BREAKING NEWS | ಬೆಳ್ಳಂಬೆಳಗ್ಗೆ ಬಸ್ ಡಿಕ್ಕಿ, ಪತ್ರಿಕೆ ಹಂಚಲು ತೆರಳುತ್ತಿದ್ದ ಯುವಕ ಸಾವು

Sagara-Bus-Cycle-Accident-Near-IB

SHIVAMOGGA LIVE NEWS | SAGARA | 2 ಜುಲೈ 2022 KSRTC BUS ಡಿಕ್ಕಿಯಾಗಿ ಪತ್ರಿಕೆ ವಿತರಕರೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಲಮಕ್ಕಿಯ ಗಣೇಶ್ (25) ಮೃತ ದುರ್ದೈವಿ. ಸಾಗರ ಪ್ರವಾಸಿ ಮಂದಿರದ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ತೆರಳುತ್ತಿದ್ದ KSRTC BUS, ಪತ್ರಿಕೆ ವಿತರಣೆಗೆ ಹೊರಟಿದ್ದ ಸೈಕಲ್’ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೈಕಲ್ ಹಿಂಬದಿ ಸವಾರ ರಾಹುಲ್ ಗಾಯಗೊಂಡಿದ್ದು ಪ್ರಣಪಾಯದಿಂದ … Read more