ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಇಬ್ಬರು ಅರೆಸ್ಟ್
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 20 ಜನವರಿ 2022 ಅಬಕಾರಿ ಇಲಾಖೆ ಅಧಿಕಾರಿಗಳು ತೀರ್ಥಹಳ್ಳಿಯ ವಿವಿಧೆಡೆ ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಇಂದಿರಾನಗರ, ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ದಾಳಿ ನಡೆಸಲಾಗಿದೆ. ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 1.50 ಲಕ್ಷ ರೂ. … Read more