ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ನೊಟೀಸ್
SHIVAMOGGA LIVE NEWS | SAGARA | 8 ಜೂನ್ 2022 ಸಾಗರ ತಾಲೂಕು ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿದೆ. ಈ ನೊಟೀಸ್ ಹಿಂಪಡೆಯದೆ ಹೋದರೆ ಬಿಜೆಪಿ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಎಚ್ಚರಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರತ್ನಾಕರ ಹೊನಗೋಡು ಅವರು, ಹಲವು ವರ್ಷಗಳಿಂದ ರೈತರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಈಗ ಅರಣ್ಯ ಇಲಾಖೆಯು ಏಕಾಏಕಿ … Read more