ಸಾಗರ ಪಟ್ಟಣದಲ್ಲಿ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ

160721 Ganja Raid at Sagara City 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021 ಸಾಗರ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾರಾಟಕ್ಕೆ ಇರಿಸಿದ್ದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇಲ್ಲಿನ ಅರಮನೆ ಕೆರೆ ಸುಭಾಷ್ ನಗರದ ಕಟ್ಟಡವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೊಹಮ್ಮದ್ ಫಾರೂಕ್ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಇಟ್ಟುಕೊಂಡಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಶೋಧ ಕಾರ್ಯ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳಿಗೆ 1.230 ಕೆ.ಜಿ ಒಣ … Read more

40 ಕೆಜಿ ಅಕ್ಕಿ ಪ್ಯಾಕೆಟ್​​​ನಲ್ಲಿ ಮೂರು ಕೆಜಿ ನಾಪತ್ತೆ, ನ್ಯಾಯಬೆಲೆ ಅಂಗಡಿಗೆ ಬಿತ್ತು ಬೀಗ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 ಜುಲೈ 2021 ತೂಕದಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನೆ ರದ್ದುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಪಡಿತರ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರು ಈ ಕ್ರಮ ಕೈಗೊಂಡಿದ್ದಾರೆ. ಭದ್ರಾವತಿಯ ಜಿಂಕ್‍ಲೈನ್‍ನಲ್ಲಿರುವ ಕಾಮಧೇನು ನ್ಯಾಯಬೆಲೆ ಅಂಗಡಿಯನ ಪರವಾನಗಿ ಅಮಾನತು ಮಾಡಲಾಗಿದೆ. ನಗರಸಭೆ ವ್ಯಾಪ್ತಿಯ 31ನೇ ವಾರ್ಡಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮಾಪನ ಶಾಸ್ತ್ರ ನಿರೀಕ್ಷಕರ ನೇತೃತ್ವದಲ್ಲಿ ವಿಶೇಷ … Read more

ಲಾಡ್ಜ್ ಕೊಠಡಿಯಲ್ಲಿ ದಿಢೀರ್ ಬೆಂಕಿ, ಧಗಧಗ ಉರಿದ ಪೀಠೋಪಕರಣ, ಸ್ಥಳೀಯರಲ್ಲಿ ಕೆಲಕಾಲ ಆತಂಕ

120721 Fire at Kargal Hotel Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 12 ಜುಲೈ 2021 ಲಾಡ್ಜ್‍ನಲ್ಲಿ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೆಲಕಾಲ ಆತಂಕಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಸಾಗರ ತಾಲೂಕು ಕಾರ್ಗಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೂರನೆ ಮಹಡಿಯ ಕೊಠಡಿಯೊಂದರಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಹಾಸಿಗೆ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳನ್ನು ಇರಿಸಿದ್ದರಿಂದ ಬೆಂಕಿ ಜೋರಾಗಿ ಉರಿದಿದೆ. ಕಿಟಕಿಯಿಂದ ಬೆಂಕಿಯ ರಭಸ ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರ ನೆರವಿನಿಂದ ಪೊಲೀಸರು … Read more

ಅಕ್ರಮವಾಗಿ ಸಾಗುವನಿ ಸಾಗಿಸ್ತಿದ್ದವರು ಶಿವಮೊಗ್ಗದಲ್ಲಿ ಅರೆಸ್ಟ್

250621 Saguvani Arrest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JUNE 2021 ಅಕ್ರಮವಾಗಿ ಸಾಗುವನಿ ಸೈಜುಗಳನ್ನು ಸಾಗಣೆ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಕಲ್ಲಪ್ಪನ ಕೇರಿಯಲ್ಲಿ ದಾಳಿ ಮಾಡಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆಯನೂರಿನ ಲಾಡಿರ್‍ಕೇರಿ ನಿವಾಸಿ ಸಯ್ಯದ್ ಉಸ್ಮಾನ್, ಆಯನೂರಿನ ಸಾಲುಮನೆ ನಿವಾಸಿ ಸುಬೇರ್ ಉಲ್ಲಾ ಹಾಗೂ ಜಿಯಾ ಉಲ್ಲಾನನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಆರೋಪಿಗಳಿಂದ ಸಾಗುವನಿ ಸೈಜು ಮತ್ತು ಮಾರುತಿ ಓಮಿನಿಯನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಶಂಕರ ವಲಯ ಅರಣ್ಯಾಧಿಕಾರಿ ಗಿರೀಶ್ ಸಂಕ್ರಿ, … Read more

ಶಿವಮೊಗ್ಗದಲ್ಲಿ ತುಂಗಾ ನದಿಗೆ ಬಿದ್ದ ಯುವಕ, ಎರಡು ಗಂಟೆ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

140819 Drone Video Pradeep Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಕಾಲು ಜಾರಿ ಹೊಳೆಗೆ ಬಿದ್ದಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಬೆನಕಹಳ್ಳಿಯ ನವೀನ್ (32) ಮೃತ ದುರ್ದೈವಿ. ತುಂಗಾ ನದಿಯಲ್ಲಿ ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿ ಹೊಳೆಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಎರಡು ಗಂಟೆ ಕಾರ್ಯಾಚರಣೆ ಅಗ್ನಿಶಾಮಕ ಸಬ್ಬಂದಿಗಳು ನವೀನ್ … Read more

ಶಿವಮೊಗ್ಗದ ವಂದನಾ ಟಾಕೀಸ್ ಪ್ರೊಜೆಕ್ಟರ್ ರೂಂನಲ್ಲಿ ಬೆಂಕಿ

170621 Fire at Shimoga Vandana Talkies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಶಿವಮೊಗ್ಗದ ಬಿ.ಬಿ.ಸ್ಟ್ರೀಟ್‍ನಲ್ಲಿರುವ ವಂದನಾ ಟಾಕೀಸ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಚಿತ್ರಮಂದಿರದ ಪ್ರೊಜೆಕ್ಟರ್‍ ರೂಂನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೊಜೆಕ್ಟರ್‍ ರೂಂನಲ್ಲಿ ಕೆಲವು ಉಪಕರಣಗಳಿಗೆ ಹಾನಿಯಾಗಿದೆ. … Read more

ಹಲವು ರಾಜ್ಯಗಳಲ್ಲಿ ಲಾಕ್​ಡೌನ್, ರೈಲುಗಳ ಸಂಚಾರದ ಬಗ್ಗೆ ರೈಲ್ವೆ ಇಲಾಖೆಯಿಂದ ಮಹತ್ವದ ನಿರ್ಧಾರ

mysore talaguppa train engine with boggies

ನವದದೆಹಲಿ : ಕರೋನ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ. ಆದರೂ ರೈಲುಗಳ ಸಂಚಾರ ಎಂದಿನಂತೆ ಇರಲಿದೆ. ಅಗತ್ಯವಿದ್ದ ಕಡೆ ಹೆಚ್ಚುವರಿ ರೈಲುಗಳನ್ನು ಓಡಲಾಗತ್ತದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಮಹಾರಾಷ್ಟ್ರ, ದೆಹಲಿ, ಗುಜರಾತ್, ಕರ್ನಾಟಕದಿಂದ ವಿವಿಧೆಡೆಗೆ ಹೆಚ್ಚು ರೈಲುಗಳು ಸಂಚರಿಸುತ್ತಿವೆ.  ಇಲ್ಲಿನ ಪರಿಸ್ಥಿತಿಯ ಅವಲೋಕ ಮಾಡಲಾಗುತ್ತಿದೆ. ಟಿಕೆಟಿಂಗ್ ಪ್ರಮಾಣವನ್ನು ಗಮನಿಸಲಾಗುತ್ತಿದೆ. ಹೆಚ್ಚಿನ ಪ್ರಯಾಣಿಕರು ಸಂಚರಿಸುವ ಮಾರ್ಗದಲ್ಲಿ ಹೆಚ್ಚುವರಿ ರೈಲು ಓಡಿಸಲು ಚಿಂತಿಸಲಾಗಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಸುನೀತ್ ಶರ್ಮಾ ಹೇಳಿದ್ದಾರೆ. ಇದನ್ನೂ ಓದಿ  – ಎಲ್ಲರಿಗೂ … Read more

80 ಅಡಿ ಆಳಕ್ಕೆ ಬೀಳಲು ಕಾರಣ ಬಿಚ್ಚಿಟ್ಟ ಗಾಯಾಳು, ಹೇಗಾಯ್ತು ಘಟನೆ? ಆತ ಬಿದ್ದಿದ್ದು ಪೊಲೀಸರಿಗೆ ಗೊತ್ತಾಗಿದ್ದು ಹೇಗೆ?

160321 Rescue of Person from Tunga Channel 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ಸಾಗರ ರಸ್ತೆಯಲ್ಲಿ ತುಂಗಾ ಚಾನಲ್‍ಗೆ ಬಿದ್ದ ವ್ಯಕ್ತಿಗೆ ಚಿಕಿತ್ಸೆ ಮುಂದುವರೆದಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ  80 ಅಡಿ ಆಳಕ್ಕೆ ಬೀಳಲು ಕಾರಣವೇನು ಎಂದು ತಿಳಿಸಿದ್ದಾರೆ. ಸಾಗರ ತಾಲೂಕು ನೀಚಡಿ ನಿವಸಿ ಸಂತೋಷ್ (45) ಸೋಮವಾರ ರಾತ್ರಿ, ಸಾಗರ ರಸ್ತೆಯ ತುಂಗಾ ಚಾನಲ್‍ನಗೆ ಬಿದ್ದಿದ್ದರು. ನಡುರಾತ್ರಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಸಂತೋಷ್ ಅವರ ರಕ್ಷಣೆ ಮಾಡಿತ್ತು. ಇದನ್ನೂ ಓದಿ | ಗಾಡಿಕೊಪ್ಪ ಬಳಿ … Read more

ಶಿಕಾರಿಪುರದಲ್ಲಿ ಬೈಕಲ್ಲಿ ಗಾಂಜಾ ಸಾಗಿಸುತ್ತಿದ್ದವರು ಅರ್ಧ ದಾರಿಯಲ್ಲೇ ಅರೆಸ್ಟ್, ಎಷ್ಟಿತ್ತು ಗಾಂಜಾ?

170321 Ganja Peddlers Arrest in Shikaripura Eesuru 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 MARCH 2021 ಗಾಂಜಾ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ರಸ್ತೆಯಲ್ಲಿ ತಪಾಸಣೆ ನಡೆಸಿದಾಗ ಬೈಕ್‍ನಲ್ಲಿ ಒಣ ಗಾಂಜಾ ಸಾಗಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. ಗಾಂಜಾ, ವಾಹನ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ರಜಾಕ್ ಮತ್ತು ಖಲೀದ್ ಎಂಬುವವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಶಿಕಾರಿಪುರದ ಈಸೂರು – ಗಾಮ ರಸ್ತೆಯಲ್ಲಿ ತಪಾಸಣೆ ನಡೆಸುವಾಗ, 580 ಗ್ರಾಮ್ ಒಣ ಗಾಂಜಾದ ಜೊತೆಗೆ … Read more

ಬೋನಿಗೆ ಬಿತ್ತು ಜನರಲ್ಲಿ ಭಯ ಮೂಡಿಸಿದ್ದ ಮೂರು ವರ್ಷದ ಚಿರತೆ

110321 Cheetha at Shikaripura Forest Department 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 MARCH 2021 ಜನರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಶಿಕಾರಿಪುರ ತಾಲೂಕು ಮದಗಹಾರನಹಳ್ಳಿ ಗ್ರಾಮದ ಸುತ್ತಲು ಚಿರತೆ ಕಾಣಿಸಿಕೊಂಡಿತ್ತು. ಕಳೆದೊಂದು ತಿಂಗಳಿಂದ ಚಿರತೆಯಿಂದ ಆತಂಕ ಹೆಚ್ಚಾಗಿತ್ತು. ಬೆಳಗಿನ ಜಾವ ಅಥವಾ ಸಂಜೆ ವೇಳೆ ಜಮೀನಿಗೆ ತೆರಳುವುದುಕ್ಕೂ ಭಯ ಪಡುತ್ತಿದ್ದರು. ಬೋನಿಗೆ ಬಿತ್ತು ಚಿರತೆ ಚಿರತೆಯನ್ನು ಸೆರೆ ಹಿಡಿಯಲು ಎರಡು ದಿನದ ಹಿಂದೆ, ಅರಣ್ಯ ಇಲಾಖೆ … Read more