GOOD NEWS | ಅದ್ಧೂರಿ ಮದುವೆಯ ಹಣ ಶಾಲೆಗೆ ದೇಣಿಗೆ ನೀಡಿದ ತೀರ್ಥಹಳ್ಳಿ ಯುವತಿ
ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 25 NOVEMBER 2020 ಅದ್ಧೂರಿ ವಿವಾಹದ ಬದಲು ತಾನು ಓದಿದ ಶಾಲೆಗೆ ಹಣ ದೇಣಿಗೆ ನೀಡಿ, ಯುವತಿಯೊಬ್ಬರು ಜನ ಮೆಚ್ಚುಗೆ ಗಳಿಸಿದ್ದಾರೆ. ಮದುವೆ ಲಕ್ಷಾಂತರ ರುಪಾಯಿ ಖರ್ಚು ಮಾಡುವ ಬದಲು, ಶಾಲೆಯ ಅಭಿವೃದ್ಧಿದಾಗಿ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ತೀರ್ಥಹಳ್ಳಿಯ ತಾಲೂಕು ಮನಸ್ಸುಗಾರ ಗ್ರಾಮದ ಟೀಕಪ್ಪ ಗೌಡ ಅವರ ಪುತ್ರಿ ಚೇತನಾ ಒಂದು ಲಕ್ಷ ರೂ. ಹಣವನ್ನು ಶಾಲೆಗೆ ದೇಣಿಗೆ ನೀಡಿದ್ದಾರೆ. ತಾವು ಓದಿದ ಗುಡ್ಡೇಕೇರಿ ಪ್ರೌಢಶಾಲೆ ಮತ್ತು … Read more