ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಇಬ್ಬರು ಅರೆಸ್ಟ್

Thirthahalli excise raid

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 20 ಜನವರಿ 2022 ಅಬಕಾರಿ ಇಲಾಖೆ ಅಧಿಕಾರಿಗಳು ತೀರ್ಥಹಳ್ಳಿಯ ವಿವಿಧೆಡೆ ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಇಂದಿರಾನಗರ, ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ದಾಳಿ ನಡೆಸಲಾಗಿದೆ. ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 1.50 ಲಕ್ಷ ರೂ. … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಬಂದ್ ಮಾಡಿದ ಮಾಳೂರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು

311221 Malur Government School Students Protest against Forest Department

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  31 ಡಿಸೆಂಬರ್ 2021 ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸರ್ಕಾರಿ ಶಾಲೆ ಮಕ್ಕಳು ಆಕ್ರೋಶ ವ್ಯಕ್ತಪಡಿಸಿ, ದಿಢೀರ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಧ್ಯ ಪ್ರವೇಶ ಮಾಡಿದ್ದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಮಾಳೂರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಪೋಷಕರು, ಸ್ಥಳೀಯರು ಇವತ್ತು ಪ್ರತಿಭಟನೆ ನಡೆಸಿದರು. ತರಗತಿ … Read more

ಪೊಲೀಸ್, ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ, ಒಬ್ಬ ಅರೆಸ್ಟ್, ಪರವಾನಗಿ ಇಲ್ಲದ ಬಂದೂಕು ವಶಕ್ಕೆ

291221 Forest Department arrest sandal smuggler

ಶಿವಮೊಗ್ಗದ ಲೈವ್.ಕಾಂ | SAGARA NEWS |  29 ಡಿಸೆಂಬರ್ 2021 ಅರಣ್ಯ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧ, ಬೀಟೆ ತುಂಡುಗಳು ಮತ್ತು ಪರವಾನಗಿ ಇಲ್ಲದ ಒಂದು ಬಂದೂಕನ್ನು ವಶಕ್ಕೆ ಪಡೆದಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ತಾಲೂಕಿನ ಚಿಪ್ಳಿ-ಲಿಂಗದಹಳ್ಳಿ ವ್ಯಾಪ್ತಿಯ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪುರುಷೋತ್ತಮ್ ಎಂಬುವನನ್ನು ಬಂಧಿಸಿ ಬೀಟೆ ಮತ್ತು ಶ್ರೀಗಂಧದ ತುಂಡುಗಳು ಹಾಗೂ ಪರವಾನಗಿ ಇಲ್ಲದ ಬಂದೂಕು ವಶಕ್ಕೆ … Read more

ಬೆನ್ನೂರು ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

soraba map graphics

ಶಿವಮೊಗ್ಗದ ಲೈವ್.ಕಾಂ | SORABA NEWS |  24 ಡಿಸೆಂಬರ್ 2021 ಕಾಲು ಜಾರಿ ಕೆರೆಗೆ ಬಿದ್ದು ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ತಾಲೂಕಿನ ಬೆನ್ನೂರು ರಸ್ತೆ ಕೆಲಸಕ್ಕೆ ಬಂದಿದ್ದ ಕಾರ್ಮಿಕ ಕೆರೆಯಲ್ಲಿ ಕಾಲು ಜಾರಿ ಮುಳುಗಿ ಮೃತಪಟ್ಟಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣಪ್ಪ (50) ಮೃತರು. ರಸ್ತೆ ಕೆಲಸಕ್ಕೆ ಬಂದಿದ್ದ ಲಕ್ಷಣಪ್ಪ 2 ದಿನಗಳ ಹಿಂದೆ ಕಾಣೆಯಾಗಿದ್ದು ಗುರುವಾರ ಬೆನ್ನೂರು ಕೆರೆಯಲ್ಲಿ … Read more

BREAKING NEWS | ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅಧಿಕಾರಿಗಳ ದಾಳಿ, ತಪಾಸಣೆ

breaking news graphics

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ. ಬೆಂಗಳೂರು ಮತ್ತು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿಯಲ್ಲಿಭಾಗವಹಿಸಿವೆ. ಬೆಳಗ್ಗೆಯಿಂದ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಸೋಮಿನಕೊಪ್ಪ ಸಮೀಪದ ಪಶುವೈದ್ಯಕೀಯ ಮಹಾವಿದ್ಯಾಲಯದ ಲ್ಯಾಬ್ ಒಂದರಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು ಹತ್ತು ಅಧಿಕಾರಿಗಳ ತಂಡ ದಾಳಿ ಮತ್ತು ಪರಿಶೀಲನೆಯಲ್ಲಿ ತೊಡಗಿದೆ. ಬೆಂಗಳೂರಿನಿಂದ ಬಂತು ಟೀಮ್ ಶಿವಮೊಗ್ಗ ಮತ್ತು ಬೆಂಗಳೂರಿನಿಂದ ಆಗಮಿಸಿರುವ ಅರಣ್ಯಾಧಿಕಾರಿಗಳ ತಂಡ … Read more

ಜಿಂಕೆ ಬೇಟೆಯಾಡಿ ಮಾಂಸ ಕಟ್ ಮಾಡುತ್ತಿದ್ದವರ ಮೇಲೆ ದಾಳಿ

soraba anavatti graphics

ಶಿವಮೊಗ್ಗ ಲೈವ್.ಕಾಂ | SORABA NEWS | 7 ಡಿಸೆಂಬರ್ 2021 ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಆಡ್ಡೆಯ ಮೇಲೆ ಆನವಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದು ನಾಲ್ವರು ಪರಾರಿಯಾಗಿದ್ದಾರೆ. ಸೊರಬ ತಾಲೂಕು ಆನವಟ್ಟಿ ವಲಯದ ತವನಂದಿ ಶಾಖೆಯ ಕೆರೆಕೊಪ್ಪ ಗ್ರಾಮದ ಸ.ನಂ.13ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ, ಆಕ್ರಮವಾಗಿ ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಎಂಬಾತನನ್ನು ಬಂಧಿಸಲಾಗಿದೆ. … Read more

ಮಹಿಳಾ ಅಧಿಕಾರಿಗೆ ಮಧ್ಯರಾತ್ರಿ ಫೋನ್ ಮಾಡಿ ಕಿರಿಕಿರಿ, ವಾಟ್ಸಪ್ ಡಿಪಿಯಲ್ಲಿ ಫೋಟೋ ಹಾಕಿ ಮಾನಸಿಕ ಹಿಂಸೆ, ಕೇಸ್ ದಾಖಲು

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಮಹಿಳಾ ಅಧಿಕಾರಿಯೊಬ್ಬರಿಗೆ ರಾತ್ರಿಯಲ್ಲ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಪೊಲೀಸರು ತಲಾಷ್ ನಡೆಸುತ್ತಿದ್ದಾರೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯೊಬ್ಬರಿಗೆ ಚಿತ್ರಪ್ಪ ಎಂಬಾತ ರಾತ್ರಿಯಲ್ಲ ಕರೆ ಮಾಡುತ್ತಿದ್ದಾರೆ. ವಾಟ್ಸಪ್ ಡಿಪಿಯಲ್ಲಿ ಮಹಿಳಾ ಅರಣ್ಯಾಧಿಕಾರಿ ಫೋಟೊ ಹಾಕಿ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಏನಿದು ಪ್ರಕರಣ? ದೂರಿನಲ್ಲಿ ಏನಿದೆ? ಆನೆ ತುಳಿದು ಬೆಳೆ ಹಾನಿಯಾಗಿದೆ. ತಮಗೆ … Read more

ಶಿವಮೊಗ್ಗದಲ್ಲಿ ಸೇತುವೆ ಮೇಲಿಂದ ತುಂಗಾ ನದಿಗೆ ಧುಮುಕಿದ ಯುವಕ, ರಕ್ಷಣಾ ಕಾರ್ಯ ನೋಡಲು ಜನವೋ ಜನ

101021 Shimoga Youth Rescued in Tunga River

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2021 ಸೇತುವೆ ಮೇಲಿನಿಂದ ತುಂಗಾ ಹೊಳೆಗೆ ಜಿಗಿದು, ನಡು ನೀರಲ್ಲಿ ಸಿಲುಕಿದ್ದ ಯುವಕನೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು, ಕಾರ್ಯಾಚರಣೆ ವೀಕ್ಷಿಸಲು ಭಾರಿ ಜನ ಸೇರಿದ್ದರಿಂದ ಸೇತುವೆ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬೆಕ್ಕಿನಕಲ್ಮಠ ಬಳಿ ಸೇತುವೆ ಮೇಲಿನಿಂದ ಯುವಕನೊಬ್ಬ ತುಂಗಾ ಹೊಳೆಗೆ ಹಾರಿದ್ದಾನೆ. ಆತನನ್ನು ತನ್ವೀರ್ ಎಂದು ಗುರುತಿಸಲಾಗಿದೆ. ಸೇತುವೆಯಿಂದ ಹಾರಿದನಂತೆ..! ತನ್ವೀರ್, ಹೊಸ ಸೇತುವೆ ಮೇಲಿಂದ ತುಂಗಾ ಹೊಳೆಗೆ ಹಾರಿದ್ದಾನೆ … Read more

ಜೋಗ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ಸ್ವಲ್ಪ ರಿಲೀಫ್

JOG FALLS GENERAL IMAGE

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟೆಂಬರ್ 2021 ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ರಿಲೀಫ್ ನೀಡಿದೆ. ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ್ದ ಜಿಲ್ಲಾಡಳಿತ ಈಗ ಹೊಸ ನಿಯಮ ಜಾರಿಗೊಳಿಸಿದೆ. ಇನ್ಮುಂದೆ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ತಿಳಿಸಿದ್ದಾರೆ. ಲಸಿಕೆ ಹಾಕಿಸಿದ್ದರಷ್ಟೇ ಜೋಗ ದರ್ಶನ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು … Read more

BREAKING NEWS | ತಿಲಕನಗರದಲ್ಲಿ ಕಾರಿನ ಮೇಲೆ ಉರುಳಿದ ಬೃಹತ್ ಮರ

140921 Tree Fall On Car in Tilak Nagara

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದೆ. ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಡಯಾನ ಬುಕ್ ಹೌಸ್ ಸಮೀಪ ಇದ್ದ ಮರ ಬುಡಮೇಲಾಗಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬದ್ದಿದೆ. ಕಾರು ನುಜ್ಜುಗುಜ್ಜು ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು … Read more