ಶಿವಮೊಗ್ಗದಲ್ಲಿ 48 ಗಂಟೆ ಮೊದಲೇ ನಿಷೇಧಾಜ್ಞೆ ಜಾರಿ, ಜಿಲ್ಲಾಧಿಕಾರಿ ಆದೇಶ

shimoga-dc-gurudatta-hegde

SHIVAMOGGA LIVE NEWS | 23 APRIL 2024 ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳ ಸುತ್ತಲು 200 ಮೀಟರ್‌ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಮತದಾನ ಆರಂಭಕ್ಕೂ 48 ಗಂಟೆ ಮೊದಲು ನಿಷೇಧಾಜ್ಞೆ ಜಾರಿಗೆ ಬರಲಿದೆ. ಮೇ.5ರಂದು ಸಂಜೆ 6 ಗಂಟೆಯಿಂದ ಮೇ 7ರಂದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಗುರುದತ್ತ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ, ಕಾರಣವೇನು? ಯಾವಾಗ ಜಾರಿಯಾಗುತ್ತೆ?

himoga-DC-office-and-Police-jeep-in-front-of-office

SHIVAMOGGA LIVE NEWS | 6 APRIL 2024 SHIMOGA : ಲೋಕಸಭೆ ಚುನಾವಣೆಗೆ ಶಿವಮೊಗ್ಗದಲ್ಲಿ ಅಧಿಸೂಚನೆ ಹೊರಡಿಸಿದಾಗಿನಿಂದ ಏ.22ರವರೆಗೆ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ 100 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಏ.12ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.19ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಹಾಗಾಗಿ ಏ.12ರ ಬೆಳಗ್ಗೆ 6 ರಿಂದ ಏ.22 ರ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದ 100 ಮೀ. … Read more

ಶಿವಮೊಗ್ಗದ ಹೊಸ ಡಿಸಿ ಅಧಿಕಾರ ಸ್ವೀಕಾರ, ಮೊದಲ ದಿನವೇ ವಿವಿಧ ವಿಭಾಗಕ್ಕೆ ದಿಢೀರ್‌ ಭೇಟಿ

IAS-Officer-Gurudatta-Hegde-takes-charge-as-Shimoga-DC

SHIVAMOGGA LIVE NEWS | 1 FEBRUARY 2024 SHIMOGA : ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರು ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರು ಹೂಗುಚ್ಛ ನೀಡಿ ನೂತನ ಜಿಲ್ಲಾಧಿಕಾರಿ ಅವರನ್ನು ಸ್ವಾಗತಿಸಿದರು. ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಗುರುದತ್ತ ಹೆಗಡೆ ಅವರು ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಕ್ಕೆ ಭೇಟಿ ನೀಡಿದರು. ಸಿಬ್ಬಂದಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ಉತ್ತಮ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, … Read more

ಮರಳು ಸಾಗಣೆ ವಾಹನಗಳಿಗೆ ಜಿಲ್ಲಾಧಿಕಾರಿ ಖಡಕ್‌ ಸೂಚನೆ, ಏನದು?

Shimoga-DC-Dr-Selvamani-IAS

SHIVAMOGGA LIVE NEWS | 7 JANUARY 2024 SHIMOGA : ಮರಳು, ಎಂ.ಸ್ಯಾಂಡ್, ಮಣ್ಣು ಹಾಗೂ ಖನಿಜ ಸಾಗಣೆ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಈ ಮೂಲಕ ಅಕ್ರಮ ಸಾಗಣೆ ತಡೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 583 ಖನಿಜ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಕೆಯಾಗಿದೆ. ಜಿಪಿಎಸ್ ಅಳವಡಿಸಿಕೊಳ್ಳದಿರುವುದು, ಒಂದು ಪರವಾನಗಿಯಲ್ಲಿ ಹಲವು ಬಾರಿ ಸಾಗಣೆ ಮಾಡುವುದು, ವಾಹನ ಸಾಮರ್ಥ್ಯಕ್ಕಿಂತಲು ಹೆಚ್ಚು ಪ್ರಮಾಣವನ್ನು ಪರವಾನಗಿಯಲ್ಲಿ ನಮೂದಿಸುವುದು, ಹೆಚ್ಚು ಸಾಗಣೆ ಮಾಡುವ … Read more

ಶಿವಮೊಗ್ಗ ಜಿಲ್ಲೆಯ 117 ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ನೊಟೀಸ್‌, ಕಾರಣವೇನು?

Shimoga-DC-Dr-Selvamani-IAS

SHIVAMOGGA LIVE NEWS | 18 APRIL 2023 SHIMOGA : ವಿಧಾನಸಭೆ ಚುನಾವಣೆ ತರಬೇತಿಗೆ ಗೈರಾದ ಜಿಲ್ಲೆಯ 117 ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ನೊಟೀಸ್‌ (Notice) ಜಾರಿ ಮಾಡಿದ್ದಾರೆ. ಪಿಅರ್‌ಓ ಮತ್ತು ಎಪಿಆರ್‌ಓ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿತ್ತು. ಏಪ್ರಿಲ್‌ 16ರಂದು ಪಿಆರ್‌ಓ ಮತ್ತು ಎಪಿಆರ್‌ಓ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿತ್ತು. ಈ ತರಬೇತಿಗೆ ಜಿಲ್ಲೆಯಾದ್ಯಂತ 117 ಅಧಿಕಾರಿಗಳು ಗೈರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, ಶಿವಮೊಗ್ಗ ನಗರ 35, ತೀರ್ಥಹಳ್ಳಿ 9, ಶಿಕಾರಿಪುರ … Read more

ಚುನಾವಣೆಗೆ ಅಭ್ಯರ್ಥಿ ಎಷ್ಟು ಹಣ ಖರ್ಚು ಮಾಡಬಹುದು? ಸಂವಾದಲ್ಲಿ ಶಿವಮೊಗ್ಗ ಡಿಸಿ ಹೇಳಿದ್ದೇನು?

Shimoga-DC-Dr-selamani-IAS-in-Press-Trust

SHIVAMOGGA LIVE NEWS | 17 APRIL 2023 SHIMOGA : ಪ್ರತಿ ಅಭ್ಯರ್ಥಿಯ ಚುನಾವಣೆ ಖರ್ಚು (Election Expenditure) ವೆಚ್ಚದ ಮೇಲೆ ಚುನಾವಣಾ ಆಯೋಗ ಕಠಿಣ ನಿಗಾ ವಹಿಸಿದೆ. ನಾಮಪತ್ರ ಸಲ್ಲಿಕೆ ದಿನದಿಂದ ಚುನಾವಣೆ ಕಾರ್ಯ ಮುಗಿಯುವವರೆಗಿನ ಪ್ರತಿ ಹಂತದಲ್ಲಿನ ಖರ್ಚು ವೆಚ್ಚದ ಮಾಹಿತಿಯನ್ನು ಒದಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಚುನಾವಣೆಗೆ ಪ್ರತಿ … Read more

ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಮಾ.18ರಂದು ಎಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ?

Shimoga-DC-Car-With-Board.c

SHIVAMOGGA LIVE NEWS | 16 MARCH 2023 SHIMOGA : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಮಾರ್ಚ್ 18ರಂದು ಗ್ರಾಮ ವಾಸ್ತವ್ಯ (Grama Vastavya) ಮಾಡಲಿದ್ದಾರೆ. ಸಾಗರ ತಾಲೂಕು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಅವರು ಭೇಟಿ ನೀಡಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ (Grama Vastavya) ಕಾರ್ಯಕ್ರಮ ನಡೆಯಲಿದೆ. ಕಂದಾಯ ಇಲಾಖೆ ಮತ್ತು ಇತರೆ ಎಲ್ಲಾ … Read more

ಡಿ.17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಈ ಬಾರಿ ವಾಸ್ತವ್ಯ ಎಲ್ಲಿ?

Shimoga-DC-Car-With-Board.c

SHIVAMOGGA LIVE NEWS | 14 DECEMBER 2022 ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ಡಿ.17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮದಲ್ಲಿ ವಾಸ್ತವ್ಯ (grama vastavya) ಮಾಡಲಿದ್ದಾರೆ. ಡಿ.17ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಳೂರಿನಲ್ಲಿ ವಾಸ್ತವ್ಯ (grama vastavya) … Read more

ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆ, ಯಾರೆಲ್ಲ ನಾಮಪತ್ರ ಸಲ್ಲಿಸಿದರು‌?

291022 Palike Mayor election nomination

SHIMOGA | ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. (nomination filed) ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳು ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಮೇಯರ್ ಸ್ಥಾನಕ್ಕೆ ಮಲವಗೊಪ್ಪ ವಾರ್ಡ್‌ನ ಪಾಲಿಕೆ ಸದಸ್ಯ ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದರು‌. ಉಪ ಮೇಯರ್ ಸ್ಥಾನಕ್ಕೆ ಹೊಸಮನೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ನಾಮಪತ್ರ ಸಲ್ಲಿಸಿದರು. (nomination filed) ಬಸ್ಸಲ್ಲಿ ಬಂದ ಬಿಜೆಪಿ … Read more

ಸೆ.17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಡಿಸಿ ನಡೆ ಯಾವ ಊರ ಕಡೆಗೆ?

Shimoga Dc Dr.selvamani

ಶಿವಮೊಗ್ಗ| ಜಿಲ್ಲಾಧಿಕಾರಿ (DC VISIT) ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳ ವಾಸ್ತವ್ಯಕ್ಕೆ ಗ್ರಾಮ ನಿಗದಿಯಾಗಿದೆ. ಸಾಗರ ತಾಲೂಕು ಆನಂದಪುರ ಹೋಬಳಿಯ ಹೆಗ್ಗೋಡು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ.17ರಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೆಗ್ಗೋಡು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11 ಗಂಟೆಗೆ ಹೆಗ್ಗೋಡು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಸಭೆ ನಡೆಯಲಿದೆ. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರ ಕುಂದು … Read more