ಸಿಗಂದೂರು ದೇಗುಲ ನಿರ್ವಹಣೆಗೆ ಸಮಿತಿ, ಮೊದಲ ಬಾರಿ ಮೌನ ಮುರಿದ ಧರ್ಮದರ್ಶಿ ರಾಮಪ್ಪ

301020 Siganduru Temple Dharmadarshi Ramappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2020 ಸಿಗಂದೂರು ಚೌಡೇಶ್ವರಿ ದೇವಸ್ಥಾನದ ನಿರ್ವಹಣೆಗೆ ಸರ್ಕಾರ ರಚಿಸಿರುವ ಸಮಿತಿಯ ಮೊದಲ ಸಭೆ ನಡೆದ ಬೆನ್ನಿಗೆ, ಧರ್ಮದರ್ಶಿ ರಾಮಪ್ಪ ಮೌನ ಮರಿದಿದ್ದಾರೆ. ಸಮಿತಿ ವಿಚಾರವಾಗಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಈಡಿಗ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು, ಸಮಿತಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಈಡಿಗ ಸಮುದಾಯ ಪ್ರತಿಭಟಿಸಬೇಕು ಎಂದು ಕರೆ … Read more