ತುಂಗಾ ನದಿಗೆ ಹಾರಿದ್ದ ಯುವಕನ ಶೋಧ ಕಾರ್ಯ ಮತ್ತಷ್ಟು ಬಿರುಸು, ಹೇಗೆ ನಡೀತಿದೆ ಗೊತ್ತಾ ಕಾರ್ಯಾಚರಣೆ?

150820 Search Operation Continues for a boy 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಯುವತಿ ಜೊತೆಗೆ ತುಂಗಾ ನದಿಗೆ ಜಿಗಿದ ಯುವಕನ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೇಗೆ ನಡೀತಿದೆ ಶೋಧ ಕಾರ್ಯ? ಬೈಪಾಸ್ ರಸ್ತೆಯಲ್ಲಿ ಸೇತುವೆ ಬಳಿ ಅನುಷಾ (20) ಮತ್ತು ಸಂತೋಷ್ (20) ಶುಕ್ರವಾರ ಮಧ್ಯಾಹ್ನ ತುಂಗಾ ಹೊಳೆಗೆ ಹಾರಿದ್ದರು. ಈವರೆಗೂ ಸಂತೋಷ್ ಪತ್ತೆಯಾಗಿಲ್ಲ. ಆತನ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅಗ್ನಿಶಾಮಕ ದಳ ಎರಡು ಬೋಟ್‍ಗಳಲ್ಲಿ … Read more

ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಣೆ, ಇಬ್ಬರು ಅರೆಸ್ಟ್, ಎಷ್ಟು ಮದ್ಯವಿತ್ತು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ಗೋವಾ ಮದ್ಯ ಸಾಗಣೆ ಮಾಡುತ್ತಿದ್ದ ತರಕಾರಿ ಲಾರಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಚೋರಡಿ ಬಳಿ ಇವತ್ತು ಬೆಳಗಿನ ಜಾವ ವಾಹನ ತಡೆದು ತಪಾಸಣೆ ನಡೆಸಿ ಮದ್ಯ ಮತ್ತು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ತರಕಾರಿ ಲಾರಿಯಲ್ಲಿ ಗೋವಾದ ಮದ್ಯವನ್ನು ಅಕ್ರವಾಗಿ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಚೋರಡಿ ಬಳಿ ಲಾರಿಯನ್ನು ತಡೆದು, ತಪಾಸಣೆ ನಡೆಸಲಾಯಿತು. ಲಾರಿಯಲ್ಲಿ 20 ಸಾವಿರ ಮೌಲ್ಯದ 22 ಲೀಟರ್ … Read more

ಗಾಂಜಾ ಪತ್ತೆಗೆ ಮತ್ತೆ ಡ್ರೋಣ್ ಹಾರಿಬಿಟ್ಟ ಅಬಕಾರಿ ಇಲಾಖೆ, ಎಲ್ಲೆಲ್ಲಿ ಕಾರ್ಯಾಚರಣೆ ನಡೆಸಲಾಯ್ತು ಗೊತ್ತಾ?

270919 Drone To Find Ganja 1

ಶಿವಮೊಗ್ಗ ಲೈವ್.ಕಾಂ | ಸೊರಬ | 27 ಸೆಪ್ಟೆಂಬರ್ 2019 ಜೋಳ ಮತ್ತು ಶುಂಠಿ ಬೆಳೆ ನಡುವೆ ಗಾಂಜಾ ಬೆಳೆ ಬೆಳೆದಿರುವುದನ್ನು ಪತ್ತೆ ಹಚ್ಚಲು ಅಬಕಾರಿ ಇಲಾಖೆ ಪುನಃ ಡ್ರೋಣ್ ಕಾರ್ಯಾಚರಣೆ ಆರಂಭಿಸಿದೆ. ಸೊರಬ ತಾಲೂಕಿನ ವಿವಿಧೆಡೆ ಮೊದಲ ಹಂತದ ಡ್ರೋಣ್ ಆಪರೇಷನ್ ನಡೆಸಲಾಗಿದೆ. ಸಾಗದ್ದೆ, ಕೊಡಕಣಿ, ಮಾಳೆಕೊಪ್ಪ, ಸಾರೆಕೊಪ್ಪ ಗ್ರಾಮಗಳಲ್ಲಿ ಜೋಳ ಮತ್ತು ಶುಂಠಿ ಬೆಳೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಡ್ರೋಣ್ ಹಾರಿಸಿಬಿಟ್ಟರು. ಆದರೆ ಗಾಂಜಾ ಪತ್ತೆ ಆಗಿಲ್ಲ. ಈ ನಡುವೆ ಡ್ರೋಣ್ ಕಾರ್ಯಾಚರಣೆ … Read more