಿನ ಪ್ರದೀಪ್‌ (30), ಹಾರೆಕೊಪ್ಪದ ನಂದನ್ (25) ಹಾಗೂ ಸಿದ್ದಾಪುರದ ನಾಗರಾಜ … Read more

ಡೆಂಗ್ಯುಗೆ ಸಾಗರದ ಆರೋಗ್ಯ ಇಲಾಖೆ ನೌಕರ ಶಿವಮೊಗ್ಗದಲ್ಲಿ ಕೊನೆಯುಸಿರು

health-department-worker-nagaraj-succumbed-to-dengue.

SHIVAMOGGA LIVE NEWS | 13 JUNE 2024 SAGARA : ಮಾರಕ ಡೆಂಗ್ಯು (Dengue) ಕಾಯಿಲೆಗೆ ಸಾಗರದ ಆರೋಗ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸಾಗರ ತಾಲೂಕು ಆಸ್ಪತ್ರೆ ಡಯಾಲಿಸಿಸ್‌ ವಿಭಾಗದ ಹೊರಗುತ್ತಿಗೆ ನೌಕರ ನಾಗರಾಜ್‌ (35) ಮೃತರು. ನಾಗರಾಜ್‌ ಅವರು ಡೆಂಗ್ಯುಗೆ ತುತ್ತಾಗಿದ್ದರು. ಪ್ಲೇಟ್‌ಲೆಟ್‌ ಸಂಖ್ಯೆ ಕಡಿಮೆಯಾಗಿತ್ತು ಎಂದು ತಿಳಿದು ಬಂದಿದೆ. ಇವತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ – ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿ, … Read more

ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

Rain-at-Shimoga

SHIVAMOGGA LIVE NEWS | 2 JUNE 2024 RAINFALL NEWS : ವಾಡಿಕೆಗಿಂತಲು ಮೊದಲೆ ಕೇರಳ ಪ್ರವೇಶಿಸಿರುವ ಮಾನ್ಸೂನ್‌ (Monsoon) ಇವತ್ತು ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ. ಆರಂಭದಲ್ಲಿ ದುರ್ಬಲವಾಗಿದ್ದ ಮುಂಗಾರು ಇನ್ಮುಂದೆ ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.2ರಂದು ಕರಾವಳಿಗೆ ಮಾನ್ಸೂನ್‌ ಮಾರುತುಗಳ ಪ್ರವೇಶಿಸಲಿದ್ದು, ಮುಂದೆ ರಾಜ್ಯದ ವಿವಿಧೆಡೆ ಆವರಿಸಿಕೊಳ್ಳಲಿದೆ. ರಾಜ್ಯದಲ್ಲಿ ಶನಿವಾರದಿಂದಲೆ ಉತ್ತಮ ಮಳೆಯಾಗಲಿದೆ. ಬೆಂಗಳೂರು, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಜೂ.2ರಂದು ಹಾಸನ, ಮಂಡ್ಯ, ಕೊಡಗು, ಮೈಸೂರಿನಲ್ಲಿ … Read more

ಸುಡು ಬಿಸಿಲಲ್ಲಿ ಅರಣ್ಯಶಾಸ್ತ್ರ ಪದವಿಧರರ ಹೋರಾಟ, ಎರಡು ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯ

Forestry-Graduates-protest-in-Shimoga-DC-Office

SHIVAMOGGA LIVE NEWS | 12 FEBRUARY 2024 SHIMOGA : ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಿಎಸ್ಸಿ ಅರಣ್ಯಶಾಸ್ತ್ರ ಪದವಿಧರರನ್ನು ಮಾತ್ರ ಪರಿಗಣಿಸಬೇಕು ಎಂದು ಆಗ್ರಹಿಸಿ ಅರಣ್ಯಶಾಸ್ತ್ರ ಪದವಿಧರರು ಮತ್ತು ವಿದ್ಯಾರ್ಥಿಗಳ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿಯನ್ನಷ್ಟೆ ಪರಿಗಣಿಸಬೇಕು. ಪಿಯುಸಿ ವಿಜ್ಞಾನ ವಿಷಯ ಮತ್ತು ಸಿಇಟಿಯಲ್ಲಿ ಉತ್ತಮ ಅಂಕ … Read more

ಉಂಬ್ಳೆಬೈಲಿನಲ್ಲಿ ಶಿಕಾರಿ, ಜಿಂಕೆ, ಬರ್ಕ, ಕಾಡು ಮೊಲದ ಸಹಿತ ಸಿಕ್ಕಿಬಿದ್ದರು ಆರೋಪಿಗಳು

Hunting-case-at-Umblebyle-range-forest-department

SHIVAMOGGA LIVE NEWS | 2 OCTOBER 2023 SHIMOGA : ಜಿಂಕೆ, ಬರ್ಕ ಮತ್ತು ಕಾಡು ಮೊಲ ಶಿಕಾರಿ (Hunting) ಮಾಡಿದ್ದ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ವಲಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶಿಕಾರಿ ಮಾಡಲಾಗಿತ್ತು. ಈ ಸಂಬಂಧ ಈಶ್ವರ್‌, ನವೀನ್‌, ಸುಜಿತ್‌, ಸುನಿಲ್‌, ಭರತ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಂದು … Read more

ಶಿವಮೊಗ್ಗದ ಶ್ರೀಗಂಧ ಕೋಠಿಯಲ್ಲಿ ಹುತಾತ್ಮರಿಗೆ ನಮನ, ಹೇಗಿತ್ತು ದಿನಾಚರಣೆ? ಯಾರೆಲ್ಲ ಏನೇನು ಹೇಳಿದರು?

Homage-to-forest-department-staff-who-died-on-the-line-of-duty.webp

SHIVAMOGGA LIVE NEWS | 12 SEPTEMBER 2023 SHIMOGA : ಅರಣ್ಯ ಇಲಾಖೆಯ ಶ್ರೀಗಂಧಕೋಠಿಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್‌ ನಾಯಕ್‌, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಲವರು ಭಾಗಿಯಾಗಿ ಹುತಾತ್ಮರಿಗ ನಮನ (Homage) ಸಲ್ಲಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್‌ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, … Read more